ಎಲ್ಲರನ್ನೂ ಪ್ರೀಮಿಯರ್ ಶೋಗೆ ಆಹ್ವಾನಿಸಿದ ಸಿಎಂ
Team Udayavani, Jan 25, 2019, 6:07 AM IST
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅಭಿನಯದ “ಸೀತಾರಾಮ ಕಲ್ಯಾಣ’ ಸಿನಿಮಾ ಪೂರ್ವಭಾವಿ ಪ್ರದರ್ಶನ ವೀಕ್ಷಿಸಲು ಬರುವಂತೆ ಖುದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಡಿಸಿಎಂ ಪರಮೇಶ್ವರ್, ಈಶ್ವರಪ್ಪ ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ಆಹ್ವಾನ ನೀಡಿದ್ದರು.
ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಸಮನ್ವಯ ಸಮಿತಿ ಸಭೆ ಮುಗಿದ ಕೂಡಲೆ ಎಚ್ಡಿಕೆ ಜತೆ ತೆರಳಿ ಸಿನಿಮಾ ವೀಕ್ಷಿಸಿದರು. ಈಶ್ವರಪ್ಪ ಸಹ ಬಂದಿದ್ದರು. ನಗರದಲ್ಲಿದ್ದರೆ ಬರುವುದಾಗಿ ಯಡಿಯೂರಪ್ಪ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ