ಗ್ರಾಮಗಳಲ್ಲಿ ಸೋಂಕಿತರ ಸಂಸ್ಕಾರ: ಆತಂಕ, ವಿರೋಧ


Team Udayavani, May 20, 2021, 7:03 PM IST

covid effect at banglore

ನೆಲಮಂಗಲ: ತಾಲೂಕಿನ ಗ್ರಾಮೀಣಪ್ರದೇಶಗಳಲ್ಲಿ ಸೋಂಕಿತ ಮೃತದೇಹಗಳನ್ನು ಅಂತ್ಯ ಸಂಸ್ಕಾರಕ್ಕೆಮುಂದಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಮೀಣ ಜನರಲ್ಲಿ ಆತಂಕಮನೆ ಮನೆಮಾಡಿದೆ.

ಬೆಂಗಳೂರು ಅಂಚಿನಲ್ಲಿರುವ ನೆಲಮಂಗಲ ತಾಲೂಕು ಮತ್ತು ಪಟ್ಟಣ ಪ್ರದೇಶದ ಆಸುಪಾಸಿನಲ್ಲಿ ಸಾಕಷ್ಟುಮಂದಿ ಬೆಂಗಳೂರಿಗರು ಒಂದೆಡೆ ಫಾರ್ಮ್ ಹೌಸ್‌ಗಳನ್ನು ಮಾಡಿಕೊಂಡಿದ್ದರೆ ಮತ್ತೂಂದೆಡೆ ಟ್ರಸ್ಟ್‌ ಮತ್ತಿತರ ಸಂಸ್ಥೆಗಳನ್ನುಕಟ್ಟಿಕೊಂಡು ಅನಾಥಾಶ್ರಮ, ಧಾರ್ಮಿಕ ಕೇಂದ್ರ ಮತ್ತಿತರ ಚಟುವಟಿಕೆಗಳನ್ನು ಪ್ರಾರಂಭಿಸಿ ನೆಮ್ಮದಿಗೆ ನಗರ ಸಮೀಪದ ಹಳ್ಳಿಗಳನ್ನು ಸೇರಿದ್ದಾರೆ.

ಪ್ರಸ್ತುತ ಕೋರೊನಾ ಆತಂಕದಿಂದ ನಗರವಾಸಿಗಳು ಹಳ್ಳಿಗಳತ್ತ ಮುಖಮಾಡಿರುವುದಲ್ಲದೆ ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೂ ಗ್ರಾಮೀಣ ಪ್ರದೇಶದತ್ತ ಧಾವಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಹಳ್ಳಿಗಾಡಿನ ಜನರಲ್ಲಿ ಭಯದವಾತಾರಣ ಸೃಷ್ಟಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮೀಣ ಪ್ರದೇಶದ ಜನರಲ್ಲಿಆತಂಕವನ್ನು ಹೋಗಲಾಡಿಬೇಕೆಂಬುದು ಗ್ರಾಮೀಣ ಜನರ ಒತ್ತಾಯವಾಗಿದೆ.

ಬೆಂಗಳೂರು ನಗರ ಸೇರಿದಂತೆಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ಸರಕಾರದಿಂದ ಸೌದೆ ಮತ್ತಿತರ ಸೌಲಭ್ಯಗಳನ್ನೊಳಗೊಂಡ ತಾತ್ಕಾಲಿಕ ಚಿತಾಗಾರಗಳನ್ನು ಮಾಡಲಾಗಿದೆ. ಸೋಂಕಿನಿಂದ ಮೃತಪಟ್ಟ ನಗರವಾಸಿಗಳು ಗ್ರಾಮೀಣ ಪ್ರದೇಶಗಳಿಗೆ ಮೃತದೇಹವನ್ನು ತಂದು ಅಂತ್ಯಕ್ರಿಯೆಯನ್ನು ಮಾಡುವುದರಿಂದ ಹಳ್ಳಿಗಾಡಿನ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಇದರಿಂದಾಗಿ ಸೋಂಕು ಹೆಚ್ಚಾಗುವ ಲಕ್ಷಣಗಳನ್ನು ತಳ್ಳಿ ಹಾಕುವಂತಿಲ್ಲ,ಈಗಾಗಲೆ ಲಾಕ್‌ಡೌನ್‌ನಿಂದ ಹಳ್ಳಿಗೆಬಂದಿರುವವರಿಂದ ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳವಾಗಿರುವುದು ಬೇಸರದ ಸಂಗತಿ ಎಂದು ಎಪಿಎಂಸಿನಿರ್ದೇಶಕ ಬೂದಿಹಾಳ್‌ ಗೋವಿಂದರಾಜು ತಿಳಿಸಿದರು.

ಸೋಂಕಿಗೆ ಕಡಿವಾಣ ಹಾಕುವಸಲುವಾಗಿ ಸರಕಾರ ಗ್ರಾಪಂವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿಕಾರ್ಯೋನ್ಮುಖರಾಗದಿದ್ದರೆ ಮತ್ತೂಂದೆಡೆಚಿಕಿತ್ಸೆಮತ್ತುಔಷಧೋಪಚಾರಕ್ಕಾಗಿಮೊಬೈಲ್‌ ಕ್ಲಿನಿಕ್‌ಗಳನ್ನು ಪ್ರಾರಂಭಿಸಿದೆ.ಸಾಲದು ಎಂಬಂತೆ ರಾಜಸ್ವನಿರೀಕ್ಷಕರು.ಗ್ರಾಮಲೆಕ್ಕಾಧಿಕಾರಿಗಳು ಬೀಟ್‌ಪೊಲೀಸ್‌ನವರು ಹೆಚ್ಚುಜಾಗೃತರಾಗಬೇಕಿದ್ದು ಇಂತಹಪ್ರಕರಣಗಳು ಕಂಡುಬಂದಲ್ಲಿ ಸೂಕ್ತರೀತಿಯಕ್ರಮವಹಿಸಿ ಜಾಗೃತಿ ಮೂಡಿಸಿಆತಂಕವನ್ನು ದೂರಮಾಡಬೇಕಿದೆ.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.