ವಿದೇಶಿಗರ ಮೇಲೆ ಸಿಸಿಬಿ ದಾಳಿ


Team Udayavani, Jul 16, 2021, 6:08 PM IST

CCB attacks on foreigners

ಬೆಂಗಳೂರು: ಅಕ್ರಮ ವಾಸ, ಮಾದಕ ವಸ್ತುಮಾರಾಟ ದಂಧೆ, ಆನ್‌ಲೈನ್‌ ವಂಚನೆ ಪ್ರಕರಣಗಳಲ್ಲಿಭಾಗಿ ಹೀಗೆ ಹಲವಾರು ಅಕ್ರಮ ಚಟುವಟಿಕೆಗಳಲ್ಲಿವಿದೇಶಿ ಪ್ರಜೆಗಳ ಹೆಸರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಗುರುವಾರ ನಗರದ ನಾಲ್ಕು ವಿಭಾಗಗಳಲ್ಲಿವಾಸವಾಗಿರುವ 65 ಮಂದಿ ವಿದೇಶಿ ಪ್ರಜೆಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಎರಡು ಎನ್‌ಡಿಪಿಎಸ್‌ ಪ್ರಕರಣ ದಾಖಲಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ನಾಲ್ಕು ವಿದೇಶಿ ಕಾಯ್ದೆ ಉಲ್ಲಂಘನೆ ಪ್ರಕರಣದಾಖಲಿಸಲಾಗಿದ್ದು,20 ಮಂದಿಯನ್ನು ಬಂಧಿಸಲಾಗಿದೆ.ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ಪಾಟೀಲ್‌, ಡಿಸಿಪಿಗಳಾದ ರವಿಕುಮಾರ್‌, ಬಿ.ಎಸ್‌.ಅಂಗಡಿ ನೇತೃತ್ವದಲ್ಲಿ ಪೂರ್ವ ವಿಭಾಗದಲ್ಲಿ ಎಸಿಪಿಗೌತಮ್‌ ಕುಮಾರ್‌, ಈಶಾನ್ಯ ವಿಭಾಗದಲ್ಲಿ ಎಸಿಪಿಧರ್ಮೇಂದ್ರ ಕುಮಾರ್‌, ನಾಗರಾಜ್‌, ವೈಟ್‌ಫೀಲ್ಡ…ವಿಭಾಗದ ಎಸಿಪಿ ಪರಮೇಶ್ವರ್‌ ಹಾಗೂ ಜಗನ್ನಾಥ್‌ ರೈನೇತೃತ್ವದ ಸುಮಾರು 120 ಮಂದಿಯ ಅಧಿಕಾರಿ-ಸಿಬ್ಬಂದಿತಂಡದಾಳಿ ನಡೆಸಿ ಅಕ್ರಮವಾಗಿವಾಸವಾಗಿದ್ದ 38 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಇದೇವೇಳೆಅಕ್ರಮವಾಗಿ ಸಂಗ್ರಹಿಸಿದ ª 90ಎಕ್ಸೆ r„ಸಿ ಮಾತ್ರೆಗಳು, 25 ಗ್ರಾಂ ಗಾಂಜಾ, ಹತ್ತಾರುಲ್ಯಾಪ್‌ಟಾಪ್‌ವಶಕ್ಕೆಪಡೆಯಲಾಗಿದೆ.ಗುರುವಾರ ಬೆಳಗ್ಗೆ ಐದು ಗಂಟೆಗೆ ಏಕಕಾಲದಲ್ಲಿಕಮ್ಮನಹಳ್ಳಿ, ಸಂಪಿಗೆಹಳ್ಳಿ, ರಾಮಮೂರ್ತಿನಗರ,ಬಾಣಸವಾಡಿ, ಯಲಹಂಕ, ವೈಟ್‌ಫೀಲ್ಡ…, ಹೆಣ್ಣೂರುಸೇರಿ ನಗರದ ನಾನಾಕಡೆ ವಾಸವಾಗಿದ್ದ65 ಮನೆಗಳಮೇಲೆ ದಾಳಿ ನಡೆಸಲಾಗಿದೆ.ಇತ್ತೀಚೆಗೆ ನಗರ ಕಮಿಷನರೇಟ್‌ವ್ಯಾಪ್ತಿಯಲ್ಲಿ ಇದುವರೆಗೂ ವಶಕ್ಕೆ ಪಡೆದುಕೊಂಡಿದ್ದ 50 ಕೋಟಿ ರೂ.ಮೌಲ್ಯದ ಮಾದಕ ವಸ್ತುವನ್ನು ನಾಶಪಡಿಸಲಾಗಿತ್ತು.

ಈವೇಳೆ ನಗರದಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳಿಂದಲೇ ಹೆಚ್ಚು ಮಾದಕ ವಸ್ತು ಜಾಲ ಹೆಚ್ಚಾಗುತ್ತಿರುವಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆ ದಾಳಿಸಲಾಗಿದೆ.ದಾಳಿ ಸಂದರ್ಭದಲ್ಲಿ ಕೆಲವರು ವಿದ್ಯಾರ್ಥಿ,ವಾಣಿಜ್ಯ, ಪ್ರವಾಸಿ ವೀಸಾ ಸೇರಿ ಇತರೆ ವೀಸಾಗಳಡಿಭಾರತಕ್ಕೆ ಬಂದಿದ್ದಾರೆ. ಆದರೆ, ಕೆಲವರು ಅಪರಾಧಪ್ರಕರಣಗಳಲ್ಲಿ ಭಾಗಿಯಾಗಿ ಇಲ್ಲಿಯೇ ಉಳಿದುಕೊಂಡಿದ್ದು, ಪದೇ ಪದೆ ಅಕ್ರಮ ಚಟುವಟಿಕೆಗಳಲ್ಲಿಭಾಗಿಯಾಗುತ್ತಿದ್ದಾರೆ ಎಂಬುದು ಪತ್ತೆಯಾಗಿದೆ.ಇನ್ನು ಕೆಲವರು ವೀಸಾ ಅವಧಿ ಮುಕ್ತಾಯಗೊಂಡಿದ್ದರು. ಅಕ್ರಮವಾಗಿ ವಾಸವಾಗಿರುವುದು ದಾಖಲೆಗಳಿಂದ ಪತ್ತೆಯಾಗಿದೆ. ವಿಚಾರಣೆ ಮುಂದುವರಿದಿದೆಸಿಸಿಬಿ ಮೂಗಳು ತಿಳಿಸಿವೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.