ಸೈಬರ್‌ ವಂಚನೆಯಲ್ಲಿ ರಾಜಧಾನಿ ನಂ.1

ನಗರದಲ್ಲೇ ಅತಿ ಹೆಚ್ಚು ಸೈಬರ್‌ ಅಪರಾಧ

Team Udayavani, Oct 2, 2020, 12:04 PM IST

ಸೈಬರ್‌ ವಂಚನೆಯಲ್ಲಿ ರಾಜಧಾನಿ ನಂ.1

ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತದ ಐಟಿ ಹಬ್‌ ಎಂದೇ ಹೆಸರಾಗಿರುವ ಬೆಂಗಳೂರು ಸೈಬರ್‌ ಅಪರಾಧ ಗಳಲ್ಲಿಯೂ ದೇಶದ ನಗರಗಳಿಗಿಂತ ಮುಂಚೂಣಿಯಲ್ಲಿದೆ.

ಮುಂಬೈ, ದೆಹಲಿ, ಚೆನೈ ಮಹಾನಗರಗಳನ್ನು ಹಿಂದಿಕ್ಕಿರುವ ಸಿಲಿಕಾನ್‌ ಸಿಟಿ ಅತಿ ಹೆಚ್ಚು ಸೈಬರ್‌ ಕ್ರೈಂಗಳು ನಡೆಯುವ ನಗರ ಎಂದು ಹಣೆಪಟ್ಟಿ ಕಟ್ಟಿಕೊಂಡಿದೆ. ಎನ್‌ಸಿಆರ್‌ಬಿ ಬಿಡುಗಡೆ ಮಾಡಿರುವ 2019ನೇ ಸಾಲಿನ ಸೈಬರ್‌ ಅಪರಾಧಗಳ ಅಂಕಿ ಅಂಶಗಳಲ್ಲಿಈಮಾಹಿತಿ ಬಹಿರಂಗಗೊಂಡಿದೆ. ವರ್ಷದಿಂದ ವರ್ಷಕ್ಕೆ ಸೈಬರ್‌ ಅಪರಾಧ ಬೆಂಗಳೂರಿನಲ್ಲಿ ದ್ವಿಗುಣಗೊಳ್ಳುತ್ತಲೇ ಇವೆ. 2019ರಲ್ಲಿ 1,055 ಸೈಬರ್‌ ಅಪರಾಧ ಪ್ರಕರಣಗಳು ದಾಖಲಾಗಿವೆ. ಇದು ಅಪರಾಧ ಪ್ರಮಾಣ 124.2ರಷ್ಟಿದೆ ಎಂದು ವಿಶ್ಲೇಷಿಸಲಾಗಿದೆ.

ಈ ವರ್ಷ ಇದರ ಪ್ರಮಾಣ ಇನ್ನೂ ಅಧಿಕವಾಗಿರಲಿದೆ ಎನ್ನುತ್ತವೆ ಪೊಲೀಸ್‌ ಮೂಲಗಳು. ಬಹುತೇಕವಂಚನೆ ಸಲುವಾಗಿಯೇನಗರದಲ್ಲಿ ಸೈಬರ್‌ ಕ್ರೈಂಗಳು ನಡೆದಿದ್ದು, 10,352 ಪ್ರಕರಣಗಳು ಈ ವರ್ಗಕ್ಕೆ ಸೇರಿವೆ. ಉಳಿದಂತೆ ಯುವತಿಯರಿಗೆ ಲೈಂಗಿಕ ಕಿರುಕುಳ, ಬ್ಲಾಕ್‌ ಮೇಲ್‌ ಉದ್ದೇಶ, ಡೇಟಾ ಕಳವು, ರಾಜಕೀಯ ದ್ವೇಷಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಸೇರಿ ಹಲವು ವರ್ಗದ ಪ್ರಕರಣಗಳಾಗಿವೆ. ನಗರಕ್ಕೆ ಸಂಬಂಧಿಸಿದಂತೆ 17,619 ಪ್ರಕರಣ ಗಳು ಇನ್ನೂ ತನಿಖಾ ಹಂತದಲ್ಲಿಯೇ ಉಳಿದುಕೊಂಡಿವೆ. ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸುವ ಪ್ರಮಾಣ ಶೇ 5.3ರಷ್ಟಿದ್ದು ಬಾಕಿ ಪ್ರಮಾಣ 93.3ರಷ್ಟಿದೆ. 335 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ ಎಂದು ವಿವರಿಸಲಾಗಿದೆ.

ಡ್ರಗ್ಸ್‌ ದಂಧೆಯಲ್ಲಿ ನಾಲ್ಕನೇ ಸ್ಥಾನ :  ದೇಶದಲ್ಲೇ ಸೈಬರ್‌ಕ್ರೈಂ ನಡೆಯುವ ಪ್ರಮುಖ ನಗರಗಳ ಪೈಕಿ ಬೆಂಗಳೂರು ಮೊದಲ ಸ್ಥಾನದಲ್ಲಿರುವಂತೆ ಡ್ರಗ್ಸ್‌ ದಂಧೆ ನಡೆಯುವ ಮಹಾನಗರಗಳ ಪಟ್ಟಿಯಲ್ಲಿ ಸಿಲಿಕಾನ್‌ ಸಿಟಿ ನಾಲ್ಕನೇ ಸ್ಥಾನದಲ್ಲಿದೆ. ರಾಷ್ಟ್ರೀಯ ಅಪರಾಧಗಳ ದತ್ತಾಂಶಕ್ರೂಡಿಕರಣ ಸಂಸ್ಥೆಯ ಅಂಕಿ ಅಂಶಗಳ ಪ್ರಕಾರ ಮೊದಲ ಸ್ಥಾನದಲ್ಲಿ ಮಹರಾಷ್ಟ್ರದ ಮುಂಬೈ(12418 ಪ್ರಕರಣಗಳು),ಕೇರಳದಕೊಚ್ಚಿ2ನೇ ಸ್ಥಾನ(2205) ಮಧ್ಯಪ್ರದೇಶದ ಇಂದೋರ್‌3ನೇ ಸ್ಥಾನ (1152),ಕರ್ನಾಟಕದ ಬೆಂಗಳೂರು4ನೇ(768) ಸ್ಥಾನ ಪಡೆದುಕೊಂಡಿವೆ. 768 ಪ್ರಕರಣಗಳು ದಾಖಲಾಗಿದ್ದು, ಶೇ.9.0ರಷ್ಟಿದೆ.467 ಮಾದಕ ವಸ್ತು ಸೇವನೆ ಪ್ರಕರಣ , 301 ಅಕ್ರಮ ಮಾರಾಟ ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.