ಮುಖಂಡರ ಜತೆ ಸಿಎಂ ಸಮಾಲೋಚನೆ


Team Udayavani, Apr 16, 2018, 12:35 PM IST

siddaramaiah.jpg

ಬೆಂಗಳೂರು: ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟಿಸಿದ ನಂತರ ಚುನಾವಣಾ ಕಾರ್ಯತಂತ್ರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಹಾಗೂ ಕಾಂಗ್ರೆಸ್‌ನ ಇತರ ಮುಖಂಡರೊಂದಿಗೆ ಭಾನುವಾರ ಸಮಾಲೋಚನೆ ನಡೆಸಿದರು. 

ದೆಹಲಿಯಿಂದ ವಾಪಸ್ಸಾಗುತ್ತಲೇ ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌, ದಿನೇಶ್‌ ಗುಂಡೂರಾವ್‌ ಹಾಗೂ ಇನ್ನಿತರ ಕೆಲ ನಾಯಕರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿದ್ದರಾಮಯ್ಯ, ಚುನಾವಣೆ ಎದುರಿಸುವ ಕಾರ್ಯತಂತ್ರ ಕುರಿತು ಚರ್ಚಿಸಿದರು. ಇದೇ ಸಂದರ್ಭದಲ್ಲಿ ಯಾವ, ಯಾವ ಕ್ಷೇತ್ರದಲ್ಲಿ ಅಸಮಾಧಾನ ಇದೆ ಮತ್ತು ಅದನ್ನು ಜಿಲ್ಲಾ ಮುಖಂಡರು ಹಾಗೂ ಉಸ್ತುವಾರಿ ಸಚಿವರ ಮೂಲಕ ಯಾವ ರೀತಿ ಸಮಾಧಾನ ಪಡಿಸಬಹುದು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದರು.

ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಮುಖಂಡರಿಗೆ ಬಂಡಾಯ ಶಮನ ಮಾಡುವ ಹೊಣೆಗಾರಿಕೆ ನೀಡುವುದು. ತೀರಾ ಅನಿವಾರ್ಯ ಎಂದಾದರೆ ಖುದ್ದಾಗಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ ಅವರು ಅಸಮಾಧಾನಿತರ ಜತೆ ಮಾತನಾಡಿ ಮನವೊಲಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಹೇಳಲಾಗಿದೆ.

ಈ ಮಧ್ಯೆ, ಮುಖ್ಯಮಂತ್ರಿಯವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ತಕ್ಷಣ ಬೀದರ್‌ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಖೇಣಿ ಭೇಟಿ ಮಾಡಿ ಹೂಗುತ್ಛ ನೀಡಿ ತಮಗೆ ಟಿಕೆಟ್‌ ದೊರೆತಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ವಿಧಾನಸಭೆ ಚುನಾವಣೆ ಗೆಲ್ಲುವ ಮಾನದಂಡ ಇಟ್ಟುಕೊಂಡು ಹಲವು ಹಾಲಿ ಶಾಸಕರಿಗೆ ಟಿಕೆಟ್‌ ನೀಡಿಲ್ಲ. ಅಂಥವರಿಗೆ ಪಕ್ಷದ ಸಂಘಟನೆ ಹೊಣೆ ನೀಡಲಾಗುತ್ತದೆ. ವಿ.ಆರ್‌.ಸುದರ್ಶನ್‌ ಸೇರಿ ಟಿಕೆಟ್‌ ತಪ್ಪಿರುವ ಎಲ್ಲ ಆಕಾಂಕ್ಷಿಗಳ ಜತೆಯೂ ಮಾತನಾಡುತ್ತೇವೆ.
-ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ

Ad

ಟಾಪ್ ನ್ಯೂಸ್

Priyank-Kharge

ಜಿಲ್ಲಾ ಪಂಚಾಯತ್‌ ಸಿಇಒಗಳಿಗೆ “ಗ್ರಾಮೀಣಾಭಿವೃದ್ಧಿ’ ಟಾಸ್ಕ್

State-Govt–logo

ಕಾಲ್ತುಳಿತ ಪ್ರಕರಣ ಕುನ್ಹಾ ಸಮಿತಿ ಅವಧಿ ಮತ್ತೆ ವಿಸ್ತರಣೆ: ಜು.10ಕ್ಕೆ ವರದಿ ಸಲ್ಲಿಕೆ?

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

ಕುಲದೀಪ್‌ ಯಾದವ್‌ಗೆ ಅಡ್ಡಿಯಾಗಿದೆ ಬ್ಯಾಟಿಂಗ್‌ ಸ್ನೇಹಿ ಪಿಚ್‌

ಕುಲದೀಪ್‌ ಯಾದವ್‌ಗೆ ಅಡ್ಡಿಯಾಗಿದೆ ಬ್ಯಾಟಿಂಗ್‌ ಸ್ನೇಹಿ ಪಿಚ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ananth-hegde

ನೆಲಮಂಗಲ ಓವರ್‌ಟೇಕ್‌ ಗದ್ದಲ: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ವಿಚಾರಣೆ

arrest-25

Bengaluru: 4 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸಹಿತ ಮೂವರು ವಿದೇಶಿಗಳ ಬಂಧನ

6

Bengaluru: ಮೇಲ್ಸೇತುವೆಯಿಂದ ಬಿದ್ದ ಟೆಂಪೋ ಕ್ಯಾಬಿನ್‌!

5

Bengaluru: ಹಳೇ ದ್ವೇಷ; ಹಲ್ಲೆಗೊಳ ಗಾಗಿದ್ದ ಕೋಳಿ ಅಂಗಡಿ ಕೆಲಸಗಾರ ಸಾವು

Bengaluru: ರಸ್ತೆಬದಿ ನಿಲ್ಲಿಸಿದ್ಧ 18 ವಾಹನಗಳ ಗಾಜು ಒಡೆದ ಪುಂಡರು: ಮದ್ಯದ ಅಮಲಲ್ಲಿ ಕೃತ್ಯ

Bengaluru: ರಸ್ತೆಬದಿ ನಿಲ್ಲಿಸಿದ್ಧ 18 ವಾಹನಗಳ ಗಾಜು ಒಡೆದ ಪುಂಡರು: ಮದ್ಯದ ಅಮಲಲ್ಲಿ ಕೃತ್ಯ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

1-a-kallatana

Udupi;ಮತ್ತೆ ಕಳ್ಳರ ಉಪಟಳ : ಕೊಡಂಕೂರಿನಲ್ಲಿ ಸರಣಿ ಕಳವು

Priyank-Kharge

ಜಿಲ್ಲಾ ಪಂಚಾಯತ್‌ ಸಿಇಒಗಳಿಗೆ “ಗ್ರಾಮೀಣಾಭಿವೃದ್ಧಿ’ ಟಾಸ್ಕ್

Ananth-hegde

ನೆಲಮಂಗಲ ಓವರ್‌ಟೇಕ್‌ ಗದ್ದಲ: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ವಿಚಾರಣೆ

State-Govt–logo

ಕಾಲ್ತುಳಿತ ಪ್ರಕರಣ ಕುನ್ಹಾ ಸಮಿತಿ ಅವಧಿ ಮತ್ತೆ ವಿಸ್ತರಣೆ: ಜು.10ಕ್ಕೆ ವರದಿ ಸಲ್ಲಿಕೆ?

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.