ಮುರುಗನ್ ದೇಗುಲಕ್ಕೆ ಮುಖ್ಯಮಂತ್ರಿ ಭೇಟಿ
Team Udayavani, Sep 28, 2018, 6:55 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ “ಟೆಂಪಲ್ ರನ್’ ಮುಂದುವರಿದಿದೆ. ಗುರುವಾರ ದಿಢೀರ್ ತಮಿಳುನಾಡಿಗೆ ಪ್ರಯಾಣ ಬೆಳೆಸಿದ ಅವರು, ತಿರಚಂದೂರು ಮುರುಗನ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಇತ್ತೀಚೆಗಷ್ಟೇ ಶೃಂಗೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ಕುಮಾರಸ್ವಾಮಿ, ಗುರುವಾರ ತಿರಚಂದೂರು ಮುರುಗನ್ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದು ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿಯಾದ ನಂತರ ತಮಿಳುನಾಡಿನ ಮಧುರೈ ಮೀನಾಕ್ಷಿ ದೇವಾಲ ಯಕ್ಕೂ ಕುಮಾರಸ್ವಾಮಿ ಭೇಟಿ ನೀಡಿದ್ದರು. ಗುರುವಾರ ಮುಖ್ಯಮಂತ್ರಿಯವರ ಅಧಿಕೃತ ಪೂರ್ವ ನಿಗದಿತ ಕಾರ್ಯಕ್ರಮಗಳು ಯಾವುವೂ ಇರಲಿಲ್ಲ. ಹೀಗಾಗಿ, ಬೆಳಗ್ಗೆ ದಿಢೀರ್ ತಮಿಳುನಾಡಿಗೆ ಪ್ಯಾಣ ಬೆಳೆಸಿ, ದೇವರ ದರ್ಶನ ಪಡೆದು, ನಂತರ ವಾಪಸ್ ಆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?