ಎಚ್ಚೆಸ್ವಿ ಕಾವ್ಯ ತಿಳಿಯಲು ವಿಮರ್ಶೆ ನಡೆಸಿ


Team Udayavani, Jul 1, 2019, 3:05 AM IST

hsv

ಬೆಂಗಳೂರು: ಹಿರಿಯ ಕವಿ ಎಚ್‌.ಎಸ್‌.ವೆಂಕಟೇಶ ಮೂರ್ತಿಯವರ‌ ಕಾವ್ಯದ ಘಮಲು ಸವಿಯಲು ಅವರ ಕೃತಿಗಳ ಬಗ್ಗೆ ಮತ್ತಷ್ಟು ವಿಮರ್ಶೆಗಳು ನಡೆಯಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅಭಿಪ್ರಾಯ ಪಟ್ಟರು.

ಡಾ.ಎಚ್‌.ಎಸ್‌.ವಿ.ಅಭಿನಂದನಾ ಸಮಿತಿ, ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಎಚ್ಚೆಸ್ವಿ 75′ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲಾ ಪ್ರಕಾರದ ಸಾಹಿತ್ಯದಲ್ಲಿ ಸೈ ಎನಿಸಿಕೊಂಡಿರುವ ಎಚ್‌.ಎಸ್‌.ವೆಂಕಟೇಶ ಮೂರ್ತಿ ಅವರ ಕಾವ್ಯಗಳಲ್ಲಿ ಅಳವಾದ ಕನಸುಗಳು ಮತ್ತು ನೆನಪುಗಳು ಇದ್ದು, ಅವುಗಳನ್ನು ಯುವ ಸಮುದಾಯಕ್ಕೆ ತಿಳಿಯ ಬೇಕಾಗಿದೆ ಎಂದು ಹೇಳಿದರು.

ನವೋದಯದ ಕಾಲಘಟ್ಟದಲ್ಲಿ ಯಾವ ಇತಿಹಾಸದ ಸುಳಿಗೂ ಸಿಗದೆ, ತಮ್ಮದೇ ಆದ ಇತಿಮಿತಿಯಲ್ಲೇ ಭಿನ್ನ ರೀತಿಯ ಕಾವ್ಯವನ್ನು ಕಟ್ಟಿ ಕನ್ನಡ ಸಾಹಿತ್ಯ ಲೋಕವನ್ನು ಮತ್ತಷ್ಟು ಶ್ರೀಮಂತಗೊಳಿಸಿದ್ದಾರೆ. ತಮ್ಮ ಬರಹಗಳಲ್ಲಿ ಮೌಲ್ಯ ಮತ್ತು ನಂಬಿಕೆ ಎರಡನ್ನೂ ಇಟ್ಟುಕೊಂಡು ಸಾಹಿತ್ಯವನ್ನು ರಚಿಸಿದ್ದಾರೆ ಎಂದು ಶ್ಲಾಘಿಸಿದರು.

ಕಾವ್ಯಗಳಲ್ಲಿ ಕನಸುಗಳು ಇರಬೇಕು. ಹಾಗೆಯೇ ನೆನಪುಗಳು ಅವಿತಿರಬೇಕು. ಈ ಎರಡೂ ಅಂಶಗಳು ಎಚ್‌.ಎಸ್‌.ವಿ.ಅವರ ಬರಹದಲ್ಲಿ ಕಾಣಬಹುದಾಗಿದೆ. ಕಾವ್ಯ ಸಾಹಿತ್ಯದ ಅಪರೂಪ ಕವಿಯನ್ನು ಅವರ ಶಿಷ್ಯ ಬಳಗ, ಅಭಿಮಾನಿ ಸಮೂಹ ನೆನಪಿಸಿ ಗೌರವಿಸುತ್ತಿರುವುದು ಸಂತೋಷ ಪಡುವ ವಿಚಾರವಾಗಿದೆ ಎಂದರು.

ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ಸಾಹಿತ್ಯ ಲೋಕದಲ್ಲಿ ವಿಮರ್ಶೆಯ ಮೂಲಕ ಮನ್ನಣೆ ಮತ್ತು ಜನಪ್ರಿಯತೆ ಪಡೆಯುವುದು ಬಹಳ ಕಷ್ಟದ ಕೆಲಸ. ಆದರೆ ಕಾವ್ಯ ಪರಂಪರೆಯಲ್ಲಿ ವಿಮರ್ಶಕರ ಮನ್ನಣೆಯ ಜತೆಗೆ, ಜನಪ್ರಿಯತೆಯನ್ನು ಉಳಿಸಿಕೊಂಡ ಅನನ್ಯ ಕವಿ ಅಂದರೆ ಅದು ಎಚ್ಚೆಎಸ್ವಿ, ಎಂದು ಶ್ಲಾಘಿಸಿದರು.

ಸೃಜನಶೀಲತೆಯನ್ನು ಹತ್ತಿಕ್ಕುವ ವಾತಾವರಣದಲ್ಲಿ ನಾವು ಬದುಕುತ್ತಿರುವ ಈ ಸಂದರ್ಭದಲ್ಲಿ ಸೃಜನಶೀಲತೆಯ ಕವಿಯನ್ನು ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು.

“ನನ್ನ ಶಿಷ್ಯವೃಂದ, ಅಭಿಮಾನಿ ಬಳಗ, ಹಿತೈಷಿಗಳು ನನ್ನನ್ನು ಸನ್ಮಾನಿಸುವ ಮೂಲಕ ನನ್ನ ಸಾಹಿತ್ಯ ಕ್ಷೇತ್ರದ ಜವಾಬ್ದಾರಿಯನ್ನು ಹೆಚ್ಚಿಸಿದ್ದೀರಿ.ನಿಮ್ಮ ಸನ್ಮಾನಕ್ಕೆ ನಾನು ಚಿರಋಣಿಯಾಗಿದ್ದೇನೆ’ ಎಂದು ಕವಿ ವೆಂಕಟೇಶ ಮೂರ್ತಿ ಹೇಳಿದರು.

ಇದಕ್ಕೂ ಮೊದಲು, ಡಾ ಎಚ್‌.ಎಸ್‌.ವೆಂಕಟೇಶಮೂರ್ತಿಯವರ ರಚನೆ ಕಾವ್ಯಗಳ ಗೀತಗಾಯನ ನಡೆಯಿತು. ಸಮಾರಂಭದಲ್ಲಿ ರಂಗಕರ್ಮಿ ಶ್ರೀನಿವಾಸ್‌ ಜಿ. ಕಪ್ಪಣ್ಣ, ಹಿರಿಯ ಕವಿ ಬಿ.ಆರ್‌.ಲಕ್ಷ್ಮಣ್‌, ಗಾಯಕ ವೈ.ಕೆ. ಮುದ್ದುಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.