3 ವರ್ಷದಲ್ಲಿ 63 ಕೋಮು ಸಂಘರ್ಷ ಪ್ರಕರಣ : 14 ಪ್ರಕರಣದ ಚಾರ್ಜ್‌ಶೀಟ್‌, 36 ತನಿಖಾ ಹಂತದಲ್ಲಿ


Team Udayavani, Jul 28, 2022, 7:40 AM IST

news violation karnataka

ಬೆಂಗಳೂರು : ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 63 ಕೋಮು ಸಂಘರ್ಷ ಪ್ರಕರಣಗಳು ನಡೆದಿದ್ದು, ಕೋಮು ಸಂಘರ್ಷ ಪ್ರಕರಣಗಳ ಸಂಖ್ಯೆಯಲ್ಲಿ ದೇಶದಲ್ಲೇ 9ನೇ ಸ್ಥಾನ ಪಡೆದುಕೊಂಡಿದೆ.

ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ನಡೆದಿರುವ ಕೋಮು ಗಲಭೆ ಪ್ರಕರಣಗಳಲ್ಲಿ 36 ಕೇಸ್‌ಗಳು ಇನ್ನೂ ತನಿಖಾ ಹಂತದಲ್ಲಿದ್ದರೆ, 14 ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿ ಕೋರ್ಟ್‌ನಲ್ಲಿ ವಿಚಾರಣ ಹಂತದಲ್ಲಿದೆ.

ರಾಜ್ಯದಲ್ಲಿ ಕೋಮು ಗಲಭೆಗಳಿಗೆ ಸಂಬಂಧಿಸಿ 2019ರಲ್ಲಿ 12 ಪ್ರಕರಣ ದಾಖಲಾದರೆ, 2020ರಲ್ಲಿ 21 ಕೇಸ್‌ ಠಾಣೆ ಮೆಟ್ಟಿಲೇರಿವೆ. 2021ರಲ್ಲಿ ಇದರ ಪ್ರಮಾಣ 23ಕ್ಕೆ ಏರಿಕೆಯಾಗಿದೆ.

ಈ ವರ್ಷ (ಜನವರಿ, ಫೆಬ್ರುವರಿ) 2 ತಿಂಗಳಿನಲ್ಲಿ 7 ಎಫ್ಐಆರ್‌ ದಾಖಲಾಗಿದೆ. ದಕ್ಷಿಣ ಕನ್ನಡದ ವಿಟ್ಲ ಪೊಲೀಸ್‌ ಠಾಣೆಯಲ್ಲಿ 2020ರಲ್ಲಿ ಹಾಗೂ ಹಿರೇಕೆರೂರು ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ 2 ಕೇಸ್‌ಗಳಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ’ ವರದಿ ಸಲ್ಲಿಸಲಾಗಿದೆ. ವಿಟ್ಲ ಪೊಲೀಸ್‌ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಮತ್ತೂಂದು ಕೇಸ್‌ನಲ್ಲಿ ಪೊಲೀಸರು ಕೋರ್ಟ್‌ಗೆ “ಸಿ’ ವರದಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಕ್ಷ್ಯಗಳ ಕೊರತೆ
ತನಿಖಾಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಾಕ್ಷ éಗಳ ಕೊರತೆಯಿಂದ ಶೇ. 65ರಷ್ಟು ಕೇಸ್‌ಗಳು ವಜಾ ಆಗುತ್ತಿವೆ. ಆರೋಪಿಗಳು ಬೇರೆ ವ್ಯಕ್ತಿಯಿಂದ ತಮ್ಮ ಪರ ಸಾಕ್ಷ್ಯ ಹೇಳಿಸಿ ಗೊಂದಲ ಸೃಷ್ಟಿಸುವುದು. ಸಾಕ್ಷಿದಾರರು ನ್ಯಾಯಾಲಯದಲ್ಲಿ ಸೂಕ್ತ ರೀತಿಯಲ್ಲಿ ಸಾಕ್ಷಿ ನುಡಿಯದಿರುವುದು. ವಿಳಾಸ ಪೂರ್ಣವಾಗಿಲ್ಲದ ಕಾರಣ ಆರೋಪಿತರ ಮೇಲೆ ಸಮನ್ಸ್‌ ಜಾರಿಯಾಗುತ್ತಿಲ್ಲ ಎನ್ನುವ ವರದಿ ಆಧರಿಸಿ ಕೇಸ್‌ ಖುಲಾಸೆ ಆಗುತ್ತಿದೆ ಎಂದು ಹೇಳಲಾಗಿದೆ.

ಮಂಗಳೂರು 2ನೇ ಸ್ಥಾನದಲ್ಲಿ
ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ನಡೆದಿರುವ ಕೋಮು ಸಂಘರ್ಷಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ 12 ಕೇಸ್‌ ದಾಖಲಾಗಿದ್ದು, ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡದಲ್ಲಿ 11 ಪ್ರಕರಣ ದಾಖಲಾಗಿದ್ದು, 2ನೇ ಸ್ಥಾನದಲ್ಲಿದೆ. ಹಾವೇರಿ, ಬಾಗಲಕೋಟೆಯಲ್ಲಿ ತಲಾ 10 ಕೇಸ್‌ ದಾಖಲಾಗಿದ್ದು, ಅನಂತರದ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.