ಬೈಕ್ನಲ್ಲಿ ಬಂದು ಸ್ತ್ರೀಯರ ಸರ ಕಸಿದಿದ್ದ ಕಳ್ಳರು
Team Udayavani, Jan 27, 2023, 4:39 PM IST
ಬೆಂಗಳೂರು: ಕದ್ದ ಬೈಕ್ನಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯರ ಸರ ಕಸಿದುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜಪೇಟೆ ನಿವಾಸಿ ಸೈಯದ್ ಖಾಸೀಫ್(22), ಫರೀದ್ ಅಹ್ಮದ್ (20)ಮತ್ತು ಕಳವು ವಸ್ತುಗಳನ್ನು ಸ್ವೀಕರಿಸುತ್ತಿದ್ದ ಪಾದರಾಯನಪುರ ನಿವಾಸಿ ಸುಲ್ತಾನ್ ಪಾಷಾ (27) ಬಂಧಿತರು. ಆರೋಪಿಗಳಿಂದ 48.5ಗ್ರಾಂ ತೂಕದ ಚಿನ್ನದ ಸರ, ಕದ್ದ ಮೊಬೈಲ್, ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ಪೈಕಿ ಸೈಯದ್ ಖಾಸೀಫ್ ಮತ್ತು ಫರೀದ್ ಅಹ್ಮದ್ ಇತ್ತೀಚೆಗೆ ಠಾಣಾ ವ್ಯಾಪ್ತಿಯ ಲಕ್ಷ್ಮೀ ರೋಡ್ ಜಂಕ್ಷನ್ ಬಳಿನಡೆದುಕೊಂಡು ಹೋಗುತ್ತಿದ್ದ ಹೇಮಲತಾ ಎಂಬುವರನ್ನು ಹಿಂಬಾಲಿಸಿ ಸರ ಕಸಿದುಕೊಂಡುಪರಾರಿಯಾಗಿದ್ದರು. ವಿಚಾರಣೆ ವೇಳೆಆರೋಪಿಗಳು ಬಿಟಿಎಂ ಲೇಔಟ್ನಲ್ಲಿ ಬೈಕ್ ಕಳ್ಳತನ ಮಾಡಿ, ಅದರ ಮೂಲಕ ನಗರದಲ್ಲಿಸುತ್ತಾಡಿ ಮಹಿಳೆಯರ ಸರ ಕಳವು ಮಾಡತ್ತಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ