ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ಬದಲಾವಣೆಗೆ ಚಿಂತನೆ


Team Udayavani, Sep 15, 2017, 7:20 AM IST

Congress-700.jpg

ಬೆಂಗಳೂರು: ಪಕ್ಷದಲ್ಲಿ ಈಗಾಗಲೇ ಬೇರೊಂದು ಹುದ್ದೆಯಲ್ಲಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾಯಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ. ಹಾಲಿ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದವರನ್ನು ಬದಲಾಯಿಸಿ ಬೇರೆಯವರಿಗೆ ಜಿಲ್ಲಾಧ್ಯಕ್ಷರ ಸ್ಥಾನ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆಂದು ತಿಳಿದು ಬಂದಿದೆ.

ಬಳ್ಳಾರಿ ನಗರ ಜಿಲ್ಲಾಧ್ಯಕ್ಷ ಆಂಜನೇಯಲು ಬಳ್ಳಾರಿ ನಗರಾಭಿವೃದಿಟಛಿ ಪ್ರಾಧಿಕಾರದ ಅಧ್ಯಕ್ಷರಾಗಿರುವುದರಿಂದ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಕೈ ಬಿಡಲು ನಿರ್ಧರಿಸಲಾಗಿದೆ. ಬಳ್ಳಾರಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವಯೋಗಿ ಅವರ ಬಗ್ಗೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್‌ ಮುಖಂಡರು ದೂರು ನೀಡಿರುವ ಹಿನ್ನೆಲೆಯಲ್ಲಿ ಅವರನ್ನೂ ಬದಲಾಯಿಸಲು ತೀರ್ಮಾನಿಸಿದೆ ಎನ್ನಲಾಗಿದೆ.

ಹಾಸನ ಜಿಲ್ಲಾಧ್ಯಕ್ಷ ಬಿ. ಶಿವರಾಮ್‌ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಾರೆ, ಮಂಡ್ಯ ಜಿಲ್ಲಾಧ್ಯಕ್ಷ ಆತ್ಮಾನಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ, ವಿಜಯಪುರ ಜಿಲ್ಲಾಧ್ಯಕ್ಷ ರವಿಗೌಡ ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ಹೀಗಾಗಿ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಪಕ್ಷ ಚಿಂತಿಸಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಹಾಲಿ ಇರುವ ನಗರ ಜಿಲ್ಲಾಧ್ಯಕ್ಷ ಎಸ್‌.ಟಿ. ಸೋಮಶೇಖರ್‌ ಶಾಸಕರಾಗಿರುವುದರಿಂದ ಅವರನ್ನೂ, ಮಹಾನಗರ ಜಿಲ್ಲಾಧ್ಯಕ್ಷ ಶೇಖರ್‌ ಅವರನ್ನೂ ಬದಲಾಯಿಸಬೇಕೆಂಬ ಒತ್ತಡವಿದೆ ಎನ್ನಲಾಗುತ್ತಿದೆ. ಈಗಿರುವ ಬೆಂಗಳೂರು ನಗರ,ಮಹಾನಗರ ಅಧ್ಯಕ್ಷರ ಬದಲಾಗಿ, ಲೋಕಸಭೆ ಕ್ಷೇತ್ರವಾರು ಮೂವರು ಅಧ್ಯಕ್ಷರನ್ನು ನೇಮಿಸಲು ಕೆಪಿಸಿಸಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಹಾಗಾದರೆ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಉತ್ತರ ಲೋಕಸಭೆಗೊಬ್ಬ ಜಿಲ್ಲಾಧ್ಯಕ್ಷರ ನೇಮಕವಾಗಲಿದೆ. ಕೆಪಿಸಿಸಿ ಮೂಲಗಳ ಪ್ರಕಾರ ಮೂರು ಸ್ಥಾನಗಳನ್ನು ಒಕ್ಕಲಿಗ, ಅಲ್ಪ ಸಂಖ್ಯಾತರಿಗೆ ನೀಡುವ ಸಾಧ್ಯತೆ ಇದೆ. ಈ ಕುರಿತು ವಾರದಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.