ಕ್ಷೇತ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಕೃಷ್ಣ


Team Udayavani, May 2, 2023, 11:23 AM IST

TDY-7ಕ್ಷೇತ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಕೃಷ್ಣ

ಬೆಂಗಳೂರು: “ಅಧಿಕಾರದಲ್ಲಿ ಇಲ್ಲದಿದ್ದರೂ ಕಳೆದ ಐದು ವರ್ಷಗಳು ನೀವೇ ನಮ್ಮ ಶಾಸಕರಂತೆ ಕೆಲಸ ಮಾಡಿದ್ದೀರಿ. ಕೋವಿಡ್‌ ಸಂದರ್ಭದಲ್ಲಿ ನಮ್ಮಂತಹ ನೂರಾರು ಕುಟುಂಬಗಳಿಗೆ ನೆರವಾಗಿದ್ದೀರಿ. ಈ ಬಾರಿ ಅಧಿಕೃತವಾಗಿಯೇ ಶಾಸಕರಾಗಿ ಕೆಲಸ ಮಾಡುವಂತಾಗಬೇಕು…’ – ಗೋವಿಂದರಾಜನಗರದಲ್ಲಿ ಸೋಮವಾರ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಕೃಷ್ಣ ವಿವಿಧೆಡೆ ಮತ ಯಾಚನೆ ನಡೆಸಿದ ವೇಳೆ ಮತದಾರರು ಹಾರೈಸಿದ್ದು ಹೀಗೆ.

ನಗರದ ಮಾರುತಿಮಂದಿರ, ಅಗ್ರಹಾರ ದಾಸರಹಳ್ಳಿ, ಪ್ರಶಾಂತನಗರ, ಭಾರತೀಯ ಕ್ರೀಡಾ ಪ್ರಾಧಿಕಾರ ಸೇರಿದಂತೆ ಹಲವಾರು ಬಡಾವಣೆಗಳಲ್ಲಿ ಪ್ರಿಯಕೃಷ್ಣ ಅಬ್ಬರದ ಪ್ರಚಾರ ನಡೆಸಿದರು. ಈ ವೇಳೆ ಬಹುತೇಕ ಮತದಾರರು, “ಕಳೆದ ಐದು ವರ್ಷಗಳು ನೀವೇ ನಮ್ಮ ಶಾಸಕರಂತೆ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸಿದ್ದೀರಿ. ಈ ಸಲ ಅಧಿಕೃತವಾಗಿ ಶಾಸಕರಾಗಿ ಕ್ಷೇತ್ರದ ಸೇವೆ ಮಾಡಬೇಕು. ಆ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಬೇಕು’ ಎಂದು ಆಶಿಸಿದರು.

ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಹಿರಿಯ ನಾಗರಿಕರ ಸಂಘ-ಸಂಸ್ಥೆಗಳೊಂದಿಗೆ ಪ್ರಿಯಕೃಷ್ಣ ಸಮಾಲೋಚನೆ ನಡೆಸಿ, ಸಲಹೆ- ಅಹವಾಲು ಸ್ವೀಕರಿಸಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಹಾಕಿಕೊಳ್ಳಲಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಆ ಎಲ್ಲ ಕನಸುಗಳನ್ನು ಈಡೇರಿಸುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು’ ಎಂದು ಹೇಳಿದರು.

“ಸರ್ಕಾರದ ಎರಡೂ ಎಂಜಿನ್‌ಗಳು ಕೆಟ್ಟುನಿಂತಿದ್ದು, ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಐದು ವರ್ಷಗಳಲ್ಲಿನ ಶೇ.40 ಕಮಿಷನ್‌, ಭ್ರಷ್ಟಾಚಾರ ಸೇರಿದಂತೆ ಹಗರಣಗಳೇ ಸರ್ಕಾರದ ಸಾಧನೆಯಾಗಿದೆ. ಇದು ಪುನರಾವರ್ತನೆಯಾಗದಿರಲು ಮತದಾರರು “ಕೈ’ ಬಲಪಡಿಸಬೇಕು’ ಎಂದು ಪ್ರಿಯಕೃಷ್ಣ ಮನವಿ ಮಾಡಿದರು.

ಮಳೆ ಮತ್ತು ಬಿಸಿಲಿನ ನಡುವೆಯೂ ಪಾರ್ಕ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಮಾಜಿ ಮೇಯರ್‌ ಶಾಂತಕುಮಾರಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಸಾಥ್‌ ನೀಡಿದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.