ಚೊಕ್ಕಾಡಿ ಸಾಹಿತ್ಯ ವಿಸ್ಮಯಗಳ ಆಗರ


Team Udayavani, Mar 29, 2021, 11:17 AM IST

ಚೊಕ್ಕಾಡಿ ಸಾಹಿತ್ಯ ವಿಸ್ಮಯಗಳ ಆಗರ

ಬೆಂಗಳೂರು: ಸುಬ್ರಾಯ ಚೊಕ್ಕಾಡಿ ಅವರ ಸಾಹಿತ್ಯ ಎಲ್ಲ ಕಾಲಕ್ಕೂ ಬೆರಗು ಮತ್ತು ವಿಸ್ಮಯ ಹುಟ್ಟಿಸುವಂತಹದ್ದಾಗಿದೆ. ಅವರ ಕಾವ್ಯಗಳನ್ನುಎಷ್ಟು ಸಲ ಓದಿದರೂ ಇನ್ನೂ ಏನೋ ಇದೆಎಂದೆನಿಸುತ್ತದೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ತಿಳಿಸಿದರು.

ವಿಕಾಸ ಪ್ರಕಾಶನ ಭಾನುವಾರ ಕಸಾಪ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರ ಅನುಭನ ಕಥನ “ಕಾಲದೊಂದೊಂದೇ ಹನಿ..’ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಈಗಾಗಲೇ ಬೇರೆ ಬೇರೆ ನಿಲುವಿನಲ್ಲಿಅನುಭವ ಕಥನಗಳು ಬಂದಿವೆ. ಆದರೆ ಸುಬ್ರಾ ಯ ಚೊಕ್ಕಾಡಿ ಅವರ “ಕಾಲದೊಂದೊಂದೇ ಹನಿ..’ ಕೃತಿ ತುಂಬಾ ವಿಶಿಷ್ಟ ಮತ್ತು ಭಿನ್ನನೆಲೆಯಲ್ಲಿ ಮೂಡಿ ಬಂದಿದೆ. ಅವರ ಜೀವನದಭಿನ್ನ ನೆಲೆಗಳ ಒಂದೊಂದು ಹನಿಯನ್ನು ಕೂಡಿಸಿ ಪೊಣಿಸಿದಂತೆ ಈ ಅನುಭನ ಕಥನ ಹೆಣೆಯಲಾಗಿದೆ ಎಂದರು.

ಚೊಕ್ಕಾಡಿ ಅವರು ಶಿಕ್ಷಕರಾಗಿ ಮತ್ತು ಸಾಹಿತಿಗಳಾಗಿ ನಮಗೆ ಗೊತ್ತು. ಆದರೆ ಈ ಕಥನದಲ್ಲಿ ಅವರೊಬ್ಬ ಅತ್ಯುತ್ತಮ ಕೃಷಿಕಎಂಬುವುದೂ ತಿಳಿಯುತ್ತದೆ. ಹಾಗೆಯೇ ಮನೆಯ ಹಿರಿಯಣ್ಣನ ನೋವಿನಗಾಥೆ ಕೂಡ ಪರಿಚಯವಾಗುತ್ತದೆ. ಹೊಲ ಉಳುಮೆ ಮಾಡುತ್ತಾ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡಿರುವುದು ಚೊಕ್ಕಾಡಿ ಅವರೊಳಗಿನಸಾಹಿತ್ಯದ ಸೆಳೆತ ತೋರಿಸುತ್ತದೆ ಎಂದರು.ಸಾಹಿತಿ ಸುಬ್ರಾಯ ಚೊಕ್ಕಾಡಿ ಮಾತನಾಡಿ,ನನ್ನ ಅನುಭವ ಕಥನ ಪುಸ್ತಕ ರೂಪದಲ್ಲಿ ಬರುತ್ತದೆ ಎಂದು ತಿಳಿದು ಕೊಂಡಿರಲಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ವಾಟ್ಸ್‌ ಆ್ಯಪ್‌ಗ್ರೂಪ್‌ನಲ್ಲಿ ನಾನು ನನ್ನ ಅನುಭನಗಳನ್ನುದಾಖಲು ಮಾಡುತ್ತಿದ್ದೆ. ಅದು ನಂತರದಿನಗಳಲ್ಲಿ ಪುಸ್ತಕ ರೂಪದಲ್ಲಿ ಬರಲು ಕಾರಣವಾಯಿತು ಎಂದರು.

ವಿಮರ್ಶಕ ಎಸ್‌.ಆರ್‌.ವಿಜಯಶಂಕರ್‌ ಮಾತನಾಡಿದರು. ಲೇಖಕ ಡಾ.ನಾ.ದಾಮೋದರ ಶೆಟ್ಟಿ, ಹಿರಿಯ ಪತ್ರಕರ್ತರಾದ ಡಾ.ಆರ್‌.ಪೂರ್ಣಿಮಾ, ಜೋಗಿ, ಕೃತಿಯ ನಿರೂಪಕಿ ಅಂಜನಾ ಹೆಗಡೆ ಇತರರಿದ್ದರು.

ಟಾಪ್ ನ್ಯೂಸ್

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.