ಸಮಸ್ಯೆ ಪರಿಹರಿಸಲು ಕೇಂದ್ರ ವಿಫ‌ಲ


Team Udayavani, Nov 5, 2018, 12:20 PM IST

samasye.jpg

ಬೆಂಗಳೂರು: ವೈಫ‌ಲ್ಯಗಳನ್ನು ಮರೆಮಾಚಲು ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ದೇಶದ ಜನರಿಗೆ ಮೋಸ ಮಾಡುತ್ತಿದೆ ಎಂದು ಚಿಂತಕ ಡಾ.ಜಿ.ರಾಮಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಭಾನುವಾರ ಭಾರತ ಕಮ್ಯುನಿಸ್ಟ್‌ ಪಕ್ಷ-ಬೆಂಗಳೂರು ಜಿಲ್ಲಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ “ಮೋದಿ ಆಡಳಿತ-ಒಂದು ವಿಮರ್ಶೆ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಬಗ್ಗೆ ಅಭಿಮಾನ, ಪ್ರೀತಿ ಇದೇ ಎಂದು ತೋರಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ನಿರುದ್ಯೋಗ, ಬಡತನ ಹಾಗೂ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸೋತಿದೆ ಎಂದು ಹೇಳಿದರು. 

ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬೀದಿಗಳಿದು ಪ್ರತಿಭಟಿಸಿದರೆ, ಸ್ವಲ್ಪ ದಿನ ಆಡಳಿತ ನಡೆಸಲು ಅವಕಾಶ ಕೊಡಬೇಕು ಎಂದು ಕೆಲವರು ಹೇಳುತ್ತಾರೆ. ಆದರೆ, ನಮ್ಮ ಕಣ್ಣು ಮುಂದೆಯೇ ಅನ್ಯಾಯ ನಡೆಯುತ್ತಿದ್ದರೆ, ಅದನ್ನು ನೋಡಿಯೂ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದರು.

ಕೃತಿಯ ಲೇಖಕ ಡಾ. ಸಿದ್ದನಗೌಡ ಪಾಟೀಲ್‌ ಮಾತನಾಡಿ, ದೇಶದಲ್ಲಿ ಇಂದು ತೀವ್ರತರವಾದ ಕೃಷಿ ಬಿಕ್ಕಟ್ಟು ನಿರ್ಮಾಣವಾಗಿದೆ. ಉದ್ಯೋಗದ ಅವಕಾಶಗಳನ್ನು ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫ‌ಲವಾಗಿದೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಬಿಜೆಪಿಯ ಚುನಾವಣಾ ಘೋಷಣೆಯಾಗಿತ್ತು. ಆದರೆ, ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿತನಕ 10 ಲಕ್ಷ ಉದ್ಯೋಗಗಳನ್ನು ಮಾತ್ರ ಸೃಷ್ಟಿಸಲಾಗಿದೆ.

ರಫ್ತು ಪ್ರಮಾಣ ಕುಸಿದಿದೆ. ತೈಲ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ವಿಷಾದಿಸಿದರು. ಕಾರ್ಯಕ್ರಮದಲ್ಲಿ ಎಐಟಿಯುಸಿ ಬೆಂಗಳೂರು ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ್‌, ಸಿಪಿಐ ಬೆಂಗಳೂರು ಜಿಲ್ಲಾ ಮಂಡಳಿ ಕಾರ್ಯದರ್ಶಿ ಜಿ.ಬಾಬು, ಮುಖಂಡರಾದ ಮುರಳಿಧರ್‌, ಎಂ.ಸತ್ಯಾನಂದ ಉಪಸ್ಥಿತರಿದದರು. 

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.