ಸಿಎಂ ಪರಿಹಾರ ನಿಧಿಗೆ ಹರಿದು ಬಂದ ಹಣ


Team Udayavani, Aug 21, 2018, 6:25 AM IST

180820kpn74.jpg

ಬೆಂಗಳೂರು:ಕೊಡಗಿನ ಪ್ರವಾಹಕ್ಕೆ ಸಿಲುಕಿರುವ ಜನರಿಗೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಮಾಡಿರುವ ಮನವಿಗೆ ಸಾಕಷ್ಟು ನೆರವು ಹರಿದು ಬರುತ್ತಿದೆ.

ಸೋಮವಾರ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಟ ಶಿವರಾಜ್‌ಕುಮಾರ್‌, ರಾಜ್ಯಸಭೆ ಸದಸ್ಯ ಕುಪೇಂದ್ರರೆಡ್ಡಿ ಸೇರಿದಂತೆ ಹಲವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ನೆರವಿನ ಚೆಕ್‌ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು , ಸಂತ್ರಸ್ತರ ನೆರವಿಗಾಗಿ ಬರುವ ದೇಣಿಗೆಯ ಪ್ರತಿ ಪೈಸೆಯನ್ನೂ ಲೆಕ್ಕ ಇಡಲಾಗುವುದು. ಪರಿಹಾರ ಹಾಗೂ ಪುನರ್ವಸತಿಗಾಗಿ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ದೇಣಿಗೆ ನೀಡಿದ ಪ್ರಮುಖರು
ಹ್ಯಾಟ್ರಿಕ್‌ ಹಿರೋ ಶಿವರಾಜ್‌ ಕುಮಾರ್‌ 10 ಲಕ್ಷ
ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ     25 ಲಕ್ಷ
ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ    2.5 ಕೋಟಿ
ಜಯದೇವ ಹೃದ್ರೋಗ ಆಸ್ಪತ್ರೆ        22.5 ಲಕ್ಷ
ಅಖಂಡ ಕರ್ನಾಟಕ ರಸ್ತೆ ಸಾರಿಗೆ ಮಹಾಮಂಡಳ ಒಂದು ದಿನದ ಸಂಬಳ.
ಅಭಿಮಾನಿ ಪ್ರಕಾಶನದಿಂದ         5 ಲಕ್ಷ
ನಾಗಮಂಗಲ ನಿವಾಸಿ ಆನಂದ (ಗೃಹ ಪ್ರವೇಶಕ್ಕೆ ಮೀಸಲಿಟ್ಟ ಹಣ) 1 ಲಕ್ಷ

ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ  ದುರಹಂಕಾರದಿಂದ ನಿರಾಶ್ರಿತರಿಗೆ ಬಿಸ್ಕೆಟ್‌ ಎಸೆದಿಲ್ಲ. ನಮ್ಮ ಸರ್ಕಾರದಲ್ಲಿ ಯಾವ ಸಚಿವರೂ ದುರಹಂಕಾರಿಗಳಿಲ್ಲ. ಹಾಸನದಿಂದ ಸಾವಿರಾರು ಲೀಟರ್‌ ಹಾಲು-ಬಟ್ಟೆಯನ್ನು ಅವರು ಕಳುಹಿಸಿಕೊಟ್ಟಿದ್ದಾರೆ. ತಪ್ಪಾಗಿ ಆ ರೀತಿಯ ವರ್ತನೆ ಬಿಂಬಿಸಲಾಗಿದೆ. ಯಾರೂ ಅನ್ಯತಾ ಭಾವಿಸುವುದು ಬೇಡ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ.

ಇತ್ತೀಚೆಗೆ ಖಂಡ ಖಂಡ ಕರ್ನಾಟಕ ಎಂಬ ಮಾತುಗಳು ಕೇಳಿ ಬರುತ್ತಿವೆ. ನಾವು ಅಖಂಡ ಕರ್ನಾಟಕ ಇರಬೇಕು ಎಂದು ಬಯಸುವವರು. ಈಗ ಕೊಡಗಿನ ಜನ ಜನತೆ ಸಂಕಷ್ಟದಲ್ಲಿದ್ದಾರೆ. ನಾವೆಲ್ಲರೂ ಮಾನವೀಯತೆ ತೋರಿ ಸಹಾಯ ಮಾಡಬೇಕಿದೆ. ಅಭಿಮಾನಿ ಸಂಘದಿಂದ  ನಮ್ಮ ಹೆಸರಿನಲ್ಲಿ ಸಹಾಯ ಮಾಡಿದ್ದಾರೆ. ನಾನು ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಚಿತ್ರರಂಗ ಕಲಾವಿದರು ಸೇರಿದಂತೆ ಸಮಾಜದ ಎಲ್ಲರೂ ಮಾನವೀಯತೆಯಿಂದ ಸಹಾಯ ಮಾಡಿ.
– ಶಿವರಾಜ್‌ಕುಮಾರ್‌, ಚಲನಚಿತ್ರ ನಟ.

ನಾನು ಹೊಸ ಮನೆ ಕಟ್ಟಿಸಿ ಗೃಹ ಪ್ರವೇಶಕ್ಕೆ ಸಿದ್ದತೆ ಮಾಡಿಕೊಂಡಿದ್ದೆ. ಕೊಡಗಿನಲ್ಲಿ ಮಳೆಗೆ ಸಿಲುಕಿ ಸಾಕಷ್ಟು ಜನರು ಸಂಕಷ್ಟದಲ್ಲಿರುವುದು ಕಂಡು ನಾನೂ ಏನಾದರೂ ಸಹಾಯ ಮಾಡಬೇಕೆನಿಸಿತು. ಅದಕ್ಕೆ ನನ್ನ ಮನೆ ಗೃಹ ಪ್ರವೇಶವನ್ನು ಸರಳವಾಗಿ ಮಾಡಿ, ಅದಕ್ಕೆ ವಿನಿಯೋಗಿಸುವ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದೇನೆ.
– ಆನಂದ್‌, ನಂದಿನಿ ಲೇಔಟ್‌ ನಿವಾಸಿ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.