ಆರೋಪಕ್ಕೆ ತಲೆಬಾಗದೆ ಲಸಿಕೆ ಮುಂದುವರಿಸಿ


Team Udayavani, Sep 20, 2021, 1:36 PM IST

covid news

ಬೆಂಗಳೂರು: ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಕಾರ್ಮಿಕ ಇಲಾಖೆರಾಜ್ಯಾದ್ಯಂತ ಸಂಘಟಿತ, ಅಸಂಘಟಿತ ಮತ್ತು ವಲಸೆಕಾರ್ಮಿಕರಿಗೆ ಆಹಾರದ ಕಿಟ್‌ ವಿತರಣೆ ಮೂಲಕ ಕಾರ್ಮಿಕರಿಗೆ ಆಸರೆಯಾಗಿದೆ.

ಆದರೂ ಕೂಡ ಕೆಲಕಾರ್ಮಿಕ ಸಂಘಟನೆಗಳು ತಮ್ಮ ಸ್ವಪ್ರತಿಷ್ಠೆಗಾಗಿ ಕಾರ್ಮಿಕ ಇಲಾಖೆಯನ್ನು ದೂಷಿಸುತ್ತಿವೆ ಎಂಬ ಮಾತುಗಳುಕಾರ್ಮಿಕ ವಲಯದಲ್ಲಿ ಈಗ ಕೇಳಿ ಬಂದಿದೆ.ಒಂದು ಅಂದಾಜಿನ ಪ್ರಕಾರ ರಾಜ್ಯದಲ್ಲಿ ಸಂಘಟಿತಮತ್ತು ಅಸಂಘಟಿತ ವಲಯಕ್ಕೆ ಸೇರಿದ 1 ಕೋಟಿಗೂಅಧಿಕ ಕಾರ್ಮಿಕರಿದ್ದು ವಿವಿಧ ವಲಯದಲ್ಲಿ ದುಡಿಯುತ್ತಿದ್ದಾರೆ. ಇದರಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಕಾರ್ಮಿಕಇಲಾಖೆ ಲಸಿಕೆ ನೀಡುವ ಬೃಹತ್‌ ಅಭಿಯಾನಹಮ್ಮಿಕೊಂಡಿತ್ತು.

ಆದರೆ ರಾಜ್ಯದಲ್ಲಿರುವ ಹತ್ತು ಹಲವು ಕಾರ್ಮಿಕರ ಸಂಘಟನೆಗಳಲ್ಲಿ ಕೇವಲ ಒಂದು ಕಾರ್ಮಿಕ ಸಂಘಟನೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಬೀದಿ ಹೋರಾಟಮಾಡಿತು. ಆ ಹೋರಾಟವನ್ನು ಪರಿಗಣಿಸಿದ ಸರ್ಕಾರ ಕಾರ್ಮಿಕ ಲಸಿಕೆ ಅಭಿಯಾನವನ್ನು ಕೈಬಿಟ್ಟಿರುವುದುಎಷ್ಟು ಸರಿ ಪ್ರಶ್ನೆ ಕಾರ್ಮಿಕ ವಲಯದಲ್ಲಿ ಹುಟ್ಟು ಹಾಕಿದೆ ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಹಿತರಕ್ಷಣಾಯೂನಿನ್‌ನ ಅಧ್ಯಕ್ಷ ಡಿ.ಸಿ.ಪಾಪಣ್ಣ ಆರೋಪಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಸಿಗುತ್ತಿದೆ.ಹೀಗಾಗಿ ಕಾರ್ಮಿಕ ಕಲ್ಯಾಣ ನಿಧಿಯಿಂದ ಕಾರ್ಮಿಕರಿಗೆಲಸಿಕೆ ಬೇಡ ಎಂದು ವಿರೋಧಿಸಲಾಗುತ್ತಿದೆ. ಲಸಿಕೆಗಾಗಿಯಾವುದೇ ಹಣ ಬಳಕೆ ಮಾಡಿದರೂ ಅದು ಹಣವೇ.ಕಟ್ಟಡ ಕಾರ್ಮಿಕರ ಸೆಸ್‌ ಹಣವನ್ನು ಕಟ್ಟಡಕಾರ್ಮಿಕರಿಗಾಗಿ ಬಳಸಿದರೆ ತಪ್ಪೇನು? ಎಂದುಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ಹಣನೀಡಲಾಗುತ್ತಿದೆ ಎಂಬ ವಾದವನ್ನು ಮುಂದಿಟ್ಟು ಕೊಂಡುಕಾರ್ಮಿಕರಿಗೆ ನೀಡುತ್ತಿರುವ ಲಸಿಕೆ ವಿರೋಧಿಸುತ್ತಿರುವುದು ಅಸಮಂಜಸವಾಗಿದೆ ಎಂದು ಹೇಳಿದ್ದಾರೆ.

ಹಲವು ಕಾರ್ಮಿಕರಿಗೆ ಲಸಿಕೆ ಸಿಕ್ಕಿಲ್ಲ: ಸರ್ಕಾರದಅಂದಾಜಿನ ಪ್ರಕಾರ ರಾಜ್ಯದಲ್ಲಿ ಇರುವ ಸಂಘಟಿತ,ಅಸಂಘಟಿತ ಮತ್ತು ವಲಸೆ ಕಾರ್ಮಿಕರ ಪೈಕಿ ಈವರೆಗೆಶೇ.5 ಮಂದಿ ಲಸಿಕೆ ಪಡೆದಿದ್ದಾರೆ. ಕಾರ್ಮಿಕರು ಲಸಿಕೆಪಡೆಯಲು ಕನಿಷ್ಠ 3 ದಿನ ವ್ಯಯಿಸಬೇಕಿದೆ.

ಅವರುಇದ್ದಲ್ಲಿಗೇ ತೆರಳಿ ಲಸಿಕೆ ನೀಡಿ ಜಾಗೃತಿಗೊಳಿಸುವಸಲುವಾಗಿ ಸರ್ಕಾರ ಹಮ್ಮಿಕೊಂಡಿದ್ದ ಅಭಿಯಾನಕ್ಕೆಬ್ರೇಕ್‌ ಬಿದ್ದಿದೆ. ಈ ಬೆಳವಣಿಗೆಯಿಂದ ಶೇ.95ಶ್ರಮಿಕರಿಗೆ ಲಸಿಕೆ ಸಿಕ್ಕಿಲ್ಲ ಎಂದು ಕೆಂಪೇಗೌಡ ಕಟ್ಟಡನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಸಹಕಾರ್ಯದರ್ಶಿ ಸಿ.ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.