20 ಜಿಲ್ಲೆಗಳಿಗೆ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರ ನೇಮಕ
Team Udayavani, Dec 30, 2017, 6:35 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರ ನೇಮಕ ಮಾಡಿ ರಾಜ್ಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇಪ್ಪತ್ತು ಜಿಲ್ಲೆಗಳಿಗೆ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಿಲಿಂದ್ ಧರ್ಮಸೇನಾ ಅವರನ್ನು ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ಉತ್ತರ-ಡಿ.ಕೆ. ಮೋಹನ್, ಬೆಂಗಳೂರು ಕೇಂದ್ರ-ಜನಾರ್ಧನ, ಬೆಂಗಳೂರು ದಕ್ಷಿಣ-ಎಲ್. ಕೃಷ್ಣಮೂರ್ತಿ, ಬೆಂಗಳೂರು ಗ್ರಾಮಾಂತರ-ಚೇತನ್ ದೇವನಹಳ್ಳಿ, ಬೆಳಗಾವಿ ಗ್ರಾಮಾಂತರ-ಅಶೋಕ್ ಅಸೂಡಿ, ಬಳ್ಳಾರಿ ನಗರ-ಜೆ.ಎಸ್. ಆಂಜನೇಯಲು, ಬಳ್ಳಾರಿ ಗ್ರಾಮಾಂತರ-ಸಿರಾಜ್ ಶೇಖ್, ಚಾಮರಾಜನಗರ-ಕೆ. ಈಶ್ವರ್, ಚಿಕ್ಕಮಗಳೂರು-ಎಚ್.ಎಂ. ಸತೀಶ್, ಚಿತ್ರದುರ್ಗ-ಜಿ.ಎಸ್. ಮಂಜುನಾಥ, ಹಾಸನ-ಎಚ್.ಎಂ. ವಿಶ್ವನಾಥ, ಹಾವೇರಿ-ಬಸವರಾಜ್ ಪಿಳ್ಳನ್ನವರ, ಹುಬ್ಬಳ್ಳಿ-ಧಾರವಾಡ ನಗರ-ಸತೀಶ್ ಮೆಹರ್ವಾಡೆ, ಕೊಡಗು-ಸರಿತಾ ಪೂರ್ಣಚ್ಚ, ಮೈಸೂರು ನಗರ-ಶ್ರೀನಾಥ ಬಾಬು, ಮಂಡ್ಯ-ಚಿದಂಬರ, ರಾಮನಗರ-ಗಿರಿಗೌಡ, ಶಿವಮೊಗ್ಗ-ರಮೇಶ್ ಹೆಗಡೆ, ಉಡುಪಿ-ದಿನೇಶ್ ಪುತ್ರನ್, ಉತ್ತರ ಕನ್ನಡ ಜಿಲ್ಲೆಗೆ ಸುಬ್ರಮಣಿ ಎಂಬುವರನ್ನು ನೇಮಿಸಲಾಗಿದೆ.
ಈ ಕುರಿತು ಮಾತನಾಡಿದ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, 20 ಜಿಲ್ಲೆಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಉಳಿದ ಜಿಲ್ಲೆಗಳ ಅಧ್ಯಕ್ಷರನ್ನು ಶೀಘ್ರವೇ ನೇಮಕ ಮಾಡಲಾಗುವುದು. ಪಕ್ಷದ ಸಿದ್ದಾಂತ ಮತ್ತು ಸರ್ಕಾರ ಸಾಧನೆಗಳನ್ನು ಜನರಿಗೆ ತಲುಪಿಸುವುದು ಇವರ ಕೆಲಸ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ