ಮಂಗಳಮುಖೀಯರಿಗೆ ದಿನಸಿ ಕಿಟ್


Team Udayavani, Jun 10, 2021, 2:35 PM IST

covid news

ಬೆಂಗಳೂರು: ಲಾಕ್‌ಡೌನ್‌ ಸಂದರ್ಭದಲ್ಲಿಎಲ್ಲಾ ವರ್ಗದ ಜನರಿಗೆ ಸಮಸ್ಯೆಗಳುಉಂಟಾ ಗಿದ್ದು ಇದರ ಮಧ್ಯೆ ಮಂಗಳಮುಖೀ ಸಮುದಾಯದವರು ಹಲವುಸಮಸ್ಯೆ ಗಳನ್ನು ಎದುರಿಸುತ್ತಿದ್ದು ಇವರಿಗೆಸಹಾಯ ಮಾಡಬೇಕೆಂಬ ಉದ್ದೇಶದಿಂದದಿನಸಿ ಕಿಟ್‌ ವಿತರಣೆ ಹಾಗೂ ಲಸಿಕೆನೀಡುವ ಕಾರ್ಯಕ್ರಮವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕಡಾ. ಉದಯ್‌ ಗರುಡಾಚಾರ್‌ಹೇಳಿದರು.

ಚಿಕ್ಕಪೇಟೆ ವಿಧಾನಸಭಾ ವ್ಯಾಪ್ತಿಯಟೌನ್‌ ಹಾಲ್‌ ಮುಂಭಾಗ ಗರುಡ ಫೌಂಡೇ ಶನ್‌ ವತಿಯಿಂದ ಮಂಗಳ ಮುಖೀಯರಿಗೆ ದಿನಸಿ ಕಿಟ್‌ ವಿತರಣೆ ಮತ್ತು ಬಿಬಿಎಂಪಿ ವತಿಯಿಂದ ಲಸಿಕಾ ಅಭಿಯಾನಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜದಲ್ಲಿ ಮಂಗಳಮುಖೀಯರಿಗೆಸಾಮಾಜಿಕ ಗೌರವ ನೀಡಿ ಆರೋಗ್ಯವಂತರಾಗಿರಬೇಕು ಎಂಬ ಉದ್ದೇಶದಿಂದ ಲಸಿಕೆನೀಡುವ ಕಾರ್ಯ ಹಮ್ಮಿಕೊಂಡಿದ್ದುಮುಂ ದಿನ ದಿನಗಳಲ್ಲಿ ಕ್ಷೇತ್ರವ್ಯಾಪ್ತಿಮಂಗಳಮುಖೀಯರಿಗೆ ಲಸಿಕೆ ನೀಡುವಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತದೆ.ಕ್ಷೇತ್ರದಲ್ಲಿ ಕೊರೊನಾ ದಿಂದ ತೊಂದರೆಗೊಳಗಾಗಿದೆ ಎಲ್ಲಾ ಜನರನ್ನು ಗುರುತಿಸಿಅವರಿಗೆ ಬೇಕಿರುವ ಅನುಕೂಲಗಳನ್ನುಮಾಡಿ ಕೊಡುವ ಪ್ರಯತ್ನ ಮಾಡುತ್ತೇನೆಎಂದು ಹೇಳಿದರು.

ಮಂಗಳಮುಖೀಯರು ಎಲ್ಲಾ ವರ್ಗದ ವರಂತೆ ಲಸಿಕೆಪಡೆದು ಆರೋಗ್ಯವಂತರಾಗಿ ಬದುಕಿಜೀವನ ಸಾಗಿಸಬೇಕೆಂಬ ನಮ್ಮ ಆಶಯವಾಗಿದ್ದು ಮಹಾಮಾರಿ ಇಂದ ಅವರನ್ನುಕಾಪಾಡಿ ಆರೋಗ್ಯವಂತ ಬದುಕುನಡೆಸಲು ಸಹಕಾರ ನೀಡುವುದು ನಮ್ಮೆಲ್ಲರಕರ್ತವ್ಯವೆಂದು ಆಶಯ ವ್ಯಕ್ತಪಡಿಸಿದರು.ಪೊಲೀಸ್‌ ಅಧಿಕಾರಿಗಳಾದ ರವಿಕಾಂತೇಗೌಡ, ರಾಜಣ್ಣ, ನಜ್ಮಾ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.