ಬ್ಯಾರೀಸ್ ಗ್ರೂಪ್ ನ ‘ಬಿಜಿಆರ್ ಟಿ’ಗೆ ಸಿಐಐ ನ್ಯಾಷನಲ್ ಎನಜರ್ಜಿ ಲೀಡರ್ ಶಿಪ್ ಅವಾರ್ಡ್

ಉದ್ಯಮ ವಲಯ ಹಾಗೂ ನಿರ್ಮಾಣ ತಜ್ಞರಿಂದ ವ್ಯಾಪಕ ಮನ್ನಣೆ ಪಡೆದಿದೆ.

Team Udayavani, Sep 23, 2022, 12:04 PM IST

byries

ಬೆಂಗಳೂರು: ಪ್ರತಿಷ್ಠಿತ ಬ್ಯಾರೀಸ್ ಗ್ರೂಪ್ ನ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಬ್ಯಾರೀಸ್ ಗ್ಲೋಬಲ್ ರಿಸರ್ಚ್ ಟ್ರಯಾಂಗಲ್ (ಬಿಜಿ ಆರ್ಟಿ) 2021-22ನೇ ಸಾಲಿನ ಹಾಗೂ 23ರ ಸತತ ಮೂರು ವರ್ಷ ಸಿಐಐ ನ್ಯಾಷನಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಎನರ್ಜಿ ಮ್ಯಾನೇಜ್ಮೆಂಟ್ (ಶ್ರೇಷ್ಠ ಇಂಧನ ನಿರ್ವಹಣೆಗಾಗಿ ರಾಷ್ಟ್ರೀಯ ಪ್ರಶಸ್ತಿ) ಪಡೆದಿದ್ದು ‘ನ್ಯಾಷನಲ್ ಎನರ್ಜಿ ಲೀಡರ್’ ಎಂಬ ಗೌರವಕ್ಕೆ ಪಾತ್ರವಾಗಿದೆ.

ಇದೇ ಸಂದರ್ಭದಲ್ಲಿ ‘ಮೋಸ್ಟ್ ಯೂಸ್ಫುಲ್ ಪ್ರಸೆಂಟೇಶನ್’ ಎಂಬ ಗೌರವವೂ ಬ್ಯಾರೀಸ್ ಪಾಲಿಗೆ ಬಂದಿದೆ. ‘ಬಿಜಿಆರ್ ಟಿ’ ಭಾರತದ ಪ್ರಪ್ರಥಮ ಲೀಡ್ ಪ್ರಮಾಣೀಕೃತ ಸಂಶೋಧನಾ ಹಾಗೂ ಅಭಿವೃದ್ಧಿ ಕೇಂದ್ರವಾಗಿದ್ದು ಶ್ರೇಷ್ಠ ನಿರ್ಮಾಣಕ್ಕೆ ಮಾನದಂಡ ಎಂದು ಪರಿಗಣಿಸುವಂತಹ ಯೋಜನೆಯಿದು ಎಂದು ಉದ್ಯಮ ವಲಯ ಹಾಗೂ ನಿರ್ಮಾಣ ತಜ್ಞರಿಂದ ವ್ಯಾಪಕ ಮನ್ನಣೆ ಪಡೆದಿದೆ. ದೇಶದ ವಿವಿಧೆಡೆಗಳಿಂದ ವಿದ್ಯಾರ್ಥಿಗಳು, ಆರ್ಕಿಟೆಕ್ಸ್ ಗಳು, ನಿರ್ಮಾಣ ಸಲಹೆಗಾರರು ಹಾಗೂ ಡೆವಲಪರ್ ಗಳು ಬಂದು ಭೇಟಿ ನೀಡಿ ಪರಿಸರ ಸ್ನೇಹಿ ಅತ್ಯಾಧುನಿಕ ಸುಸ್ಥಿರ ನಿರ್ಮಾಣ ಹಾಗೂ ಅದರ ಪ್ರಯೋಜನಗಳನ್ನು ತಿಳಿದುಕೊಳ್ಳುವ ಮಾದರಿ ಯೋಜನೆಯಾಗಿ ಖ್ಯಾತಿ ಪಡೆದಿದೆ.

ಇತ್ತೀಚೆಗೆ ಹೊಸದಿಲ್ಲಿಯ ಇಂಡಿಯಾ ಹ್ಯಾಬಿಟ್ಯಾಟ್ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಇಂಧನ ಸಚಿವಾಲಯದ ಬ್ಯುರೋ ಆಫ್ ಎನರ್ಜಿ ಎಫಿಷಿಯನ್ಸಿಯ ನಿರ್ದೇಶಕ ಡಾ. ಅಶೋಕ್ ಕುಮಾರ್ ಅವರು ಬ್ಯಾರೀಸ್ ಗ್ರೂಪ್ ನ ಕಾರ್ಯನಿರ್ವಾಹಕ ನಿರ್ದೇಶಕ ಮಝರ್ ಬ್ಯಾರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಇದು ಬ್ಯಾರೀಸ್ ಗ್ರೂಪ್ ಗೆ ಅತ್ಯಂತ ಸಂತಸ ತಂದಿದೆ. ಈ ಗೌರವವನ್ನು ನಮ್ಮ ಮಾರ್ಗದರ್ಶಕರಾದ ಐಜಿಬಿಸಿಯ ಮಾಜಿ ಅಧ್ಯಕ್ಷ ಪ್ರೇಮ್ ಸಿ. ಜೈನ್ ಹಾಗೂ ಖ್ಯಾತ ಸ್ಟ್ರಕ್ಚರಲ್ ಕನ್ಸಲ್ಟಂಟ್ ಮಹೇಂದ್ರ ರಾಜ್ ಅವರಿಗೆ ಸಮರ್ಪಿಸುತ್ತೇವೆ. ಸುಸ್ಥಿರ ನಿರ್ಮಾಣವನ್ನು ಇನ್ನಷ್ಟು ಹೆಚ್ಚಿಸುವ ಹಾಗು ಐಜಿಬಿಸಿ ನಾಯಕತ್ವದಲ್ಲಿ ಭಾರತದಲ್ಲಿ ನಡೆಯುತ್ತಿರುವ ಪರಿಸರ ಸ್ನೇಹಿ ನಿರ್ಮಾಣ ಆಂದೋಲನವನ್ನು ಮುಂದುವರಿಸುವ ನಮ್ಮ ನಿರಂತರ ಪ್ರಯತ್ನಕ್ಕೆ ನಾವು ನಮ್ಮನ್ನು ಮತ್ತೆ ಸಮರ್ಪಿಸಿಕೊಳ್ಳುತ್ತೇವೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಸಯ್ಯದ್ ಮೊಹಮ್ಮದ್ ಬ್ಯಾರಿ ಅವರು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.