ಬಿಎಸ್ವೈ ನಿವಾಸಕ್ಕೆ ನಾಗಾಸಾಧುಗಳ ಭೇಟಿ
Team Udayavani, Apr 1, 2018, 7:35 AM IST
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸಕ್ಕೆ ಶನಿವಾರ ನಾಗಾ ಸಾಧುಗಳ ತಂಡ ಭೇಟಿ ನೀಡಿತ್ತು.
ಸುಮಾರು 18 ಜನರಿದ್ದ ನಾಗಾ ಸಾಧುಗಳ ತಂಡ ಭೇಟಿ ನೀಡಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಮನೆಯಲ್ಲಿರಲಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚುನಾವಣಾ ಪ್ರಚಾರ ಪ್ರವಾಸದಲ್ಲಿದ್ದ ಯಡಿಯೂರಪ್ಪ ಅವರ ಸೂಚನೆಯಂತೆ ಮನೆಯಲ್ಲಿದ್ದವರು ನಾಗಾಸಾಧುಗಳನ್ನು ಉಪಚರಿಸಿ ಬೀಳ್ಕೊಟ್ಟರು. ಕಳೆದ ವರ್ಷ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದೆವು. ಸದ್ಯ ಕರ್ನಾಟಕ ಪ್ರವಾಸದಲ್ಲಿದ್ದು,ಮತ್ತೂಮ್ಮೆ ಅವರನ್ನು ಭೇಟಿಯಾಗಲು ಬಂದಿದ್ದೆವು ಎಂದು ತಂಡದಲ್ಲಿದ್ದ ರಮೇಶ್ ಮೆಹವತ್ ತಿಳಿಸಿದರು. ಬಳಿಕ ತಂಡವು ಎರಡು ವಾಹನಗಳಲ್ಲಿ ಚಿತ್ರದುರ್ಗದ ಮುರುಘಾ ಮಠದತ್ತ ಪ್ರಯಾಣ ಬೆಳೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ