ಮಾರ್ಗಸೂಚಿ ಪಾಲಿಸಲು ಚುನಾವಣಾ ಆಯೋಗ ಕಟ್ಟಪ್ಪಣೆ


Team Udayavani, Apr 11, 2021, 1:08 PM IST

ಮಾರ್ಗಸೂಚಿ ಪಾಲಿಸಲು ಚುನಾವಣಾ ಆಯೋಗ ಕಟ್ಟಪ್ಪಣೆ

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂ ಸಿದ್ದಲ್ಲಿ ರಾಜಕೀಯ ನಾಯಕರು, ಸ್ಟಾರ್‌ ಪ್ರಚಾರಕರು ಹಾಗೂಅಭ್ಯರ್ಥಿಗಳ ಚುನಾವಣಾ ಪ್ರಚಾರದ ಸಾರ್ವಜನಿಕ ಸಭೆಗಳು, ರ್ಯಾಲಿಗಳನ್ನು ನಿಷೇಧಿಸಲು ಹಿಂದೇಟು ಹಾಕುವುದಿಲ್ಲ ಎಂದು ಚುನಾವಣಾ ಆಯೋಗ ಖಡಕ್‌ ಎಚ್ಚರಿಕೆ ನೀಡಿದೆ.

ಈ ಕುರಿತು ಎಲ್ಲಾ ರಾಜಕೀಯ ಪಕ್ಷಗಳಿಗೆಏ.9ರಂದು ಸೂಚನೆ ಹೊರಡಿಸಿರುವ ಚುನಾವಣಾಆಯೋಗ, ಕೋವಿಡ್‌-19 ನಿಯಂತ್ರಣ ಅಭಿ ಯಾನದಲ್ಲಿ ರಾಜಕೀಯ ನಾಯಕರು”ಮಾದರಿಗಳಾಗಿರಬೇಕು’ ಆದ್ದರಿಂದ ರ್ಯಾಲಿ,ಸಭೆ-ಸಮಾರಂಭಗಳ ವೇಳೆ ಕೋವಿಡ್‌ ಸುರಕ್ಷತಾಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಸ್ವತಃಪಾಲಿಸಬೇಕು ಮತ್ತು ಬೆಂಬಲಿಗರು, ಕಾರ್ಯಕರ್ತರಿಗೂ ಪ್ರೇರೇಪಿಸಬೇಕು. ಸ್ಟಾರ್‌ಪ್ರಚಾರಕರು ಸೇರಿ ರಾಜಕೀಯ ನೇತಾರರು, ಅಭ್ಯರ್ಥಿಗಳಚುನಾವಣಾ ಪ್ರಚಾರ ರ್ಯಾಲಿಗಳ ವಿಚಾರದಲ್ಲಿ 2020ರ ಆಗಸ್ಟ್‌ ಮತ್ತು ಅಕ್ಟೋಬರ್‌ನಲ್ಲಿ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿಪಾಲಿಸಬೇಕು. ಉಲ್ಲಂ ಸಿದರೆ ಕಾನೂನು ರೀತಿಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.

ರಾಜ್ಯದಲ್ಲಿ ಒಂದು ಲೋಕಸಭೆ ಮತ್ತು ಎರಡುವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಪ್ರಚಾರದ ಭರಾಟೆ ಇದೆ. ಈ ನಡುವೆ ಮಾ.23ರಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿಜನ ಸೇರುತ್ತಿದ್ದು, ರಾಜಕೀಯ ನೇತಾರರು ಸೇರಿಸಭೆ-ಸಮಾರಂಭಗಳಲ್ಲಿ ಭಾಗವಹಿಸುತ್ತಿರುವಬಹುತೇಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಕೋವಿಡ್‌ ಮಾರ್ಗಸೂಚಿಗಳನ್ನು ಬಹಿರಂಗವಾಗಿ ಉಲ್ಲಂ ಸುತ್ತಿರುವುದು ಕಂಡುಬರುತ್ತಿದೆ.

ಹೈಕೋರ್ಟ್‌ ಸಹ ಈ ಬಗ್ಗೆ ಆತಂತ ವ್ಯಕ್ತಪಡಿಸಿ, ರಾಜಕೀಯ ಪಕ್ಷಗಳ ಚುನಾವಣಾರ್ಯಾಲಿ, ಸಭೆ-ಸಮಾರಂಭಗಳಲ್ಲಿ ಕೋವಿಡ್‌ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಬಿಗಿ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಪೊಲೀಸ್‌ ಇಲಾಖೆಗೆ ತಾಕೀತು ಮಾಡಿದೆ.

ಚುನಾವಣಾ ಪ್ರಚಾರ ರ್ಯಾಲಿ, ಸಭೆ-ಸಮಾರಂಭಗಳಲ್ಲಿ ಎಷ್ಟು ಜನ ಇರಬೇಕು, ಕೋವಿಡ್‌ ಸುರಕ್ಷತಾ ಮಾರ್ಗಸೂಚಿಗಳನ್ನುಯಾವ ರೀತಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಬಗ್ಗೆಚುನಾವಣಾ ಆಯೋಗಹೊರಡಿಸಿರುವ ನಿರ್ದೇಶನಗಳನ್ನುಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಗೆ ರವಾನಿಸಲಾಗಿದೆ. ಅಷ್ಟೇ ಅಲ್ಲ, ಆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ಸೂಚಿಸಲಾಗಿದೆ. – ಡಾ. ಸಂಜೀವಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ.

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.