ಲಸಿಕೆಯಲ್ಲಿ ರಾಜ್ಯ ಮುಂಚೂಣಿ: ಕಟ್ಟಾ
Team Udayavani, Jun 27, 2021, 5:49 PM IST
ಬೆಂಗಳೂರು:ಕೊರೊನಾ ಲಸಿಕೆ ನೀಡುವಲ್ಲಿ ಕರ್ನಾಟಕ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ.
ಹೆಬ್ಟಾಳ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆರೇಷನ್ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು,ಕೊರೋನಾ ಲಸಿಕೆ ನೀಡುವುದರಲ್ಲಿ ಕರ್ನಾಟಕದೇಶದಲ್ಲಿ ಮುಂಚೂಣಿಯಲ್ಲಿ ಇದೆ.ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೋನಾತೊಲಗಿಸಲು ಹಗಲಿರುಳು ಶ್ರಮ ಪಡುತ್ತಿದ್ದಾರೆ ಎಂದು ಹೇಳಿದರು.
ಸಿಎಂ ಯಡಿಯೂರಪ್ಪನವರು ಕೋವಿಡ್ನ್ನುಉತ್ತಮವಾವಿ ನಿಭಾಯಿಸುತ್ತಿದ್ದಾರೆ. ಕೊರೊನಾದಿಂದಮೃತರಾದ ವ್ಯಕ್ತಿಗಳ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ದೊರೆಯುವಂತೆ ವಿಮೆ ಮಾಡಿಸಲು ಮನವಿ ಮಾಡಿದ್ದೇವೆ.
ರೇಷನ್ ಕಾರ್ಡ್ ಹೊರತಾಗಿಯೂ ಎಲ್ಲಾ ಕೋವಿಡ್ ಮೃತರಿಗೆ ಪರಿಹಾರ ಒದಗಿಸಿ ಎಂದುಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಕೇಂದ್ರರಸಗೊಬ್ಬರ ಸಚಿವರಾದ ಡಿ.ವಿ. ಸದಾನಂದಗೌಡರುಹಾಗೂ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ಅಜೀಂಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್