Chandrayaan-3; ಚಂದ್ರಯಾನ ಅಂಚೆ ಚೀಟಿಗೆ ಮುಗಿಬಿದ್ದ ಗ್ರಾಹಕರು!

ವಿಶೇಷ ಅಂಚೆ ರದ್ದತಿ ಚೀಟಿ ಎಲ್ಲ ಅಂಚೆ ಕಚೇರಿಯಲ್ಲಿ ಲಭ್ಯವಿಲ್ಲ.

Team Udayavani, Sep 1, 2023, 3:10 PM IST

Chandrayaan-3; ಚಂದ್ರಯಾನ ಅಂಚೆ ಚೀಟಿಗೆ ಮುಗಿಬಿದ್ದ ಗ್ರಾಹಕರು!

ಬೆಂಗಳೂರು: ಸಾರ್ವಜನಿಕರಿಗೆ ವಿಶೇಷ ದಿನಗಳ ಮಹತ್ವದ ಬಗ್ಗೆ ಅರಿವು ಮೂಡಿಸಲು ಹಾಗೂ ಗುಡಿ, ಸಣ್ಣ ಕೈಗಾರಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಾರಂಭಿಸಲಾದ ವಿಶೇಷ ರದ್ದತಿ ಅಂಚೆ ಚೀಟಿಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದ ಅಂಚೆ ಬೆಂಗಳೂರು ವೃತ್ತದಲ್ಲಿ ವಿಶೇಷ ದಿನಗಳಂದು ವಿಶೇಷ ಅಂಚೆ ರದ್ದತಿ ಚೀಟಿ ಹೊರ ತರುವ ಯೋಜನೆ ಪ್ರಾರಂಭಿಸಿದೆ. ಇದನ್ನು ಉಚಿತವಾಗಿ ಗ್ರಾಹಕರಿಗೆ ವಿತರಿಸುತ್ತಿದೆ. ಈ ವ್ಯವಸ್ಥೆಯನ್ನು ಮಹಾರಾಷ್ಟ್ರ
ಸೇರಿದಂತೆ ದೇಶದ ಇತರೆ ರಾಜ್ಯಗಳು ಅನುಸರಿಸುತ್ತಿದೆ.

ಕರ್ನಾಟಕ ಅಂಚೆ ವೃತ್ತ 2023ನೇ ಸಾಲಿನಲ್ಲಿ ತಿಂಗಳಿಗೆ 3 ರಿಂದ 4ರಂತೆ ಇದುವರೆಗೆ 24 ವಿಶೇಷ ಅಂಚೆ ರದ್ದತಿ ಚೀಟಿ ಹೊರತಂದಿದೆ. ಇನ್ನೂ 12 ವಿಶೇಷ ರದ್ದತಿ ಅಂಚೆ ಚೀಟಿ ಇನ್ನಷ್ಟೇ ಮುದ್ರಣವಾಗಬೇಕಿದೆ. ಪ್ರಸ್ತುತ ವಿಶೇಷ ದಿನಗಳಂದು ಮುದ್ರಿತವಾಗುವ ರದ್ದತಿ ಅಂಚೆ  ಚೀಟಿಯನ್ನು ಪೋಸ್ಟ್‌ ಆಫೀಸ್‌ಗೆ ಬರುವವರಿಗೆ ಹಾಗೂ ಅಂಚೆ ಚೀಟಿ ಹವ್ಯಾಸಿ ಸಂಗ್ರಹಕರಿಗೆ ನೀಡಲಾಗುತ್ತಿದೆ.

ಚಂದ್ರಯಾನ್‌-3ಗೆ ಬೇಡಿಕೆ!: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ತರ ಯೋಜನೆ ಚಂದ್ರಯಾನ -3 ಯಶಸ್ವಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ಅಂಚೆ ವೃತ್ತವು ಆ.24ರಂದು ವಿಶೇಷ ರದ್ದತಿ ಅಂಚೆ ಚೀಟಿ ಬಿಡುಗಡೆಗೊಳಿಸಿದೆ. ಜನರು
ಚಂದ್ರಯಾನದ ಯಶಸ್ಸಿನ ನೆನಪಿಗಾಗಿ ಚಂದಿ ರನ ಅಂಗಳದ ಮೇಲೆ ವಿಕ್ರಮ್‌ ಯಶಸ್ವಿಯಾಗಿ ಲ್ಯಾಂಡ್‌ ಆಗಿರುವ ಚಿತ್ರ ಹಾಗೂ ದಿನಾಂಕದ ವಿಶೇಷ ರದ್ದತಿ ಅಂಚೆ ಚೀಟಿ ಪಡೆದುಕೊಂಡಿದ್ದಾರೆ. 8 ಸಾವಿರ ವಿಶೇಷ ರದ್ದತಿ ಅಂಚೆ ಚೀಟಿ ಬಿಡುಗಡೆಗೊಳಿಸಿದರು, ಕೆಲವೆಡೆ ಚಂದ್ರಯಾನದ ರದ್ದತಿ ಅಂಚೆ ಚೀಟಿ ಸಿಗದೇ ಜನರು ಬರಿಗೈಯಲ್ಲಿ ಹಿಂದುರುಗಿದ್ದಾರೆ.

ಸಂಭ್ರಮಾಚರಣೆ, ಸ್ಮರಣೆ
ಸಣ್ಣ ಕೈಗಾರಿಕೆ, ಗುಡಿ ಕೈಗಾರಿಕೆ, ಭಾರತ ಕ್ರಿಕೆಟ್‌ ವರ್ಲ್ಡ್ ಕಪ್‌ ಪಡೆದಿರುವ ದಿನ, ವಿಶ್ವ ಛಾಯಗ್ರಾಹಕರ ದಿನ, ವಿಶ್ವ ಜನಸಂಖ್ಯೆ ದಿನ ಸೇರಿದಂತೆ ವಿವಿಧ ದಿನಗಳ ಸ್ಮರಣೆ ಹಾಗೂ ಸಂಭ್ರಮಾಚರಣೆಗಾಗಿ ವಿಶೇಷ ರದ್ದತಿ ಅಂಚೆ ಚೀಟಿ ಬಿಡುಗಡೆಗೊಳಿಸುತ್ತಿದೆ.

4 ಕಡೆ ಮಾತ್ರ ಲಭ್ಯ
ವಿಶೇಷ ಅಂಚೆ ರದ್ದತಿ ಚೀಟಿ ಎಲ್ಲ ಅಂಚೆ ಕಚೇರಿಯಲ್ಲಿ ಲಭ್ಯವಿಲ್ಲ. ಕರ್ನಾಟಕ ನಾಲ್ಕು ಅಂಚೆ ವೃತ್ತಗಳಾದ ಬೆಂಗಳೂರು,
ಮಂಗಳೂರು, ಮೈಸೂರು ಹಾಗೂ ಬೆಳಗಾವಿಯ ಕಚೇರಿಯಲ್ಲಿ ಮಾತ್ರ ಲಭ್ಯವಿರಲಿ ದೆ. ಸಾಮಾನ್ಯವಾಗಿ ವಿಶೇಷ ದಿನದಂದು ಪ್ರತಿಯೊಂದು ವಿಭಾಗದಲ್ಲಿ 2 ಸಾವಿರ ರದ್ದತಿ ಅಂಚೆ ಚೀಟಿ ಮುದ್ರಿಸಲಾಗುತ್ತಿದೆ. ಇದನ್ನು ಉಚಿತವಾಗಿ ನೀಡಲಾಗುತ್ತಿದೆ.

ವಿಶೇಷ ದಿನಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹಾಗೂ ಜನರಿಗೆ ವಿಶೇಷ ದಿನಗಳ ಸ್ಮರಿಸುವ ನಿಟ್ಟಿನಲ್ಲಿ ವಿಶೇಷ ರದ್ದತಿ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸುತ್ತಿದೆ. ಪ್ರಸ್ತುತ ಈ ಯೋಜನೆಗೆ ಉತ್ತಮವಾದ ಪ್ರತಿಕ್ರಿಯೆ ಸಿಕ್ಕಿದೆ. ಚಂದ್ರಯಾನ್‌ -3 ವಿಶೇಷ ರದ್ದತಿ ಅಂಚೆ ಚೀಟಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅವಧಿಗೂ ಮುನ್ನವೇ ಅಂಚೆ ಕಚೇರಿಯಲ್ಲಿ ಈ ಅಂಚೆ ಚೀಟಿಗಳು ಖಾಲಿಯಾಗಿವೆ.
● ರಾಜೇಂದ್ರ, ಚೀಫ್ ಪೋಸ್ಟ್‌ ಮಾಸ್ಟರ್‌ ಜನರಲ್‌

 

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.