ಸೋಂಕು ಏರಿಕೆಯಾಗದಂತೆ ಕ್ರಮವಹಿಸಿ
Team Udayavani, Jun 15, 2021, 3:32 PM IST
ಬೆಂಗಳೂರು: ನಗರದಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸಿದ್ದು, ಕೋವಿಡ್-19 ಸೋಂಕು ನಿಯಂತ್ರಿಸಲು ಪಾಲಿಕೆಯ ಎಲ್ಲ ಜಂಟಿ ಆಯುಕ್ತರು,ಆರೋಗ್ಯಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಬಿಬಿಎಂಪಿ ಮುಖ್ಯಆಯುಕ್ತರು ಗೌರವ್ ಗುಪ್ತ ಸೂಚಿಸಿದ್ದಾರೆ.
ಈ ಸಂಬಂಧ ಸೋಮವಾರ ಸುತ್ತೋಲೆ ಹೊರಡಿಸಿರುವ ಅವರು, ಲಾಕ್ಡೌನ್ ತೆರವಿನಲ್ಲಿಹಲವು ಅಗತ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ, ಕೂಲಿ ಕಾರ್ಮಿಕರು ಸೇರಿದಂತೆಸಾವಿರಾರು ಜನರು ನಗರಕ್ಕೆ ಹಿಂದಿರುಗುತ್ತಿದ್ದಾರೆ.ಎಲ್ಲರಿಗೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು.
ಈಹಿನ್ನೆಲೆಯಲ್ಲಿ ಕೋವಿಡ್-19 ಪರೀಕ್ಷೆಯನ್ನು ತೀವ್ರಗೊಳಿಸಬೇಕು ಮತ್ತುಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಶಿಬಿರಗಳನ್ನು ಆಯೋಜಿಸಬೇಕು. 24ಗಂಟೆಯೊಳಗೆ ಪರೀಕ್ಷೆ ವರದಿ ಪಡೆಯಬೇಕು ಎಂದು ಆರೋಗ್ಯಾಧಿಕಾರಿಗಳಿಗೆತಾಕೀತು ಮಾಡಿದ್ದಾರೆ.
ಈ ಸಂಬಂಧ ಕೋವಿಡ್-19 ಸೋಂಕುಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲ ವಲಯ, ಪ್ರಾಥಮಿಕಆರೋಗ್ಯ ಕೇಂದ್ರ ವಾರ್ಡ್ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಆಯಾ ವಲಯಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಜಾಗೃತಿ ಮೂಡಿಸಬೇಕು. ಈಸಂಬಂಧ ಕೂಡಲೇ ಪಾಲಿಕೆಯ ಎಲ್ಲ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಎಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್