ಬಸ್ಪಾಸ್ ಮುಂದುವರಿಸಿ: ಎಚ್. ಎಂ.ರೇವಣ್ಣ
Team Udayavani, Jul 12, 2018, 6:30 AM IST
ವಿಧಾನಪರಿಷತ್ತು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಘೋಷಿಸಲಾಗಿರುವ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಸರ್ಕಾರ ಮುಂದುವರಿಸಬೇಕು ಎಂದು ಕಾಂಗ್ರೆಸ್ ಸದಸ್ಯ ಎಚ್. ಎಂ.ರೇವಣ್ಣ ಸರ್ಕಾರವನ್ನು ಆಗ್ರಹಿಸಿದರು.
ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿರುವ ಬಸ್ ಪಾಸ್ ಯೋಜನೆ ನಿಲ್ಲಬಾರದು.
ಸರಕಾರಕ್ಕೆ ಎಷ್ಟೇ ಆರ್ಥಿಕ ಹೊರೆ ಬಿದ್ದರೂ ಸಹ ಅದನ್ನು ಮುಂದುವರಿಸಲೇಬೇಕು ಎಂದು ಹೇಳಿದರು.
ಅಲ್ಲದೆ, ಬಜೆಟ್ನಲ್ಲಿ ಬಡವರಿಗೆ ನೀಡುವ ಅಕ್ಕಿಯಲ್ಲಿ 2 ಕೆ.ಜಿ. ಕಡಿತ ಮಾಡಿರುವುದು ಸರಿಯಲ್ಲ. ಮೊದಲಿನಂತೆ ಏಳು ಕೆ.ಜಿ. ಅಕ್ಕಿಯನ್ನೇ ನೀಡಬೇಕು. ಸರ್ಕಾರ ಈ ವಿಚಾರದಲ್ಲಿ ತನ್ನ ನಿರ್ಧಾರ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ