ಸಿಡಿ ಕೇಸ್ : ರಾಜಕಾರಣಿಗಳತ್ತ ಸುಳಿಯುತ್ತಿದೆ ತನಿಖೆ ಜಾಡು…


Team Udayavani, Mar 18, 2021, 7:25 AM IST

ರಾಜಕಾರಣಿಗಳತ್ತ ಸುಳಿಯುತ್ತಿದೆ ತನಿಖೆ ಜಾಡು…

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಅಶ್ಲೀಲ ವಿಡಿಯೋ ಸಂಬಂಧ ಪೊಲೀಸ್‌ ವಿಚಾರಣೆಗೆ ಒಳಗಾಗಿರುವ ಟಿವಿ ಪತ್ರಕರ್ತರು ನೀಡಿರುವ ಆಘಾತಕಾರಿ ಮಾಹಿತಿಗಳು ರಾಜಕೀಯ ನಾಯಕರೊಬ್ಬರತ್ತಲೇ ಬೊಟ್ಟು ಮಾಡುತ್ತಿವೆ.

ಪೊಲೀಸ್‌ ಮೂಲಗಳ ಪ್ರಕಾರ, “ಸೆಕ್ಸ್‌ ಸಿಡಿ’ ಡೀಲ್‌ ಮಾಡುತ್ತಿರುವ ಟಿ.ವಿ. ಪತ್ರಕರ್ತರು “ಸ್ಟಿಂಗ್‌ ಆಪರೇಷನ್‌’ ಹೆಸರಿನಲ್ಲಿ ಈ ಹಿಂದೆಯೂ ಹಲವು ರಾಜಕೀಯ ನಾಯಕರ, ಗಣ್ಯ ವ್ಯಕ್ತಿಗಳ ವಿಡಿಯೋ ಮೂಲಕ ಬ್ಲಾಕ್‌ ಮೇಲ್‌ ಮಾಡುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಜತೆಗೆ, ಈ ತಂಡದ ಬಲೆಗೆ, ಹಾಲಿ ಸಚಿವರು, ಶಾಸಕರು ಮತ್ತು ಮಾಜಿ ಸಚಿವರು ಬಿದ್ದಿರುವ ಗುಮಾನಿಯಿದೆ. ಈ ಬಗ್ಗೆ ಮಾಹಿತಿಗಳನ್ನು ವಿಚಾರಣೆಗೆ ಒಳಗಾದ ತಂಡ ಬಾಯಿಬಿಟ್ಟಿದೆಎನ್ನಲಾಗಿದ್ದು, ತನಿಖೆಯ ಜಾಡು ಈಗ ಬೇರೊಂದು ದಿಕ್ಕಿನತ್ತ ಸಾಗುವ ಸಾಧ್ಯತೆ ಇದೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಶ್ನಿತ ಟಿ.ವಿ. ಪತ್ರಕರ್ತರ ಬಳಿ ಕೆಲವು ಪ್ರಮುಖ ರಾಜಕಾರಣಿಗಳ ಅಶ್ಲೀಲ ವಿಡಿ ಯೋ ಗ ಳು ಇದೆ ಎನ್ನಲಾಗಿದೆ.

ಆರು ತಿಂಗಳ ಹಿಂದೆ ಯೇ ಡೀಲ್‌: ಪೊಲೀಸರ ಪ್ರಕಾರ, ಆರು ತಿಂಗಳ ಹಿಂದೆಯೇ ಪ್ರಕರಣದ ಆರೋಪಿಗಳ ಪೈಕಿ ಕೆಲ ವರು ರಮೇಶ್‌ ಜಾರ ಕಿ ಹೊಳಿ ಆಪ್ತರೊಬ್ಬರ ಬಳಿ ಡೀಲ್‌ ನಡೆಸಿದ್ದಾರೆ. ಆ ಆಪ್ತರು, ರಮೇಶ್‌ ಮರ್ಯಾದೆ ಹಾಳಾಗಬಾರದು ಎಂದು 5.75 ಕೋಟಿ ರೂ. ಕೊಟ್ಟು ಎಲ್ಲಿಯೂ ವೈರಲ್‌ ಮಾಡದ್ದಂತೆ ಮನವಿ ಮಾಡಿ ದ್ದರು. ಆದರೆ, ಆರೋಪಿಗಳು ಒಂದು ತಿಂಗಳ ಬಳಿಕ ಮತ್ತೂಮ್ಮೆ ಹತ್ತಾರು ಕೋಟಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ರಾಷ್ಟ್ರೀಯ ಪಕ್ಷದ ಮಹಾನಾಯಕರ ಜತೆ ಕಾಣಿಸಿಕೊಂಡ ಆರೋ ಪಿಗಳು: ಪ್ರಕ ರಣದಲ್ಲಿ ಸಿಲುಕಿರುವ ಪತ್ರ ಕರ್ತರ ಪೈಕಿ ಇಬ್ಬರು ರಾಷ್ಟ್ರೀಯ ಪಕ್ಷ ವೊಂದರ ಇಬ್ಬರು ನಾಯಕರ ಜತೆ ಗುರುತಿಸಿ ಕೊಂಡಿದ್ದಾರೆ. ಆ ಪಕ್ಷದ ಒಬ್ಬ ಮಹಾ ನಾ ಯಕನ ಹೆಸರು ಪ್ರಕರಣದಲ್ಲಿ ತಳುಕು ಹಾಕಿ ಕೊಂಡಿ ದೆ. ಇದೀಗ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಸಾಮಾ ಜಿಕ ಜಾಲತಾಣಗಳ ಅಧಿಕೃತ ಖಾತೆಗಳಲ್ಲಿ ಪರಸ್ಪರ ಕೆಸರೆಚಾಟ ನಡೆಸುತ್ತಿವೆ.

ತುಮಕೂರು ಜಿಪಂ ಆಕಾಂಕ್ಷಿ!: ಅನಂತ ರ ರಾಷ್ಟ್ರೀಯ ಪಕ್ಷ ವೊಂದರ ರಾಜ್ಯದ ನಾಯಕರೊಬ್ಬರ ಆಪ್ತನಾಗಿದ್ದ. ಅಲ್ಲದೆ, ಜನವರಿಯಲ್ಲಿ ತನ್ನ ಮನೆ ಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆ ನಾಯಕರನ್ನು ಮುಖ್ಯ ಅತಿಥಿಯಾಗಿ ಅಹ್ವಾನಿಸಿದ್ದ. ಆ ನಾಯಕನ ವಿಶ್ವಾಸಗಳಿಸಿದ್ದ ಪತ್ರಕರ್ತ ಮುಂಬರುವ ತುಮ ಕೂರು ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ಆಕಾಂಕ್ಷಿ ಕೂಡ ಆಗಿದ್ದ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.