ಪಾಸಿಟಿವಿಟಿ ಹೆಚ್ಚಾದ್ರೆ ಕಠಿಣ ಕ್ರಮ


Team Udayavani, Aug 16, 2021, 2:17 PM IST

covid news

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕುಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚು ಕಂಡುಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದುಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಹೇಳಿದರು.

ಸುದ್ದಿಗಾರರೊಂದಿಗೆಮಾತನಾಡಿದಅವರು,ಪಾಲಿಕೆ ವ್ಯಾಪ್ತಿಯ ಕೋವಿಡ್‌ ಪರಿಸ್ಥಿತಿ ಬಗ್ಗೆಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದಸಭೆಯಲ್ಲಿ ಚರ್ಚೆ ನಡೆದಿದೆ. ಆರೋಗ್ಯ ತಜ್ಞರು ಹಾಗೂಹಿರಿಯ ಸಚಿವರು ತಮ್ಮ ಸಲಹೆಗಳನ್ನು ವ್ಯಕ್ತಪಡಿಸಿದ್ದಾರೆ.ಸಭೆಯಲ್ಲಿ ವಿಶೇಷವಾಗಿ ಹೆಚ್ಚು ಕೊರೊನಾ ಸೋಂಕುಪಾಸಿಟಿವಿಟಿ ದರ ಇರುವ ಪ್ರದೇಶಗಳಲ್ಲಿ ಸೋಂಕು ದರಇಳಿಕೆ ಮಾಡಲು ಏನೇನು ಕ್ರಮ ಕೈಗೊಳ್ಳಬೇಕು ಎಂದುಚರ್ಚಿಸಲಾಗಿದೆ ಎಂದರು.

ರಾಜ್ಯದ ಕೆಲವು ಜಿÇಗಳಲಿ ೆÉ É ಪಾಸಿಟಿವಿಟಿ ದರಶೇ.4ರಷ್ಟಿಕ್ಕಿಂತ ಹೆಚ್ಚು ಇರುವುದು ಗಮನಕ್ಕೆ ಬಂದಿದೆ.ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಲ್ಲದೆ,ಸೋಂಕು ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚು ಇರುವಕಡೆದಶಾಲೆಗಳನ್ನು ಆರಂಭ ಮಾಡುವಂತಿಲ್ಲ ಎಂದು ನಿರ್ದೇಶನನೀಡಿದ್ದಾರೆ.

ಅದರಂತೆ,ನಗರದಲ್ಲಿಯೂಇದೇ ರೀತಿಪಾಲಿಕೆನಿಗಾ ವಹಿಸಲಿದೆ ಎಂದು ಹೇಳಿದರು.ನಗರದಲ್ಲಿ ಪಾಸಿಟಿವಿಟಿ ದರ ಶೇ.0.7ಕ್ಕಿಂತಕಡಿಮೆ ಇದೆ. ಈ ಸಂದರ್ಭದಲ್ಲಿ ನಮ್ಮೆಲ್ಲರಪ್ರಯತ್ನ ಈ ಪ್ರಮಾಣವನ್ನು ಮತ್ತಷ್ಟು ಕಡಿಮೆಮಾಡುವ ಕಡೆ ಇರಬೇಕು.

ಹೀಗಾಗಿ, ಎಲ್ಲರೂಕಡ್ಡಾಯವಾಗಿ ಕೋವಿಡ್‌ ನಿಯಮಗಳನ್ನುಪಾಲಿಸಬೇಕು. ಯಾವುದೇ ಸಂದರ್ಭದಲ್ಲಿಪುನಃ ಲಾಕ್‌ಡೌನ್‌ ಅಥವಾ ಬೇರೆ ಕಠಿಣವಾದ ಕ್ರಮಕ್ಕೆತೆಗೆದು ಕೊಳ್ಳಲು ಅವಕಾಶ ಮಾಡಿಕೊಡಬಾರದು. ಇದಕ್ಕೆಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಸಲಹೆ ನೀಡಿದರು.

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ತೀವ್ರ ನಿಗಾ:ನಗರದಲ್ಲಿ ಶೇಕಡಾ ಎಷ್ಟು ಪಾಸಿಟಿವಿಟಿ ದರ ಹೆಚ್ಚಳವಾದರೆಲಾಕ್‌ಡೌನ್‌ ಅವಶ್ಯಕತೆ ಇರುತ್ತದೆ ಎಂಬ ಸುದ್ದಿಗಾರರಪ್ರಶ್ನೆಗೆ, ನಗರದಲ್ಲಿ ಕೊರೊನಾ ಸೋಂಕು ಪಾಸಿಟಿವಿಟಿ ದರಹೆಚ್ಚಿರುವ ಪ್ರದೇಶಗಳಲ್ಲಿ ತೀವ್ರ ನಿಗಾ ಇಡುವಂತೆ ಎಂದುಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.

ಜತೆಗೆ,ಕೊರೊನಾ ಸೋಂಕು ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚುಕಂಡುಬಂದರೆ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಆರೋಗ್ಯತಜ್ಞರ ಪ್ರಕಾರ, ಶೇ.40ಕ್ಕಿಂತ ಹೆಚ್ಚು ಕ್ರಿಟಿಕಲ್‌ ಕೇರ್‌ಹಾಸಿಗೆ(ಬೆಡ್‌)ಗಳು ಭರ್ತಿಯಾದರೆ ಆಗ ಸೂಕ್ತ ಕ್ರಮಜಾರಿಗೊಳಿಸುವಂತೆ ಸಲಹೆಯನ್ನು ನೀಡಿದ್ದಾರೆ. ಈ ಎಲ್ಲಸಲಹೆಗಳನ್ನುಗಣನೆಗೆ ತೆಗೆದುಕೊಂಡು, ಸೂಕ್ತಸಮಯದಲ್ಲಿತೀರ್ಮಾನಕೈಗೊಳ್ಳಲಾಗುವುದು ಎಂದರು.

ಸರಳವಾಗಿ ಹಬ್ಬ ಆಚರಣೆಗೆ ಸೂಚನೆ: ವರಮಹಾಲಕ್ಷ್ಮೀ  ಹಬ್ಬಕ್ಕೆ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು, ಪಾಲಿಕೆವತಿಯಿಂದ ಮಾರುಕಟ್ಟೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲುಯಾವ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ, ಕೋವಿಡ್‌ಹಿನ್ನಲೆಯಲ್ಲಿ ಎಲ್ಲ ಹಬ್ಬಗಳನ್ನು ಸರಳವಾಗಿ ಮನೆಯಲ್ಲೇಆಚರಣೆ ಮಾಡು ವಂತೆ ಈಗಾಗಲೇ ರಾಜ್ಯ ಸರ್ಕಾರ,ಮಾರ್ಗಸೂಚಿಹೊರಡಿಸಿದೆ. ವರಮಹಾಲಕ್ಷ್ಮೀ,ಮೊಹರಂ,ಗಣೇಶ ಹಬ್ಬ ಅಥವಾ ಇನ್ನಿತರ ಹಬ್ಬಗಳನ್ನು ಯಾವ ರೀತಿಕೋವಿಡ್‌ ಪಾಲನೆಯೊಂದಿಗೆ ಆಚರಣೆ ಮಾಡಬೇಕುಎಂದು ಸ್ಪಷ್ಟವಾಗಿ ಮಾರ್ಗಸೂಚಿಗಳನ್ನು ಬಿಡುಗಡೆಮಾಡಲಾಗಿದೆ. ಎಲ್ಲರೂ ಆಮಾರ್ಗಸೂಚಿಗಳನ್ನೊಳಗೊಂಡಂತೆ ಹಬ್ಬ ಆಚರಣೆಮಾಡಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.