ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥನ ವಿರುದ್ಧ ದೂರು
Team Udayavani, May 12, 2019, 3:00 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಹಿಟ್ಲರ್ನ ಹೋಲಿಕೆ ಬರುವ ರೀತಿಯಲ್ಲಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಶ್ರೀವತ್ಸ ವಿರುದ್ಧ ರಾಜ್ಯ ಬಿಜೆಪಿ, ಮಲ್ಲೇಶ್ವರ ಪೊಲೀಸರಿಗೆ ಶನಿವಾರ ದೂರು ನೀಡಿದೆ.
ಬಿಜೆಪಿ ಸಾಮಾಜಿಕ ಜಾಲತಾಣದ ರಾಜ್ಯ ಸಹ ಸಂಚಾಲಕ ಸಿದ್ದು ಪುಂಡಿಕಾಳ್ ಎಂಬವರು ದೂರು ನೀಡಿದ್ದು, ಹಿಟ್ಲರ್ ಹೋಲಿಕೆ ಬರುವಂತೆ ತಿರುಚಿದ ಪ್ರಧಾನಿ ಮೋದಿ ಅವರ ಚಿತ್ರವನ್ನು ಶ್ರೀವತ್ಸ, ಟ್ವೀಟರ್ ಖಾತೆಯಲ್ಲಿ ಹಾಕಿದ್ದಾರೆ. ಅಲ್ಲದೆ, “ಸಬ್ಸೆ ಬಡಾ ಜೂಟಾ ಮೋದಿ’ (ಮಹಾನ್ ಸುಳ್ಳುಗಾರ ಮೋದಿ) ಎಂದು ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ್ದಾರೆ.
ಟ್ವಿಟರ್ ಪ್ರೊಫೈಲ್ನಲ್ಲಿ ತಾವು ಕಾಂಗ್ರೆಸ್ ಪಕ್ಷದ ಪ್ರಚಾರದ ಉಸ್ತುವಾರಿ ಎಂದು ಹಾಕಿಕೊಂಡಿರುವ ಶ್ರೀವತ್ಸ ಅವರನ್ನು ಬಂಧಿಸಿ, ಟ್ವಿಟರ್ನಲ್ಲಿ ಹಾಕಲಾಗಿರುವ ಎಲ್ಲಾ ಪೋಸ್ಟ್ಗಳನ್ನು ತೆಗೆಸುಬೇಕು ಎಂದು ಸಿದ್ದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ