ಚೈತನ್ಯ ಇನ್ಫಿನಿಟಿ ಲರ್ನ್ ರೋಹಿತ್ ಶರ್ಮ ರಾಯಭಾರಿ
Team Udayavani, Oct 17, 2021, 10:32 AM IST
ಬೆಂಗಳೂರು: ಚೈತನ್ಯ “ಇನ್ಫಿನಿಟಿ ಲರ್ನ್” ಶಿಕ್ಷಣ ಸಂಸ್ಥೆಯು ತನ್ನ ರಾಯಭಾರಿಯಾಗಿ ಭಾರತೀಯ ಕ್ರಿಕೆಟ್ ಆಟಗಾರ ರೋಹಿತ್ ಶರ್ಮಾ ಅವರನ್ನು ನೇಮಿಸಿದೆ. ರೋಹಿತ್ ಶರ್ಮ ಯುವಕರು ಮಾತ್ರವಲ್ಲ, ಎಲ್ಲಾ ವಯೋ ಮಾನದ ವರಿಗೂ ನಮ್ಮ ಸಂದೇಶವನ್ನು ಕಳುಹಿಸಲು ಸರಿಯಾದ ಆಯ್ಕೆಯಾ ಗಿದ್ದಾರೆ.
ಅದಕ್ಕಾಗಿ ಸಂಸ್ಥೆಯು ರೋಹಿತ್ ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಸಂಸ್ಥೆಯ ನಿರ್ದೇಶಕಿ ಶುಷ್ಮಾ ಬೋಪಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. “ಇನ್ಫಿನಿಟಿ ಲರ್ನ್” ನಲ್ಲಿ ಒಂದು ಬಾರಿ ಕಲಿತರೆ, ಸಾಧಕರಾಗುವುದು ಖಚಿತ. “ಇನ್ಫಿನಿಟಿ ಲರ್ನ್” ದೇಶದ ಮುಂಚೂಣಿ ಕಲಿಕಾ ಸಂಸ್ಥೆಯಾಗಿದೆ. ಇದೀಗ, ರೋಹಿತ್ ಶರ್ಮಾ ರಾಯಭಾರಿಯಾಗಿರುವುದು ಸಂಸ್ಥೆಯ ಬ್ರಾಂಡ್ ಅನ್ನು ಮತ್ತಷ್ಟು ಪ್ರತಿಧ್ವನಿಸುವಂತೆ ಮಾಡಿದೆ.
ಇದನ್ನೂ ಓದಿ:- ಕೊರೊನಾ ನಂತರ ಮಾನಸಿಕ ಸಮಸ್ಯೆ ಹೆಚ್ಚಳ
ಭಾರತದ ಯುವ ಜನರ ಭವಿಷ್ಯವನ್ನು ಕಲ್ಪಿಸುವಲ್ಲಿ ಚೈತನ್ಯ ಸಂಸ್ಥೆಯು ಮೂರು ದಶಕಗಳ ಪರಂಪರೆಯನ್ನು ಹೊಂದಿದೆ. ಸಂಸ್ಥೆಯು ಯುವ ಪ್ರತಿಭೆಗಳನ್ನು ಶ್ರಮವಹಿಸಿ ಗುರುತಿಸುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ