ಮೀಸಲು ಹಾಸಿಗೆ ಸಾವಿರಕ್ಕಿಳಿಸಲು ಪಾಲಿಕೆ ಶಿಫಾರಸು


Team Udayavani, Jul 21, 2021, 4:16 PM IST

covid bed

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆಂದು ಮೀಸಲಿಟ್ಟಹಾಸಿಗೆಗಳ ಸಂಖ್ಯೆಯನ್ನು ಒಂದುಸಾವಿರಕ್ಕಿಳಿಸುವಂತೆ ರಾಜ್ಯ ಸರ್ಕಾರಕ್ಕೆಬಿಬಿಎಂಪಿಶಿಫಾರಸುನೀಡಿದೆ.

ಈ ಕುರಿತುಮಾಹಿತಿ ನೀಡಿದಬಿಬಿಎಂಪಿ ಮುಖ್ಯಆಯುಕ್ತ ಗೌರವ್‌ಗುಪ್ತ, ಸರ್ಕಾರದಸೂಚನೆಯಂತೆ ಮೇನಲ್ಲಿ 13 ಸಾವಿರಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆಂದು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿಮೀಸಲಿಡಲಾಗಿತ್ತು. ಸೋಂಕು ತಗ್ಗಿದ್ದ ಬೆನ್ನಲ್ಲೆಮೀಸಲು ಹಾಸಿಗೆಗಳ ಸಂಖ್ಯೆಯನ್ನುಸರ್ಕಾರಕ್ಕೆ ಮನವರಿಕೆ ಮಾಡಿ ಜೂನ್‌ಅಂತ್ಯಕ್ಕೆ ಆರು ಸಾವಿರಕ್ಕೆ ಇಳಿಸಲಾಗಿತ್ತು

.ಪ್ರಸ್ತುತ ನಿತ್ಯ ಸರಾಸರಿ 30 ಸೋಂಕಿತರುಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.ಮೀಸಲಿಟ್ಟ ಆರು ಸಾವಿರ ಹಾಸಿಗೆಗಳಲ್ಲಿ350ಮಾತ್ರ ಭರ್ತಿಯಾಗಿವೆ. ಇದರಿಂದ ಇತರೆರೋಗಿಗಳಿಗೆ ಹಾಸಿಗೆಸಮಸ್ಯೆಯಾಗಬಾರದುಎಂದು ಮೀಸಲು ಹಾಸಿಗೆ ಪ್ರಮಾಣವನ್ನುಒಂದು ಸಾವಿರಕ್ಕೆ ಇಳಿಸುವಂತೆ ಶಿಫಾರಸುನಿಡಲಾಗಿದೆ ಎಂದು ತಿಳಿಸಿದರು.

ಸದ್ಯಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಮುಂದೆಪ್ರಕರಣಗಳು ಹೆಚ್ಚಾದರೆ ಮತ್ತೆ ಹಾಸಿಗೆಗಳನ್ನುಶೀಘ್ರದಲ್ಲಿಯೇ ಹೆಚ್ಚಿಸಲು ಅಗತ್ಯ ವ್ಯವಸ್ಥೆಮಾಡಿಕೊಳ್ಳಲಾಗಿದೆ. ಮೂರನೇ ಅಲೆಸಂದರ್ಭದಲ್ಲಿ ಹಾಸಿಗೆ ಹೆಚ್ಚಿಸುವ ಕುರಿತುಖಾಸಗಿ ಆಸ್ಪತ್ರೆಗಳ ಒಕ್ಕೂಟದ ಜತೆ ಮಾತುಕತೆನಡೆಸಿದ್ದೇವೆ ಎಂದರು.

ಪರೀಕ್ಷೆ ಕಡಿಮೆ ಮಾಡಿಲ್ಲ: ರಾಜಧಾನಿಯಲ್ಲಿಸೋಂಕು ಪರೀಕ್ಷೆಗಳನ್ನು ಕಡಿಮೆ ಮಾಡಿಲ್ಲ.ದೆಹಲಿ ಮತ್ತು ಮುಂಬೈಗಿಂತ ಎರಡು ಪಟ್ಟುಅಧಿಕ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ರಾಜ್ಯದಲ್ಲಿ ದಿನ ಒಂದರಲ್ಲಿ ನಡೆಯುವ ಅರ್ಧದಷ್ಟುಪರೀಕ್ಷೆಗಳು ಬೆಂಗಳೂರು ಒಂದರಲ್ಲಿಯೇನಡೆಯುತ್ತಿವೆ. ಅಗತ್ಯಕ್ಕಿಂತ ಹೆಚ್ಚು ಪರೀಕ್ಷೆನಡೆಸಿ ಸೋಂಕು ಹೆಚ್ಚದಂತೆ ಕ್ರಮವಹಿಸಲಾಗಿದೆ.

ಮುಂದಿನ ದಿನಗಳಲ್ಲಿಯೂ ಪರೀಕ್ಷೆಗಳಪ್ರಮಾಣಕಡಿಮೆ ಮಾಡುವುದಿಲ್ಲ ಎಂದರು.ನಗರದಲ್ಲಿ ಹೋಂ ಐಸೋಲೇಷನ್‌ ಡೆತ್‌ಆಡಿಟ್‌ ವರದಿ ನನ್ನ ಕೈ ಸೇರಿದೆ. ತಜ್ಞರ ಜತೆಈ ಬಗ್ಗೆ ಚರ್ಚೆ ಮಾಡಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.