ನಿರ್ಮಾಣ್ ಶೆಲ್ಟರ್ಸ್ನಿಂದ ಬುದ್ಧ ಜಯಂತಿ
Team Udayavani, May 19, 2019, 3:01 AM IST
ಬೆಂಗಳೂರು: ಬನ್ನೇರುಘಟ್ಟ ಸಮೀಪ ನಿರ್ಮಾಣ್ ಶೆಲ್ಟರ್ಸ್ ನಿರ್ಮಿಸಿರುವ ನಿಸರ್ಗ ಬಡಾವಣೆಯಲ್ಲಿ ಶನಿವಾರ ಬೆಳಗ್ಗೆ ಬುದ್ಧ ಪೂರ್ಣಿಮೆ ಪ್ರಯುಕ್ತ ಭಗವಾನ್ ಬುದ್ಧ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿರ್ಮಾಣ್ ಸಮೂಹ ಸಂಸ್ಥೆಗಳ ಸಂಸ್ಥಾಪಕ, ನಿಪ್ಮ್ಯಾಟ್ ಅಧ್ಯಕ್ಷರಾದ ಲಕ್ಷ್ಮೀನಾರಾಯಣ್ ಬಡಾವಣೆಯಲ್ಲಿರುವ ಬುದ್ಧನ ಪ್ರತಿಮೆಗೆ ಜ್ಯೋತಿ ಬೆಳಗಿ, ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿ, ಕಾಯಕವೇ ಕೈಲಾಸವೆಂದ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್, ಶಾಂತಮೂರ್ತಿ ಬುದ್ಧ, ಮಹಾತ್ಮಾ ಗಾಂಧೀಜಿಯವರನ್ನು ನೆನೆದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದುಕೊಟ್ಟರು.
ಪ್ರಬುದ್ಧಾಲಯದ ಹಿರಿಯ ನಿವಾಸಿಗಳಾದ ಭವಾನಿ ಶಂಕರ್, ಬಾಬೂ ಕಾಮತ್ ಹಾಗೂ ನಿಪ್ಮ್ಯಾಟ್ನ ವಿಶ್ವಸ್ಥರಾದ ಕೆ.ಎನ್. ರಂಗನಾಥ್, ಕೃಷ್ಣಾರೆಡ್ಡಿ. ಜೆ.ವಿ. ಶಿವರಾಮ್ರೆಡ್ಡಿ ಹಾಗೂ ಎಸ್. ರವಿರಾಜ್ ಭಟ್ರವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್