3ನೇ ಅಲೆ ಎದುರಿಸಲು ಸಿದ್ಧತೆ
Team Udayavani, Jun 13, 2021, 5:04 PM IST
ಕೊರೊನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಉದ್ದೇಶದಿಂದ ರಾಜ್ಯ ಸರ್ಕಾರವು ಈಗಾಗಲೇ ಸಿದ್ಧತೆ ಆರಂಭಿಸಿದೆ.ಸಲಹೆ ಹಾಗೂ ಮಾರ್ಗದರ್ಶನ ನೀಡುವ ಸಲುವಾಗಿ ಉನ್ನತಮಟ್ಟದ ತಜ್ಞರ ಸಮಿತಿ ರಚಿಸಿ ಶಿಫಾರಸ್ಸು ವರದಿ ನೀಡಲು ಸೂಚಿಸಿದೆ.
ಎರಡನೇ ಅಲೆಯ ಸಾವು ನೋವು ಮೂರನೇ ಅಲೆಯಲ್ಲಿಮರುಕಳಿಸಬಾರದು ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯವನ್ನುತಯಾರಿಟ್ಟುಕೊಳ್ಳಲು ಸರ್ಕಾರ ಮುಂದಾಗಿದೆ. ಈ ತಜ್ಞರ ಸಮಿತಿಗೆನಾರಾಯಣ ಹೆಲ್ತ್ ಮುಖ್ಯಸ್ಥ ಡಾ.ದೇವಿಶ್ರೀ ಪ್ರಸಾದ್ ಶೆಟ್ಟಿ ನೇತೃತ್ವನೀಡಿದೆ.
ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸಮಸ್ಯೆಆಗಲಿದೆಎಂಬ ಅಂದಾಜಿರುವ ಹಿನ್ನೆಲೆಯಲ್ಲಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆವೈದ್ಯಕೀಯ ಅಧೀಕ್ಷಕ ಡಾ.ಜಿ.ವಿ. ಬಸವರಾಜು, ಮಕ್ಕಳ ಚಿಕಿತ್ಸೆತಜ್ಞರಾದ ಡಾ.ಜೆ.ಟಿ.ಶ್ರೀಕಾಂತ್, ಡಾ. ಯೋಗಾನಂದರೆಡ್ಡಿ,ವಿನೋದ್ ಸೇರಿದಂತೆ ಬಹುತೇಕ ಮಕ್ಕಳ ಆರೋಗ್ಯ ಕ್ಷೇತ್ರದಲ್ಲಿನತಜ್ಞರನ್ನೇ ಸಮಿತಿಯಲ್ಲಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ