250 ಗ್ರಾಮಗಳಿಗೆ ನಿರಂತರ ವಿದ್ಯುತ್‌: ಶಾಸಕ


Team Udayavani, Dec 21, 2017, 2:57 PM IST

kol-1.jpg

ಮಾಲೂರು: ತಾಲೂಕಿನ 250 ಗ್ರಾಮಗಳಿಗೆ ನಿರಂತರವಾಗಿ ಮೂರು ಪೇಸ್‌ಗಳಲ್ಲಿ ವಿದ್ಯುತ್‌ ಪೂರೈಸುವ 14.96 ಕೋಟಿ ರೂ.ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಎಸ್‌. ಮಂಜುನಾಥಗೌಡ ತಿಳಿಸಿದರು. ಪಟ್ಟಣದ ಬೆಸ್ಕಾಂನ 255 ಕೆ.ವಿ. ಉಪ ಕೇಂದ್ರದಲ್ಲಿ ತಾಲೂಕಿನ ಚೊಕ್ಕಂಡಹಳ್ಳಿ ಪೀಡರ್‌ ಗೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ 250 ಹಳ್ಳಿಗಳಿಗೆ ನಿರಂತರವಾಗಿ ದಿನದ 24 ತಾಸುಗಳ ಕಾಲ 3 ಪೇಸ್‌ ವಿದ್ಯುತ್‌ ಪೂರೈಸುವ ನಿಟ್ಟಿನಲ್ಲಿ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಮೂರನೇ ಹಂತದ ಕಾಮಗಾರಿ ಆರಂಭವಾಗಿರುವ ಚೊಕ್ಕಂಡಹಳ್ಳಿಯ ಪೀಡರ್‌ ಅನ್ನು 5.91 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿದೆ ಎಂದರು. 

ಚೊಕ್ಕಂಡಹಳ್ಳಿ ಪೀಡರ್‌ ವ್ಯಾಪ್ತಿಯ ಹಳ್ಳಿಗಳಾದ ಹಾರೋಹಳ್ಳಿ, ಅಬ್ಬೇನಹಳ್ಳಿ, ತಂಬಿಹಳ್ಳಿ, ಕಂಬೀಪುರ, ಸುಣ್ಣಕಲ್ಲು, ಬಾರ್ಲಿ, ಕಣವೇನಹಳ್ಳಿ, ಕೊರಚನೂರು, ಚೊಕ್ಕಂಡಹಳ್ಳಿ, ಮಡಿವಾಳ, ಹೆಡಗಿನಬೆಲೆ, ಬೆಳ್ಳಾವಿ, ದಿನ್ನೂರು, ಇರಬನಹಳ್ಳಿ, ಹನುಮನಾಯಕನಹಳ್ಳಿ, ಯಶವಂತಪುರ, ಕಾಡದೇನಹಳ್ಳಿ ಲಕ್ಕೇನಹಳ್ಳಿ, ನಲ್ಲಪ್ಪನಹಳ್ಳಿ, ಪಿಚ್ಚಗುಂಟ್ರಹಳ್ಳಿ ಸೇರಿದಂತೆ ಒಟ್ಟು 20 ಗ್ರಾಮಗಳಿಗೆ ದಿನದ 24 ತಾಸುಗಳ ಕಾಲ 3 ಪೇಸ್‌ನಲ್ಲಿ ಗೃಹ ಬಳಕೆ, ಅಂಗಡಿ, ಸಣ್ಣ ಕೈಗಾರಿಕೆ, ಫ್ಲೋರ್‌ಮಿಲ್‌, ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ ನಿರಂತರವಾಗಿ ವಿದ್ಯುತ್‌ ಪೂರೈಸಲಾಗುವುದು ಎಂದರು. ಸಂದರ್ಭದಲ್ಲಿ ಜಿಪಂ ಸದಸ್ಯೆ ಗೀತಮ್ಮ, ಪುರಸಭಾಧ್ಯಕ್ಷ ರಾಮಮೂರ್ತಿ, ಸದಸ್ಯ ಮುರಳೀಧರ, ತಾಪಂ ಸದಸ್ಯ ಶ್ರೀನಾಥ್‌, ಸದಾನಂದ, ಎಪಿಎಂಸಿ ಸದಸ್ಯ ಚಂದ್ರಶೇಖರ್‌, ತೊರ್ನಹಳ್ಳಿ ಗ್ರಾಪಂ ಉಪಾಧ್ಯಕ್ಷ ಕೃಷ್ಣಪ್ಪ, ಜೆಡಿಎಸ್‌ ನಗರಾಧ್ಯಕ್ಷ ಟಿ.ರಾಮಚಂದ್ರ, ವಕೀಲ ಅಂಜಿನಪ್ಪ, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವಿ.ಚಲಪತಿ, ಕಾರ್ಯನಿರ್ವಹಕ ಎಂಜಿನಿಯರ್‌ ಕಾಂತರೆಡ್ಡಿ, ಉಪಕೇಂದ್ರದ ಇಇ ಪ್ರಕಾಶ್‌, ಕಾಮಗಾರಿ ಇಇ ವೆಂಕಟೇಶಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.