ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ;ಯುವಕನ ಕಿವಿಯೇ ಕಟ್!
Team Udayavani, Mar 13, 2018, 10:37 AM IST
ಬೆಂಗಳೂರು: ನಗರದಲ್ಲಿ ಸರಗಳ್ಳರು ಅಟ್ಟಹಾಸ ಮುಂದುವರಿಸಿದ್ದು, ಸರಕಳವಿಗೆ ಪ್ರತಿರೋಧ ತೋರಿದ ಯುವಕನ ಕಿವಿಯನ್ನೇ ಕತ್ತರಿಸಿ ಹಾಕಿದ ಘಟನೆ ಗೋವಿಂದರಾಜನಗರದಲ್ಲಿ ನಡೆದಿದೆ.
ವರದಿಯಾದಂತೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಿಖಿಲ್ ಎಂಬ ಯುವಕನ ಸರಗಳ್ಳತನಕ್ಕೆ ಯತ್ನಿಸಿದ್ದು , ಈ ವೇಳೆ ಪ್ರತಿರೋಧ ತೊರಿದ್ದು ಕಿವಿಯನ್ನೆ ಕತ್ತರಿಸಿದ್ದಾರೆ.
ನಿಖಿಲ್ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ