ಕಾರು ಪಾರ್ಕ್‌ ಲೋಕಾರ್ಪಣೆ ನಾಳೆ


Team Udayavani, Feb 26, 2019, 6:28 AM IST

car-park.jpg

ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ನಿರ್ಮಿಸಲಾಗಿರುವ ರಾಜ್ಯದ ಮೊದಲ ಕಾರ್‌ ಉದ್ಯಾನವನ ಫೆ.27ರಂದು ಉದ್ಘಾಟನೆಯಾಗಲಿದೆ.

ನೂರು ಅಡಿ ಎತ್ತರಕ್ಕೆ ಜೋಡಿಸಲಾಗಿರುವ ವಿಂಟೇಜ್‌ ಕಾರುಗಳು, 3 ಸಾವಿರ ಜನರಿಗೆ ಆಸನ ವ್ಯವಸ್ಥೆ ಹಾಗೂ ಅತ್ಯಾಧುನಿಕ ಪರಿಕರಗಳನ್ನು ಹೊಂದಿರುವ ಬಯಲು ರಂಗ ಮಂದಿರ, ಗಿಣಿಗಳ ಸಂಗ್ರಹಾಲಯ, ಸಮುದ್ರದ ಮರಳಿನ ಮೇಲೆ ಮಕ್ಕಳಿಗೆ ಆಟ ಆಡಲು ಸ್ಯಾಂಡ್‌ ಪಿಟ್‌ ವ್ಯವಸ್ಥೆ ಕಾರು ಉದ್ಯಾನವನದ ವಿಶೇಷವಾಗಿವೆ ಎಂದು ಬಿಬಿಎಂಪಿ ಸದಸ್ಯ ರಾಮ್‌ ಮೋಹನರಾಜು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಲವಾರು ವರ್ಷಗಳಿಂದ ಬಳಕೆಯಾಗದೇ ಇರುವ ಜಾಗದಲ್ಲಿ ಕಾರು ಉದ್ಯಾನ ನಿರ್ಮಿಸಲಾಗಿದೆ. ಕಸ ಹಾಗೂ ವಾಹನಗಳ ಬಿಡಿ ಭಾಗಗಳನ್ನು ಬಳಕೆ ಮಾಡಿಕೊಂಡು ಒಂದು ಮುಕ್ಕಾಲು ಎಕರೆಯಲ್ಲಿ ಎಲ್ಲರನ್ನು ಸೆಳೆಯುವಂತಹ ಉದ್ಯಾನವನ ಮಾಡಲಾಗಿದೆ ಎಂದರು. ಬೊಮ್ಮನಹಳ್ಳಿಯ ಆರ್‌ಟಿಒ ಕಚೇರಿ ಎದುರು ಇರುವ ಉದ್ಯಾನವನವನ್ನು ಬುಧವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಲೋಕಾರ್ಪಣೆ ಮಾಡುವರು ಎಂದು ಹೇಳಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.