ಸಿಎಂ, ದಿನೇಶ್ ವಿರುದ್ಧ ಬಿಜೆಪಿ ದೂರು
Team Udayavani, Jan 13, 2018, 7:25 AM IST
ಬೆಂಗಳೂರು: ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ರಾಜ್ಯ ಬಿಜೆಪಿ ಪೊಲೀಸ್ ದೂರು ದಾಖಲಿಸಿದೆ.
ಬಿಜೆಪಿ ರಾಜ್ಯ ವಕ್ತಾರರೂ ಆಗಿರುವ ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದು, ಅವರಿಬ್ಬರ ವಿರುದ್ಧ ಮಾನಹಾನಿ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ