ಕಲರ್‌ಫ‌ುಲ್‌ ಆಗಿ ನಡೆಯಿತು ಅಮೂಲ್ಯ-ಜಗದೀಶ್‌ ನಿಶ್ಚಿತಾರ್ಥ


Team Udayavani, Mar 7, 2017, 11:48 AM IST

Amulya-Engagement-1-col.jpg

ಬೆಂಗಳೂರು: ನಟಿ ಅಮೂಲ್ಯ ಅವರ ನಿಶ್ಚಿತಾರ್ಥ ಜಗದೀಶ್‌ ಅವರೊಂದಿಗೆ ಸೋಮವಾರ ಶ್ರೀ ಸಾಯಿ ಪ್ಯಾಲೇಸ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಜಗದೀಶ್‌ಗೆ ಅಮೂಲ್ಯ ವಜ್ರದ ಉಂಗುರು ತೊಡಿಸಿದರೆ, ಅಮೂಲ್ಯಗೆ ಜಗದೀಶ್‌ ಸಾಲಿಟೇರ್‌ ಉಂಗುರ ತೊಡಿಸಿದರು. ಹೈಡ್ರಾಲಿಕ್‌ ಲಿಫ್ಟ್ ಮೂಲಕ ವೇದಿಕೆಗೆ ಬಂದ ಜೋಡಿ “ಎ’ ಮತ್ತು “ಜೆ’ ಎಂದು ವಿಶೇಷವಾಗಿ ಡಿಸೈನ್‌ ಮಾಡಿದ್ದ ಕೇಕ್‌ ಕತ್ತರಿಸಿದರು. 

“ಪಿಂಕ್‌ ಅಂಡ್‌ ವೈಟ್‌’ ಥೀಮ್‌ನಲ್ಲಿ ನಿಶ್ಚಿತಾರ್ಥ ಕಾನ್ಸೆಪ್ಟ್ ಮಾಡಿದ್ದು, ಅದರಂತೆ ಅದೇ ಬಣ್ಣದ ಹೂಗಳಿಂದ ವೇದಿಕೆಯನ್ನು ಅಲಂಕರಿಸಲಾಗಿತ್ತು. ಸಾಂಪ್ರದಾಯಿಕ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದ ಅಮೂಲ್ಯ ಮುಖದಲ್ಲಿ ಸಂತಸ ಎದ್ದು ಕಾಣುತ್ತಿತ್ತು. ಸ್ಯಾಕೊಫೋನ್‌ ವಾದಕ ಹರಿಪ್ರಸಾದ್‌ ಅವರ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನಿಶ್ಚಿತಾರ್ಥದಲ್ಲಿ ಎರಡು ಕುಟುಂಬದ ಆಪ್ತರು, ರಾಜಕೀಯ, ಸಿನಿಮಾ ಕ್ಷೇತ್ರದ ಅನೇಕರು ಭಾಗವಹಿಸಿ ಅಮೂಲ್ಯ-ಜಗದೀಶ್‌ಗೆ ಶುಭಕೋರಿದರು. ಅಮೂಲ್ಯ-ಜಗದೀಶ್‌ ಮದುವೆ ಮೇನಲ್ಲಿ ನಡೆಯಲಿದೆ. ರಾಜರಾಜೇಶ್ವರಿ ನಗರದ ಮಾಜಿ ಕಾರ್ಪೋರೇಟರ್‌ ರಾಮಚಂದ್ರ ಅವರ ಪುತ್ರ ಜಗದೀಶ್‌ ಲಂಡನ್‌ನಲ್ಲಿ ಶಿಕ್ಷಣ ಪೂರೈಸಿದ್ದಾರೆ.  ಕೆಲ ದಿನಗಳ ಹಿಂದಷ್ಟೇ ಅಮೂಲ್ಯ ಮದುವೆ ಮಾತುಕತೆ ಗಣೇಶ್‌ ಮನೆಯಲ್ಲಿ ನಡೆದಿತ್ತು.  

ಮಾಜಿ ಕಾರ್ಪೋರೇಟರ್‌ ರಾಮಚಂದ್ರ ಹಾಗೂ ಗಣೇಶ್‌ ಕುಟುಂಬದ ಮಧ್ಯೆ ಒಳ್ಳೆಯ ಸ್ನೇಹವಿದ್ದ ಕಾರಣ ಹಾಗೂ ಅಮೂಲ್ಯ ಕೂಡಾ ಗಣೇಶ್‌ ಅವರ ಫ್ಯಾಮಿಲಿ ಫ್ರೆಂಡ್‌ ಆದ ಕಾರಣ ಗಣೇಶ್‌ ಮನೆಯಲ್ಲಿ ಮಾತುಕತೆ ನಡೆದು, ಮದುವೆ ನಿಶ್ಚಯವಾಗಿತ್ತು. ಹಾಗಾಗಿ, ಗಣೇಶ್‌-ಶಿಲ್ಪಾ ದಂಪತಿ ಕೂಡಾ ಅಮೂಲ್ಯ ನಿಶ್ಚಿತಾರ್ಥದಲ್ಲಿ ಖುಷಿ ಖುಷಿಯಾಗಿ ಓಡಾಡಿಕೊಂಡಿದ್ದರು. ಸದ್ಯ ಅಮೂಲ್ಯ ನಾಯಕಿಯಾಗಿ ನಟಿಸಿರುವ “ಮಾಸ್ತಿಗುಡಿ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ.

ಟಾಪ್ ನ್ಯೂಸ್

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.