ಒಂದೇ ದಿನ ‌ 2.17 ಲಕ್ಷ ಮಂದಿಗೆ ಕೊರೊನಾ ಲಸಿಕೆ


Team Udayavani, Jun 22, 2021, 6:26 PM IST

covid vaccination

ಬೆಂಗಳೂರು: ರಾಜಧಾನಿಯಲ್ಲಿ ಸೋಮವಾರ ಒಂದೇ ದಿನ 2.17 ಲಕ್ಷ ಜನರಿಗೆ ಕೊರೊನಾ ಲಸಿಕೆನೀಡಲಾಗಿದೆ. ಈ ಮೂಲಕ ಬೆಂಗಳೂರು ದೇಶಕ್ಕೆಮಾದರಿಯಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 1.75 ಲಕ್ಷ ಹಾಗೂಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 42 ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ.

ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತಗೌರವ್‌ ಗುಪ್ತ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ವಿಶೇಷ ಲಸಿಕಾ ಅಭಿಯಾನದಲ್ಲಿ ನಿಗದಿಪಡಿಸಿಕೊಂಡಗುರಿಗಿಂತಲೂ ಹೆಚ್ಚು ಲಸಿಕಾ ಅಭಿಯಾನನಡೆದಿದ್ದು, ಸೋಮವಾರ 1.75 ಲಕ್ಷ ಮಂದಿಗೆಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಪಾಲಿಕೆ ವ್ಯಾಪ್ತಿಯ ಎಲ್ಲ ಎಂಟು ವಲಯಗಳಲ್ಲಿಉಚಿತ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿಪಾಲಿಕೆಯಿಂದ ಕೋವಿಡ್‌ ನಿಯಮಾವಳಿ ಅನುಸಾರ ವಿಶೇಷ ಲಸಿಕಾ ಅಭಿಯಾನ ಅಭಿಯಾನವನ್ನುಯಶಸ್ವಿಯಾಗಿ ನಡೆಸಲಾಗಿದೆ. ಈ ಅಭಿಯಾನದಲ್ಲಿ65 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿಹೊಂದಲಾಗಿತ್ತು. ಆದರೆ, ನಿಗದಿತ ಗುರಿಗಿಂತ ಹೆಚ್ಚುಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.ಮೈಕ್ರೋ ಪ್ಲಾನ್‌ ಮೂಲಕ ಎಲ್ಲಾ ವಲಯಗಳಲ್ಲಿಅತ್ಯಂತ ಯಶಸ್ವಿಯಾಗಿ ಲಸಿಕಾ ಅಭಿಯಾನವನ್ನುನಡೆಸಲಾಗಿದೆ.

ಈ ಪೈಕಿ ಪಾಲಿಕೆಯ ಎಂಟೂವಲಯಗಳಲ್ಲಿ ಏರ್ಪಡಿಸಲಾಗಿತ್ತು. ಸಿಬ್ಬಂದಿಯಜತೆಗೆ ವೈದ್ಯರು, ಸ್ಟಾಫ್ ನರ್ಸ್‌, ಅಶಾಕಾರ್ಯಕರ್ತೆಯರು, ಹೋಂ ಗಾರ್ಡ್‌ಗಳು,ಮಾರ್ಷಲ್‌ಗ‌ಳನ್ನು ನಿಯೋಜಿಸಿ ಲಸಿಕೆಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.ನಗರದಲ್ಲಿನ ಸರ್ಕಾರಿ ಕಚೇರಿಗಳು, ಬೀದಿ ಬದಿವ್ಯಾಪಾರಿಗಳು, ಗಾರ್ಮೆಂಟ್ಸ್‌ಗಳಲ್ಲಿ ಕೆಲಸಮಾಡುತ್ತಿರುವ ಸಿಬ್ಬಂದಿ, ಕ್ಯಾಬ್‌, ಆಟೋಚಾಲಕರು, ಎಪಿಎಂಸಿ ಮಾರುಕಟ್ಟೆಯಲ್ಲಿನ ವರ್ತಕರು,ಬ್ಯಾಂಕ್‌ ಸಿಬ್ಬಂದಿ,ಹೋಟೆಲ್‌ ಸಿಬ್ಬಂದಿ,ಕಟ್ಟಡ ಕಾರ್ಮಿಕರು ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಕ್ಯಾಂಪ್‌ಗ್ಳನ್ನು ಮಾಡಿ ಲಸಿಕೆ ನೀಡಲಾಗಿದೆಎಂದಿದ್ದಾರೆ.ನಗರದಲ್ಲಿ ಹೆಚ್ಚು ಲಸಿಕೆ ನೀಡುವ ಸಲುವಾಗಿಸೆಷನ್‌ ಸೈಟ್‌ಗಳನ್ನು 300 ರಿಂದ 528ಕ್ಕೆಹೆಚ್ಚಿಸಲಾಗಿತ್ತು.

ನಗರ ಪ್ರಾಥಮಿಕ ಆರೋಗ್ಯಕೇಂದ್ರಗಳು ಮತ್ತು ಸಾಮಾನ್ಯ ಆಸ್ಪತ್ರೆಗಳಲ್ಲಿ 160ಸೈಟ್‌ಗಳನ್ನು ಮತ್ತು ಕೆಲಸದ ಸ್ಥಳಗಳಲ್ಲಿ 368 ಸೈಟ್‌ಗಳನ್ನು ಒಳಗೊಂಡಿತ್ತು. ಪಾಲಿಕೆಯಿಂದ ಒಟ್ಟು528ವ್ಯಾಕ್ಸಿನೇಟರ್‌ಗಳನ್ನು, ವೆರಿಫೈಯರ್‌ಗಳನ್ನುನಿಯೋಜಿಸಲಾಗಿತ್ತು. ಅಲ್ಲದೆ, ವಿವಿಧ ಶುಶ್ರೂಷಾಕಾಲೇಜುಗಳಿಂದ ಸ್ವಯಂಸೇವಕ ವ್ಯಾಕ್ಸಿನೇಟರ್‌ಗಳನ್ನು ನೇಮಿಸಲಾಗಿತ್ತು ಎಂದು ತಿಳಿಸಿದ್ದಾರೆ.

978 ಆಶಾ, 429 ಎಎನ್‌ಎಂ ಕೆಲಸ: ಲಸಿಕಾಅಭಿಯಾನದ ಮೇಲ್ವಿಚಾರಣೆಗೆ 8 ವಲಯಆರೋಗ್ಯಾಧಿಕಾರಿಗಳು,28ಆರೋಗ್ಯವೈದ್ಯಕೀಯಅಧಿಕಾರಿಗಳ(ಎಂಒಎಚ್‌)ನ್ನು ನಿಯೋಜಿಸಲಾಗಿತ್ತು. ಇವರೇ ಖುದ್ದು ಲಸಿಕಾ ಅಭಿಯಾನ ಸ್ಥಳಕ್ಕೆಭೇಟಿ ನೀಡಿದ್ದರು. ಸುಮಾರು 978 ಅಶಾಕಾರ್ಯಕರ್ತೆಯರು, 429 ಎ.ಎನ್‌.ಎಂ ಗಳುಕೆಲಸ ಮಾಡಿದ್ದಾರೆ ಎಂದು ಗೌರವ್‌ ಗುಪ್ತತಿಳಿಸಿದ್ದಾರೆ.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.