ಒಂದು ಕೋಮಿನ ವಿರುದ್ಧ ಟೀಕೆ ಮಾಡಿಲ್ಲ


Team Udayavani, May 8, 2021, 2:25 PM IST

covid issue

ಬೆಂಗಳೂರು: ಬಿಬಿಎಂಪಿ ವಾರ್‌ ರೂಂ ನಲ್ಲಿಕೋವಿಡ್‌ ಹಾಸಿಗೆಗಳ ಬ್ಲಾಕ್‌ ಮಾಡುವ ಹಗರಣ ಪತ್ತೆ ಮಾಡುವಾಗ ನಾವು ಯಾವುದೇ ಒಂದುಕೋಮಿನ ಜನರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿಲ್ಲ. ನಮಗೆ ಸಂವಿಧಾನವೇ ಪರಮೋತ್ಛ. ಪ್ರತಿಯೊಂದು ಜಾತಿ, ಜನಾಂಗದ ಎಲ್ಲರೂ ನಮಗೆಸಮಾನರು ಎಂದು ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕಉದಯ್‌ ಗರುಡಾಚಾರ್‌ ಹೇಳಿದ್ದಾರೆ.

ನಗರದ ನ್ಯಾಷನಲ್‌ ಕಾಲೇಜ್‌ ಬಳಿ ಇರುವ ವಾಸವಿ ಕನ್ವೆನ್ಷನ್‌ ಸೆಂಟರ್‌ ನಲ್ಲಿ 40 ಬೆಡ್‌ಗಳ ಕೋವಿಡ್‌ ಎಮರ್ಜೆನ್ಸಿ ಆಕ್ಸಿಜನ್‌ ಸೆಂಟರ್‌ ಕೇಂದ್ರವನ್ನಾಗಿ ಪರಿವರ್ತನೆ ಮಾಡಲಾಗಿದೆ. ಶಾಸಕಉದಯ ಗರುಡಾಚಾರ್‌ ಹಾಗೂ ವಾಸವಿ ಸಂಸ್ಥೆಯಮುಖ್ಯಸ್ಥರು ಸ್ಥಳಕ್ಕೆ ಭೇಟಿ ನೀಡಿ ಆಕ್ಸಿಜನ್‌ ಅಳವಡಿಕೆ ಬೆಡ್‌ ಗಳ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಎಲ್ಲಾ ಜನಪ್ರತಿನಿಧಿಗಳಿಗೂ ಸಂವಿಧಾನವೇ ಪರಮೋತ್ಛವಾಗಿದೆ. ಸಂಸದ ತೇಜಸ್ವಿ ಸೂರ್ಯಅವರ ಜತೆ ತಾವು ಹಾಗೂ ಶಾಸಕ ಸತೀಶ್‌ ರೆಡ್ಡಿ ಅವರಿದ್ದೆವು. ನಾವು ವಾರ್‌ ರೂಂ ನಲ್ಲಿ ಯಾವುದೇನಿರ್ದಿಷ್ಟ ಕೋಮಿನ ಜನರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿಲ್ಲ. ಸಂಸದ ತೇಜಸ್ವಿ ಸೂರ್ಯಅವರ ಬಗ್ಗೆ ವರದಿಯಾಗಿರುವಂತೆ ಅವರು ಸಹವರ್ತನೆ ಮಾಡಿಲ್ಲ. ಅವರಿಗೂ ಈ ರೀತಿಯ ಭಾವನೆಇಲ್ಲ ಎಂದು ಸ್ಪಷ್ಟನೆ ನೀಡಿದರು.

ವಾರ್‌ ರೂಂನಲ್ಲಿ ಬಿಸಿ ಬಿಸಿ ಮಾತಿನ ವಿನಿಯಮನಡೆಯಿತು. ಇದಕ್ಕೆ ಕಾರಣವಿದೆ. ವಾರ್‌ ರೂಂನಲ್ಲಿಡಾ. ರೆಹಾನ್‌ ಎಂಬ ವೈದ್ಯರಿದ್ದರು. ಅವರಿಗೆ ನಾವುಪ್ರತಿದಿನ ಐದು ಬೆಡ್‌ಗಳ ವ್ಯವಸ್ಥೆ ಮಾಡಿ ಎಂದುಕೋರಿದ್ದೇವು. ಅದಕ್ಕೆ ಅವರು ಒಪ್ಪಿಗೆ ನೀಡಿದ್ದರು.ನಂತರ ಕರೆ ಮಾಡಿದರೆ ಬೆಡ್‌ ಇಲ್ಲ ಎನ್ನುತ್ತಿದ್ದರು.ಹೀಗಾಗಿ ನಾವು ಸಂಸದರ ಜತೆಗೂಡಿ ವಾರ್‌ ರೂಂಗೆಹೋಗಿದ್ದೇವು. ವಲಯ ಆಯುಕ್ತರಾದ ತುಳಸೀಮದ್ದಿನೇನಿ, ಮತ್ತೋರ್ವ ಅಧಿಕಾರಿವೀರಭದ್ರಸ್ವಾಮಿ, ಡಾ. ಶಿವಕುಮಾರ್‌ ಮತ್ತಿತರರಜತೆ ಚರ್ಚೆ ನಡೆಸಿದೆವು.

ಅಧಿಕಾರಿಗಳನ್ನು ನಾವು ಎಳೆದಾಡಿಲ್ಲ. ಅಲ್ಲಿ ಸುಮಾರು 200 ಜನರಿದ್ದರು. ಅಧಿಕಾರಿಗಳ ಜತೆ ಚರ್ಚೆ ನಂತರ ನಾವು ವಾಪಸ್‌ ಬಂದೆವು. ವಿವಾದದ ಸ್ವರೂಪ ಪಡೆಯು ವಂತಹ ಯಾವುದೇ ವರ್ತನೆ ನಾವು ತೋರಿಲ್ಲ ಎಂದರು.ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ 60 ಸಾವಿರಮುಸ್ಲಿಂ ಮತದಾರರಿದ್ದಾರೆ. 32 ಮಸೀದಿಗಳಿವೆ. ಮಸೀದಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಹಿಂದೂ,ಮುಸ್ಲಿಂ, ಕ್ರೈಸ್ತರ ಜತೆ ನಾವು ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಯಾವುದೇ ಕೋಮಿನವರು ಮತ್ತೂಂದು ಕೋಮಿನ ಮೇಲೆ ಮಾತನಾಡಬಾರದು ಎಂದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.