ಸ್ತ್ರೀರೋಗ, ಪ್ರಸೂತಿ ತಜ್ಞರ ಸಮ್ಮೇಳನ


Team Udayavani, Dec 20, 2018, 12:13 PM IST

striroga.jpg

ಬೆಂಗಳೂರು: ಆರೋಗ್ಯಸೇವಾ ವೃತ್ತಿಪರರು ಹಾಗೂ ಸೇವೆ ಬಯಸುವವರ ಮನಸ್ಥಿತಿಯಲ್ಲಿ ಬದಲಾವಣೆ ತರುವುದು ತುರ್ತು ಅಗತ್ಯವಾಗಿದ್ದು, ಸಾಮಾಜಿಕ ಸಂಕೀರ್ಣತೆಗಳು, ಆರ್ಥಿಕ ಅಡೆತಡೆಗಳು, ಮನಸ್ಥಿತಿ ಮತ್ತು ಆರೋಗ್ಯಸೇವೆಯ ಲಭ್ಯತೆಯ ಕಷ್ಟಗಳನ್ನು ಆರೋಗ್ಯಪೂರ್ಣವಾಗಿ ಪರಿವರ್ತಿಸುವ ಕಾರ್ಯವಾಗಬೇಕಿದೆ ಎಂದು 62ನೇ ಅಖೀಲ ಭಾರತ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರ ಸಮ್ಮೇಳನದ (ಎಐಸಿಒಜಿ 2019)ಸಂಘಟನಾ ಅಧ್ಯಕ್ಷೆ ಡಾ. ಹೇಮಾದಿವಾಕರ್‌ ಅಭಿಪ್ರಾಯಪಟ್ಟಿದ್ದಾರೆ.

ದಿ ಫೆಡರೇಷನ್‌ ಆಫ್ ಅಬ್‌ಸ್ಟೆಟ್ರಿಕಲ್‌ ಅಂಡ್‌ ಗೈನಕಾಲಜಿಕಲ್‌ ಸೊಸೈಟೀಸ್‌ ಆಫ್ ಇಂಡಿಯಾ(ಫೊಗ್ಸಿ) ಹಾಗೂ ಬೆಂಗಳೂರು ಸೊಸೈಟಿ ಆಫ್ ಅಬ್‌ಸ್ಟೆಟ್ರಿಕ್ಸ್‌ ಅಂಡ್‌ ಗೈನಕಾಲಜಿ(ಬಿಎಸ್‌ಒಜಿ)ವತಿಯಿಂದ ನಡೆದ ಸಮ್ಮೇಳನದ ಯಶಸ್ಸಿನ ಕುರಿತು ಮಾತನಾಡಿದ ಅವರು, “ಮಹಿಳೆಯರ ಆರೋಗ್ಯ ರಾಷ್ಟ್ರದ ಆರೋಗ್ಯ’ ಘೋಷ ವಾಕ್ಯದ ಅಡಿಯಲ್ಲಿ ನಡೆದ ಸಮ್ಮೇಳನ ಸಮಾಜದಲ್ಲಿ ಆರೋಗ್ಯಕರ ಮಹಿಳೆಯರ ಪಾತ್ರವನ್ನು ಬಿಂಬಿಸಿಸುತ್ತಿದೆ ಎಂದಿದ್ದಾರೆ. 

ಫೊಗ್ಸಿ ಅಧ್ಯಕ್ಷ ಡಾ.ಜೈದೀಪ್‌ ಮಲ್ಹೋತ್ರಾ ಮಾತನಾಡಿ, ಪ್ರಸ್ತುತ ಆರೋಗ್ಯ ಮತ್ತು ದೋಷರಹಿತ ಮಾತೃ ಹಾಗೂ ಮಗುವಿನ ಆರೋಗ್ಯಸೇವೆಯ ಅವಕಾಶಗಳು ಹಾಗೂ ಸವಾಲುಗಳನ್ನು ಎದುರಿಸುವ ಸಲುವಾಗಿ ಹೆಚ್ಚು ವೃತ್ತಿಪರತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮ್ಮೇಳನದ ಅಂಗವಾಗಿ ಡಿ.15ರಂದು ಫ್ರೀಡಂಪಾರ್ಕ್‌ವರೆಗೆ ನಡೆದ ವಾಕಥಾನ್‌ನಲ್ಲಿ ನೂರಾರು ವೈದ್ಯರು ಹಾಗೂ ಪ್ರಸೂತಿ ತಜ್ಞರು ಪಾಲ್ಗೊಂಡಿದ್ದರು. ಮಲ್ಲೇಶ್ವರಂ ಶಾಸಕ ಅಶ್ವತ್ಥ ನಾರಾಯಣ, ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ, ನಿರ್ದೇಶಕ ಎ.ಪಿ.ಅರ್ಜುನ್‌, ನಟ ವಿರಾಟ್‌ ವಾಕಥಾನ್‌ಲ್ಲಿ ಭಾಗವಹಿಸಿ ಸಾಥ್‌ ನೀಡಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.