![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥನ ವಿರುದ್ಧ ದೂರು
Team Udayavani, May 12, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಹಿಟ್ಲರ್ನ ಹೋಲಿಕೆ ಬರುವ ರೀತಿಯಲ್ಲಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಶ್ರೀವತ್ಸ ವಿರುದ್ಧ ರಾಜ್ಯ ಬಿಜೆಪಿ, ಮಲ್ಲೇಶ್ವರ ಪೊಲೀಸರಿಗೆ ಶನಿವಾರ ದೂರು ನೀಡಿದೆ.
ಬಿಜೆಪಿ ಸಾಮಾಜಿಕ ಜಾಲತಾಣದ ರಾಜ್ಯ ಸಹ ಸಂಚಾಲಕ ಸಿದ್ದು ಪುಂಡಿಕಾಳ್ ಎಂಬವರು ದೂರು ನೀಡಿದ್ದು, ಹಿಟ್ಲರ್ ಹೋಲಿಕೆ ಬರುವಂತೆ ತಿರುಚಿದ ಪ್ರಧಾನಿ ಮೋದಿ ಅವರ ಚಿತ್ರವನ್ನು ಶ್ರೀವತ್ಸ, ಟ್ವೀಟರ್ ಖಾತೆಯಲ್ಲಿ ಹಾಕಿದ್ದಾರೆ. ಅಲ್ಲದೆ, “ಸಬ್ಸೆ ಬಡಾ ಜೂಟಾ ಮೋದಿ’ (ಮಹಾನ್ ಸುಳ್ಳುಗಾರ ಮೋದಿ) ಎಂದು ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ್ದಾರೆ.
ಟ್ವಿಟರ್ ಪ್ರೊಫೈಲ್ನಲ್ಲಿ ತಾವು ಕಾಂಗ್ರೆಸ್ ಪಕ್ಷದ ಪ್ರಚಾರದ ಉಸ್ತುವಾರಿ ಎಂದು ಹಾಕಿಕೊಂಡಿರುವ ಶ್ರೀವತ್ಸ ಅವರನ್ನು ಬಂಧಿಸಿ, ಟ್ವಿಟರ್ನಲ್ಲಿ ಹಾಕಲಾಗಿರುವ ಎಲ್ಲಾ ಪೋಸ್ಟ್ಗಳನ್ನು ತೆಗೆಸುಬೇಕು ಎಂದು ಸಿದ್ದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.