ಈಗಿರುವ ಕನ್ನಡ ಧ್ವಜಕ್ಕೇ ಮಾನ್ಯತೆ ನೀಡಲು ಸಮಿತಿ
Team Udayavani, Jul 31, 2017, 7:15 AM IST
ಬೆಂಗಳೂರು: ಈಗಾಗಲೇ ಇರುವ ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದೆಯೇ ಹೊರತು, “ನಾಡಧ್ವಜ’ಕ್ಕಾಗಿ ಸಮಿತಿ ರಚಿಸಿರುವುದರ ಹಿಂದೆ ಯಾವುದೇ ಪ್ರತ್ಯೇಕತೆ ಸ್ಥಾಪಿಸುವ ಉದ್ದೇಶವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ನಗರದ ಜಗದ್ಗುರು ರೇಣುಕಾಚಾರ್ಯ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನಾಡಗೀತೆ ಅಧಿಕೃತಗೊಳಿಸಿ ಗೌರವ ನೀಡುತ್ತಿದ್ದೇವೆ.
ಜತೆಗೆ ರಾಷ್ಟಗೀತೆಯನ್ನೂ ಗೌರವಿಸುತ್ತಿದ್ದೇವೆ. ಅದೇ ರೀತಿ, ನಾಡಧ್ವಜ ಬರುವುದರಿಂದ ರಾಷ್ಟ್ರಧ್ವಜದ ಮೇಲಿನ ಗೌರವ ಕಡಿಮೆ ಆಗುವುದಿಲ್ಲ. ಈಗಿರುವ ನಾಡಧ್ವಜಕ್ಕೆ ಮಾನ್ಯತೆ ನೀಡುವುದಷ್ಟೇ ಇದರ ಉದ್ದೇಶವಾಗಿದೆ. ಹಾಗಾಗಿ, ಪ್ರತ್ಯೇಕತೆಯ ಮಾತುಗಳು ಸರಿಯಲ್ಲ ಎಂದು ತೀಕ್ಷ್ಣವಾಗಿ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ