ಟಿಕೆಟ್‌ ಅಂತಿಮಗೊಳಿಸುವುದು ಸಂಸದೀಯ ಮಂಡಳಿ: ಸಿ.ಟಿ.ರವಿ


Team Udayavani, Jul 24, 2022, 11:26 PM IST

ಟಿಕೆಟ್‌ ಅಂತಿಮಗೊಳಿಸುವುದು ಸಂಸದೀಯ ಮಂಡಳಿ: ಸಿ.ಟಿ.ರವಿ

ಬೆಂಗಳೂರು : ನಮ್ಮಲ್ಲಿ ಪ್ರಧಾನಿಗೂ ಟಿಕೆಟ್‌ ಅಂತಿಮಗೊಳಿಸುವುದು ಪಕ್ಷದ ಸಂಸದೀಯ ಮಂಡಳಿ. ಇದು ಯಡಿಯೂರಪ್ಪ ಅವರಿಗೂ ಗೊತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕೇವಲ ಸಲಹೆ ನೀಡಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಇಲ್ಲಿ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲುವುದಿಲ್ಲ ಅಂದಿದ್ದಾರೆಯೇ ಹೊರತು, ಸಕ್ರಿಯ ರಾಜಕೀಯದಿಂದ ದೂರ ಹೋಗುತ್ತೇನೆ ಎಂದಿಲ್ಲ. ಅವರೊಬ್ಬ ಜನನಾಯಕ. ಮುಖ್ಯಮಂತ್ರಿಗಳಾಗಿಯೂ ಕೆಲಸ ಮಾಡಿದವರು. ಪಕ್ಷವನ್ನು ಕಟ್ಟಿದವರಲ್ಲಿ ಅವರೂ ಒಬ್ಬರು ಎಂದರು.

ಮುಖವಾಡ ಕಳಚಿದ ರಮೇಶ್‌ ಕುಮಾರ್‌
ರಮೇಶ್‌ ಕುಮಾರ್‌ ಈ ಬಾರಿ ಸತ್ಯ ಹೇಳಿದ್ದಾರೆ. ಯಾವಾಗಲೂ ಮುಖವಾಡ ಧರಿಸಿರುವ ಅವರು ಈ ಬಾರಿ ಕಳಚಿದ್ದಾರೆ. ಜತೆಗೆ ಕಾಂಗ್ರೆಸ್‌ ಮುಖವಾಡವನ್ನು ಕಳಚಿದ್ದಾರೆ ಎಂದು ರವಿ ಹೇಳಿದರು.

ಒಕ್ಕಲಿಗರಲ್ಲಿ ಸಣ್ಣ ಮನಸ್ಥಿತಿಯಿಲ್ಲ
ಒಕ್ಕಲಿಗರು ಸಣ್ಣ ಮನಸ್ಥಿತಿಯಿಂದ ಯೋಚಿಸುವುದಿಲ್ಲ ಹಾಗೂ ಭ್ರಷ್ಟಾಚಾರವನ್ನು ಬಯಸುವುದಿಲ್ಲ. ಯಾರ ಯೋಗ್ಯತೆ ಏನು ಎಂಬುದು ಅವರಿಗೆ ಗೊತ್ತಿದೆ. ಒಕ್ಕಲಿಗರು ಇಷ್ಟಪಡೋದು ಸರ್ವಹಿತ ಬಯಸುವ ರಾಜಕೀಯವನ್ನು ಎಂದರು.

ಎಲ್ಲರಿಗೂ ಒಂದೇ ಕಾನೂನು
ಫ್ಲೆಕ್ಸ್ ಹಾಕಿದವರ ಮೇಲೆ ಎಫ್ಐಆರ್‌ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿ ಸಿದ ಅವರು, ನಾನು ಹುಟ್ಟುಹಬ್ಬದ ಫ್ಲೆಕ್ಸ್ ಹಾಕಲು ಹೇಳಿಲ್ಲ. ಹಾಕಿದ್ದನ್ನು ಸಮರ್ಥಿಸುವುದಿಲ್ಲ. ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗಲಿ. ಕಾನೂನು ಸಿದ್ದರಾಮಯ್ಯ ಅವರಿಗೂ ಒಂದೇ; ಸಿಟಿ ರವಿಗೂ ಒಂದೇ ಎಂದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.