ಮಕ್ಕಳ ಕೂಟ ಸಂಸ್ಥಾಪಕಿ ಕಲ್ಯಾಣಮ್ಮ ಜನ್ಮದಿನ


Team Udayavani, May 14, 2019, 3:05 AM IST

makkala

ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯಕ್ಕೆ ಆದ್ಯತೆ ಮತ್ತು ಉತ್ತೇಜನ ಸಿಗಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಕ್ಕಳ ಕೂಟದಿಂದ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಿದರೆ ಅದಕ್ಕೆ ತಗಲುವ ಅರ್ಧ ವೆಚ್ಚವನ್ನು ಪರಿಷತ್ತಿನಿಂದ ಭರಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮನು ಬಳಿಗಾರ್‌ ಹೇಳಿದ್ದಾರೆ.

ಅಖೀಲ ಕರ್ನಾಟಕ ಮಕ್ಕಳ ಕೂಟ ಸಂಸ್ಥಾಪಕಿ “ಆರ್‌.ಕಲ್ಯಾಣಮ್ಮ ಅವರ 125ನೇ ಜನ್ಮದಿನ’ದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯಕ್ಕೆ ಮೊದಲು ಆದ್ಯತೆ ನೀಡಬೇಕು.

ಮಕ್ಕಳಿಗೆ ಬಾಲ್ಯದಲ್ಲಿಯೇ ಸಾಹಿತ್ಯದ ರುಚಿ ಹಚ್ಚಬೇಕು. ಇದರಿಂದ ಅವರನ್ನು ಸಾಹಿತ್ಯಾಸಕ್ತರನ್ನಾಗಿ ರೂಪಿಸಬಹುದು. ಆದ್ದರಿಂದ ಮಕ್ಕಳ ಕೂಟ ಮಕ್ಕಳ ಸಾಹಿತ್ಯ ಸಮ್ಮೇಳವನ್ನು ಆಯೋಜಿಸಿ ಉತ್ತೇಜನ ನೀಡಬೇಕು ಎಂದರು.

ಆರ್‌.ಕಲ್ಯಾಣಮ್ಮ ಅವರು ರಚಿಸಿರುವ ಮಕ್ಕಳ ಕುರಿತ ಪುಸ್ತಕಗಳನ್ನು ಸಂಗ್ರಹಿಸಿ ಕೊಟ್ಟರೆ ಪರಿಷತ್ತಿನಿಂದ ಮುದ್ರಣ ಮಾಡಿಕೊಡಲಾಗುವುದು. ಕಲ್ಯಾಣಮ್ಮನವರು ಮಕ್ಕಳ ಕುರಿತು ಅನೇಕ ಕೃತಿಗಳು ರಚಿಸಿದ್ದಾರೆ. ಆದರೆ, ಅವುಗಳಲ್ಲಿ ಬಹುತೇಕ ಪುಸ್ತಕಗಳ ಇಂದು ನಾಶವಾಗಿವೆ. ಹೀಗಾಗಿ ಅವರು ರಚಿಸಿರುವ ಎಲ್ಲ ಪುಸ್ತಕಗಳನ್ನು ಒಂದು ತಿಂಗಳೊಳಗೆ ಸಂಗ್ರಹಿಸಿ ನೀಡಿದರೆ ಪ್ರಕಟಿಸುತ್ತೇವೆ ಎಂದು ಹೇಳಿದರು.

ಕಲ್ಯಾಣಮ್ಮ ಅವರು ಮಕ್ಕಳು ಹಾಗೂ ಮಹಿಳೆಯರ ಏಳಿಗೆಗಾಗಿ ಸಾಕಷ್ಟು ದುಡಿದಿದ್ದಾರೆ. ಸಮಾಜಕ್ಕಾಗಿ ಜೀವನದುದ್ದಕ್ಕೂ ತ್ಯಾಗಮಯ ಹೋರಾಟ ನಡೆಸಿದ್ದಾರೆ. ಅನೇಕ ಕಾದಂಬರಿಗಳನ್ನು ರಚಿಸಿದ್ದಾರೆ. ನಾಡು-ನುಡಿಗಾಗಿ ಅವಿರತವಾಗಿ ದುಡಿದ ಕಲ್ಯಾಣಮ್ಮ ನಿಜವಾಗಿ ಆದರ್ಶ ಮಹಿಳೆ ಎಂದು ಬಳಿಗಾರ್‌ ಬಣ್ಣಿಸಿದರು.

ಸಮಾರಂಭದಲ್ಲಿ ವಕೀಲ ಎ.ಎಸ್‌.ನಾಗಭೂಷಣ್‌ರಾವ್‌ ಹಾಗೂ ಲೇಖಕ ಡಾ.ಬಿ.ಎಸ್‌.ಸ್ವಾಮಿ ಅವರಿಗೆ “ಆರ್‌.ಕಲ್ಯಾಣಮ್ಮ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಮಕ್ಕಳ ಕೂಟದ ಕಾರ್ಯಾಕಾರಿ ಸಮಿತಿ ಸದಸ್ಯ ಪ್ರೊ.ಅಶ್ವತ್ಥನಾರಾಯಣ, ಶ್ರೀಧರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.