ಕೋವಿಡ್‌ನಿಂದ ಅನಾಥವಾಗುವ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ಧ


Team Udayavani, May 19, 2021, 3:17 PM IST

covid effect

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 2ನೇ ಅಲೆಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲುಸರ್ಕಾರ ಸಿದ್ಧವಿದ್ದು, 18ವರ್ಷದೊಳಗಿನ ಮಕ್ಕಳ ಕ್ವಾರಂಟೈನ್‌ಗಾಗಿ ವಸತಿ ಶಾಲೆಯಲ್ಲಿ ಸಿದ್ಧತೆಮಾಡಿಕೊಳ್ಳಲಾಗಿದೆ. ಯಾರೂ ನೇರವಾಗಿ ಅನಾಥ ಮಕ್ಕಳನ್ನು ಖಾಸಗಿಯಾಗಿ ದತ್ತು ಪಡೆಯಲು ಅವಕಾಶವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಕೋವಿಡ್‌ ಕಾರಣದಿಂದ ಅನಾಥರಾದ ಮಕ್ಕಳಕುರಿತು ಮಹಿಳಾ ಮತ್ತು ಮಕ್ಕಳಅಭಿವೃದ್ಧಿಇಲಾಖೆಕೈಗೊಂಡ ಕ್ರಮಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಕೋವಿಡ್‌ನಿಂದ ಬಾಧಿತರಾದ ಮಕ್ಕಳನ್ನು ಗುರುತಿಸಲು ಹಾಗೂ ಪುನರ್ವಸತಿಗೆ ಸರ್ಕಾರ 1098 ಎಂಬ ಸಹಾಯವಾಣಿ ತಂದಿದ್ದು,ಹಿರಿಯ ಐಎಎಸ್‌ ಅಧಿಕಾರಿ ಮೋಹನ್‌ ರಾಜ್‌ಅವರನ್ನು ನೋಡಲ್‌ ಅಧಿಕಾರಿಯಾಗಿನೇಮಿಸಲಾಗಿದೆ ಎಂದು ಹೇಳಿದರು. 30 ಜಿಲ್ಲೆಗಳಲ್ಲಿ ಕೋವಿಡ್‌ ಕೇರ್‌ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ.

993 ಸಂಸ್ಥೆಗಳುಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.33 ಮಕ್ಕಳ ದತ್ತು ಕೇಂದ್ರಗಳಿವೆ. ಅನಾಥ ಮಕ್ಕಳಬಗ್ಗೆ 1098 ನಂಬರ್‌ಗೆ ಕಾಲ್‌ ಮಾಡಿ ಮಾಹಿತಿ ನೀಡಬೇಕು. ಈಗಾಗಲೇ 23,613 ಕರೆಗಳುಬಂದಿವೆ. ಪ್ರತಿ ತಿಂಗಳು ಕೋವಿಡ್‌ ಸಂಬಂಧಿತ 137 ಕರೆಗಳು ಬರುತ್ತಿವೆ. 30 ಜಿಲ್ಲೆಗಳಲ್ಲಿ ಮಕ್ಕಳುಹೆಚ್ಚಾದರೆ ಮಕ್ಕಳ ಆರೈಕೆಗೆ ವಿಶೇಷ ಮಕ್ಕಳಶಾಲೆಗಳನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆಎಂದು ಹೇಳಿದರು.

ನೇರವಾಗಿ ದತ್ತು ಪಡೆಯಲು ಅವಕಾಶವಿಲ್ಲ:ಯಾರೂ ನೇರವಾಗಿ ಮಕ್ಕಳನ್ನು ದತ್ತು ಪಡೆಯಲು ಅವಕಾಶವಿಲ್ಲ. ಯಾವುದೇ ಮಗುವಾಗಿದ್ದರೂ ಅದನ್ನು ಇಲಾಖೆ ವ್ಯಾಪ್ತಿಗೆ ಒಪ್ಪಿಸಿ ನಂತರ ದತ್ತು ಪಡೆಯುವ ಪ್ರಕ್ರಿಯೆ ಮಾಡಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸಂದೇಶಗಳನ್ನು ನೇರವಾಗಿ ನಂಬದೆ ಪರಿಶೀಲಿಸಬೇಕು. ಇಬ್ಬರುಮಕ್ಕಳು ಅನಾಥವಾಗಿದ್ದರೆ ಇಬ್ಬರನ್ನೂ ಒಟ್ಟಿಗೆ ಇಡಲು ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು.
ನೇರವಾಗಿ ದತ್ತು ಪಡೆಯುವುದು ಕಾನೂನು ಬಾಹಿರವಾಗಿದ್ದು ಅದರ ವಿರುದ್ಧ ಬಾಲನ್ಯಾಯ ಕಾಯ್ದೆ 2015 ಹಾಗೂ ಅಡಾಪ್ಸನ್‌ ರೆಗ್ಯುಲೇಷನ್‌ 2017ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಎರಡನೆ ಅಲೆಯಲ್ಲಿ ಮಂಡ್ಯ ಹಾಗೂಚಾಮರಾಜನಗರದಲ್ಲಿ ಇಬ್ಬರು ಮಕ್ಕಳುಅನಾಥವಾಗಿವೆ. ಮಂಡ್ಯದಲ್ಲಿ ಅವರ ಅಜ್ಜ -ಅಜ್ಜಿನೋಡಿಕೊಳ್ಳುತ್ತಿದ್ದಾರೆ. ಚಾಮರಾಜನಗರದಲ್ಲಿಅವರ ಚಿಕ್ಕಮ್ಮ ನೋಡಿಕೊಳ್ಳುತ್ತಿದ್ದಾರೆ. ಅನಾಥ ಮಗುವಿಗೆ ಭಾಗ್ಯಲಕ್ಷ್ಮೀ ಮಾದರಿ ಯೋಜನೆ ಜಾರಿ ಬಗ್ಗೆ ಚಿಂತನೆ ಹಾಗೂ ದಾನಿಗಳಿಂದ ಅವರ ಶಿಕ್ಷಣವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.