ಅರ್ಚಕರು, ಇಮಾಮ್‌, ಪಾದ್ರಿಗಳಿಗೆ ಕಿಟ್


Team Udayavani, Jun 10, 2021, 2:38 PM IST

covid kit

ಬೆಂಗಳೂರು: ಹಿಂದೂ ದೇವಾಲಯಗಳ ಅರ್ಚಕರು, ಮಸೀದಿಗಳ ಇಮಾಮ್‌ ಮತ್ತುಮೌಸಾನ್‌, ಚರ್ಚ್‌ಗಳ ಪಾದ್ರಿ, ಸಿಖ್‌ ಧರ್ಮಗುರು ಗಳಿಗೆ ಚಾಮರಾಜಪೇಟೆಯಲ್ಲಿ ಆಹಾರಧಾನ್ಯ ಕಿಟ್‌ ಹಾಗೂ ಐದು ಸಾವಿರ ರೂ. ಆರ್ಥಿಕನೆರವು ನೀಡಲಾಯಿತು.

ಚಾಮರಾಜಪೇಟೆಯಲ್ಲಿ ಬುಧವಾರ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ 130ದೇವಾಲಯಗಳ ಅರ್ಚಕರು, 95 ಮಸೀದಿಗಳಇಮಾಮ್‌ ಮತ್ತು ಮೌಸಾನ್‌, 45 ಚರ್ಚ್‌ಗಳಫಾದರ್‌, 4 ಸಿಖ್‌ ಧರ್ಮಗಳು ಸೇರಿ 380ಜನರಿಗೆ ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕಜಮೀರ್‌ ಅಹಮದ್‌ ಅವರು ತಮ್ಮ ವೈಯಕ್ತಿಕವೆಚ್ಚದಲ್ಲಿ ಎರಡು ತಿಂಗಳಿಗೆ ಆಗುವಷ್ಟು ಆಹಾರಧಾನ್ಯಕಿಟ್‌ ಜತೆಗೆ ಐದು ಸಾವಿರ ರೂ. ನೆರವುನೀಡಿ ಗೌರವಿಸಿದರು.

ಇದೇ ವೇಳೆ ಸ್ಟೀಮ್‌ ಯಂತ್ರ, ಸ್ಯಾನಿಟೈಜರ್‌,ಮಾಸ್ಕ್ ಗಳನ್ನೂ ಸಹ ನೀಡಲಾಯಿತು. ಕೊರೊನಾ ಹೋಗಲಾಡಿಸಿ ಜನರ ಕಷ್ಟ ಕಡಿಮೆಯಾಗಲಿಎಂದು ಸರ್ವಧರ್ಮ ಪ್ರಾರ್ಥನೆ ಸಹಆಯೋಜಿಸಲಾಗಿತ್ತು.

ಸಿದ್ದು ಗೈರು: ಚಾಮರಾಜಪೇಟೆಯ ಪ್ರತಿ ಕಾರ್ಯಕ್ರಮಕ್ಕೂ ಹಾಜರಾಗುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಅವರು ಈ ಕಾರ್ಯಕ್ರಮದಲ್ಲಿ ಹಾಜರಾಗಬೇಕಿತ್ತಾದರೂ ಅನಾರೋಗ್ಯ ಕಾರಣ ಗೈರುಹಾಜರಾಗಿದ್ದರು. ಈ ಕುರಿತು ಪ್ರತಿಕ್ರಿಯಿಸಿದಜಮೀರ್‌ ಅಹಮದ್‌, ನಾನು ಮೊದಲಿನಿಂದಲೂಸಿದ್ದರಾಮಯ್ಯ ಅವರಿಗೆ ಮಾತ್ರ ಆಹ್ವಾನನೀಡುತ್ತಿದೆ.

ಅನಾರೋಗ್ಯ ಕಾರಣ ನಾನೇಬರುವುದು ಬೇಡ ಎಂದು ಮನವಿ ಮಾಡಿದೆಎಂದು ಹೇಳಿದರು.ಅರ್ಚಕರು, ಇಮಾಮ್‌, ಪಾದ್ರಿಗಳುಸಂಕಷ್ಟದಲ್ಲಿದ್ದು ಜನರ ಪ್ರಾರ್ಥನೆ ದೇವರಿಗೆಸಲ್ಲಿಸುವ ಕೆಲಸ ಮಾಡುವ ಅವರ ನೆರವಿಗೆಧಾವಿಸಿದ್ದೇನೆ. ಇದೊಂದು ವಿನೂತನಕಾರ್ಯಕ್ರಮ ಎಂದು ತಿಳಿಸಿದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.