CCB POLICE: ನಿದ್ದೆ ಮಂಪರಿನಲ್ಲಿದ್ದ ರೌಡಿಗಳಿಗೆ ಸಿಸಿಬಿ ಬಿಸಿ
Team Udayavani, Nov 9, 2023, 10:14 AM IST
ಬೆಂಗಳೂರು: ನಿದ್ದೆ ಮಂಪರಿನಲ್ಲಿದ್ದ ರೌಡಿಶೀಟರ್ಗಳಿಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಪೊಲೀಸರು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ರೌಡಿಶೀಟರ್ಗಳಾದ ರಮೇಶ್, ಜಗದೀಶ್ ಅಲಿಯಾಸ್ ಟಾಮಿ ಸೇರಿ 20ಕ್ಕೂ ಅಧಿಕ ರೌಡಿ ಶೀಟರ್ಗಳ ಮನೆಗಳ ಮೇಲೆ ಬುಧವಾರ ಮುಂಜಾನೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ವಾರೆಂಟ್ ಜಾರಿಯಾಗಿ ದ್ದರೂ ಕೆಲ ರೌಡಿಗಳು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡು ತ್ತಿದ್ದರು. ಈ ಬಗ್ಗೆ ಕೋರ್ಟ್ ಪೊಲೀಸರಿಗೆ ಎಚ್ಚರಿಕೆ ನೀಡಿತ್ತು.
ಹೀಗಾಗಿ ಬುಧವಾರ ಸಿಸಿಬಿ ಪೊಲೀಸರು ನಗರದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ,ವೈಟ್ಪೀಲ್ಡ್, ಆಗ್ನೇಯ ಹಾಗೂ ಈಶಾನ್ಯ ವಿಭಾಗದಲ್ಲಿ ಏಕಕಾಲಕ್ಕೆ 20 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳು ಹಾಗೂ ಕೆಲ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕೆಲ ರೌಡಿಗಳ ಮನೆಯಲ್ಲಿ ಚೆಕ್, ಸಹಿ ಛಾಪಾ ಕಾಗದಗಳು ಪತ್ತೆಯಾಗಿವೆ. ಅಲ್ಲದೇ ರೌಡಿಗಳು ಬಡ್ಡಿ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ