ಕೆನರಾ ಬ್ಯಾಂಕ್‌ಗೆ 9,548 ಕೋಟಿ ರೂ. ಲಾಭ


Team Udayavani, May 12, 2018, 1:25 PM IST

blore-8.jpg

ಬೆಂಗಳೂರು: ಕೆನರಾ ಬ್ಯಾಂಕ್‌ 2017-2018ನೇ ಆರ್ಥಿಕ ವರ್ಷದಲ್ಲಿ 9,548 ಕೋಟಿ ರೂ. ಒಟ್ಟು ಲಾಭ ಗಳಿಸಿದ್ದು, ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಲಾಭ ಪ್ರಮಾಣ ಶೇ.7.12 ಹೆಚ್ಚಳ ಕಂಡಿದೆ.

ನಗರದ ಕೆನರಾ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜೇಶ್‌ ಶರ್ಮಾ ಮಾತನಾಡಿ, 2017-18ನೇ ಸಾಲಿನಲ್ಲಿ ನಿವ್ವಳ ಬಡ್ಡಿ ಆದಾಯವು 12,163
ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.23.21ರಷ್ಟು ಹೆಚ್ಚಳ ಕಂಡಿದೆ. ಜಾಗತಿಕ ಠೇವಣಿ ಮೊತ್ತವು 5.25 ಲಕ್ಷ ಕೋಟಿ ರೂ.ಗೆ ಏರಿಕೆಯಾಗುವ ಮೂಲಕ ಶೇ 5.96 ಏರಿಕೆ ಕಂಡುಬಂದಿದೆ ಎಂದು ಹೇಳಿದರು. ಒಟ್ಟು ಅನುತ್ಪಾದಕ ಸಾಲ ಪ್ರಮಾಣ ಶೇ.11.84 ಹಾಗೂ ನಿವ್ವಳ ಅನುತ್ಪಾದಕ ಸಾಲ ಸರಾಸರಿ ಶೇ.7.48ರಷ್ಟಿದೆ. 

ಬಡ್ಡಿಯೇತರ ಆದಾಯದಲ್ಲಿ ಶೇ.11.53 ಏರಿಕೆಯಾಗಿದ್ದರೆ, ಒಟ್ಟಾರೆ ವ್ಯವಹಾರವು 9.06 ಲಕ್ಷ ಕೋಟಿ ರೂ. ಮೀರಿದ್ದು, ಶೇ.8.26 ಹೆಚ್ಚಳವಾಗಿದೆ. ಕೃಷಿಗೆ ಶೇ.13.41ರಷ್ಟು, ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ವಲಯಕ್ಕೆ ಶೇ.10.49, ರೀಟೆಲ್‌ ಕ್ಷೇತ್ರಕ್ಕೆ ಶೇ.30.46, ಗೃಹಸಾಲ ಶೇ. 16.32, ವಾಹನ ಸಾಲದಲ್ಲಿ ಶೇ.31.11, ಶಿಕ್ಷಣ ಶೇ. 10.23, ವೈಯಕ್ತಿಕ ಸಾಲ ಪ್ರಮಾಣ ಶೇ. 56.13 ಹೆಚ್ಚಳವಾಗಿದೆ. ಚಾಲ್ತಿ ಮತ್ತು ಉಳಿತಾಯ ಖಾತೆಗಳಲ್ಲಿ ಶೇ.32.85ರಿಂದ 34.28 ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಬ್ಯಾಂಕ್‌ನ ಶಾಖೆಗಳ ಸಂಖ್ಯೆ 6,212 ಹಾಗೂ ಎಟಿಎಂಗಳ ಸಂಖ್ಯೆ 9,395ಕ್ಕೆ ತಲುಪಿದ್ದು, ಇನ್ನು ಅಂತರ್ಜಾಲ ವ್ಯವಹಾರ ಪ್ರಮಾಣವು ಶೇ.12ರಷ್ಟು ಗಣನೀಯ ಏರಿಕೆ ಕಂಡಿದೆ. 93.75 ಲಕ್ಷ ಮೊಬೈಲ್‌ ಬ್ಯಾಂಕಿಂಗ್‌ ಹಾಗೂ 47.96 ಲಕ್ಷ ನೆಟ್‌ಬ್ಯಾಂಕಿಂಗ್‌ ಬಳಕೆದಾರರು ಇದ್ದಾರೆ. ಇನ್ನು ಮುಂದಿನ ವರ್ಷ ಚಾಲ್ತಿ ಹಾಗೂ ಉಳಿತಾಯ ಠೇವಣಿ ಹೆಚ್ಚಿಸುವ ಜೊತೆಗೆ ಡಿಜಿಟಲೀಕರಣಕ್ಕೆ ಒತ್ತು ನೀಡಲಾಗುದು ಎಂದು ತಿಳಿಸಿದರು. ಕಾರ್ಯಕಾರಿ ನಿರ್ದೇಶಕರಾದ ಎಂ.ವಿ. ರಾವ್‌, ಪಿ.ವಿ.ಭಾರತಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.