ಲಸಿಕೆಗೆ ಒತ್ತು: ಜನಸಂದಣಿಗೆ ಅವಕಾಶವಿಲ್ಲ


Team Udayavani, Jun 16, 2021, 2:10 PM IST

covid vaccination

ಬೆಂಗಳೂರು: ಅನ್‌ಲಾಕ್‌ ಪ್ರಕ್ರಿಯೆಪ್ರಾರಂಭವಾಗುತ್ತಿದ್ದಂತೆ ಬಿಬಿಎಂಪಿ ರಾಜಧಾನಿಜನರು ನಿರ್ವಹಿಸಬೇಕಾದ ಮಾರ್ಗಸೂಚಿಮತ್ತು ವಿವಿಧ ವಲಯಗಳಿಗೆ ಕೆಲವುನಿಯಮಗಳನ್ನು ಜಾರಿಗೊಳಿಸಿದೆ.ಈ ಬಗ್ಗೆ ಮಾರ್ಗಸೂಚಿ ಹೊರಡಿಸಿರುವ ಪಾಲಿಕೆ ಆಯುಕ್ತ ಗೌರವ್‌ ಗುಪ್ತ, ಲಸಿಕೆಹಾಕದಿದ್ದರೆ ಆಟೋ, ಟ್ಯಾಕ್ಸಿ ಚಾಲನೆಗೆ ಅವಕಾಶ ನೀಡದಿರುವುದು, ಉದ್ಯಾನವನದಲ್ಲಿ ನಡೆಗೆಗೆ ಅವಕಾಶ ನೀಡಿ ವ್ಯಾಯಾಮ ಪರಿಕರ ಬಳಕೆಗೆ ನಿರ್ಬಂಧ ಹೇರಿದ್ದಾರೆ.

ದಿನಸಿ ಅಂಗಡಿಗಳಲ್ಲಿಗ್ರಾಹಕರಿಗೆ ಸಾಮಗ್ರಿಮುಟ್ಟಲು ಅವಕಾಶನಿರ್ಬಂಧ ಸೇರಿದಂತೆವಿವಿಧ ಸೂಚನೆಗಳನ್ನುನೀಡಿದ್ದಾರೆ. ಎಲ್ಲಕಡೆಗಳಲ್ಲಿ ಶುದ್ಧತೆ ಮತ್ತುಮುಂಜಾಗ್ರತಾ ಕ್ರಮಗಳನ್ನು ಒತ್ತಿ ಒತ್ತಿ ಹೇಳಲಾಗಿದೆ. ಅಗತ್ಯವಾಗಿ ಲಸಿಕೆಹಾಕಿಸಿಕೊಳ್ಳಲು ಸೂಚಿಸಿದ್ದಾರೆ.

ಅಪಾರ್ಟ್‌ಮೆಂಟ್‌  ಸ್ಥಳಗಳಲ್ಲಿ ಸಮಾರಂಭ ನಡೆಸದಿರಿ: ಪಾಲಿಕೆ ವ್ಯಾಪ್ತಿಯ ಎಲ್ಲ 8ವಲಯಗಳಲ್ಲಿನ ಅಪಾರ್ಟ್‌ಮೆಂಟ್‌ ಸ್ಥಳಗಳಲ್ಲಿಜನಸಂದಣಿ ಸೇರುವ ಯಾವುದೇ ರೀತಿಯಸಮಾರಂಭಗಳನ್ನು ನಡೆಸುವಂತಿಲ್ಲ. ಅಪಾರ್ಟ್‌ಮೆಂಟ್‌ ಆವರಣಗಳಲ್ಲಿ ಜನ್ಮದಿನ ಆಚರಣೆ,ಪಾರ್ಟಿಗಳು ಸೇರಿದಂತೆ ಜನ ಸೇರುವ ಮತ್ತಿತರಸಭೆ, ಸಮಾರಂಭಗಳನ್ನು ಆಯೋಜಿಸುವಂತಿಲ್ಲ ಎಂದಿದ್ದಾರೆ.

ವ್ಯಾಯಮಶಾಲೆ, ಕ್ರೀಡಾ ಸೌಲಭ್ಯ,ಈಜುಕೊಳ, ಮನರಂಜನಾ ಕ್ಲಬ್‌ಗಳ ಬಳಕೆಗೂಅವಕಾಶವಿರುವುದಿಲ್ಲ. ಕೊರೊನಾ ಮೊದಲಅಲೆಯ ಸಂದರ್ಭದಲ್ಲಿ ಹೊರಡಿಸಿದ್ದ ಷರತ್ತುಗಳನ್ನು ಎರಡನೇ ಹಂತದ ಅಲೆಯಲ್ಲೂ ಮುಂದುವರಿಸಲಾಗಿದೆ. ಅಪಾರ್ಟ್‌ಮೆಂಟ್‌ ನಿವಾಸಿಗಳೆಲ್ಲರೂ ಬಳಸುವ ಸಾಮಾನ್ಯ ಪ್ರದೇಶಗಳನ್ನು,ಲಿಫ್ಟ್ಗಳಲ್ಲಿ ಸ್ವತ್ಛತೆ ಕಾಪಾಡಬೇಕು. ಸ್ವತ್ಛತಾನೌಕರರ ಆರೋಗ್ಯ ರಕ್ಷಣೆ ಬಗ್ಗೆ ಆರ್‌ಡಬ್ಲೂ$Âಎ(ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಟನೆ)ಕಾಳಜಿವಹಿಸಬೇಕು. ನಿವಾಸಿಗಳಲ್ಲಿ ಆತಂಕಹುಟ್ಟಿಸುವ ವದಂತಿಗಳನ್ನು ಹಬ್ಬಿಸಬಾರದು.ಅಗತ್ಯ ಕ್ರಮಗಳಿದ್ದರೆ ಆರೋಗ್ಯಾಧಿಕಾರಿಗಳಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.

ಈಗಾಗಲೇ ಪ್ರತ್ಯೇಕವಾಸಕ್ಕೆ ಸೂಚಿಸಿದವರುಮನೆಯಿಂದ ಹೊರಗಡೆ ತೆರಳದಂತೆ ಆರ್‌ಡಬ್ಲೂ$Âಎಗಳು ಎಚ್ಚರವಹಿಸಬೇಕು. ಸೋಂಕು ಲಕ್ಷಣಗಳುಕಂಡುಬಂದರೆ ಕೂಡಲೇ ಸಹಾಯವಾಣಿ ಸಂಖ್ಯೆ104ಗೆ ಸಂಪರ್ಕಿಸಬೇಕು ಎಂದು ಹೇಳಿದ್ದಾರೆ.ಲಸಿಕೆ ಕೊಡಿಸಲು ಕ್ರಮವಹಿಸಿ: ಅಪಾರ್ಟ್‌ಮೆಂಟ್‌ ಸಮುತ್ಛಯಗಳಲ್ಲಿ ಮಕ್ಕಳು ಹೊರಗಡೆಗುಂಪು ಸೇರಿ ಆಟ ಆಡುವುದಕ್ಕೆ ಅವಕಾಶ ನೀಡಬಾರದು. 60 ವರ್ಷ ಮೇಲ್ಪಟ್ಟವರು, ಮಧುಮೇಹ, ಕ್ಯಾನ್ಸರ್‌ ಇರುವವರು ಮನೆಯಲ್ಲೇಉಳಿಯುವಂತೆ ಸೂಚಿಸಬೇಕು. ಅಲ್ಲದೆ, ಎಲ್ಲನಿವಾಸಿಗಳಿಗೆ, ಸ್ವತ್ಛತಾ ಸಿಬ್ಬಂದಿಗೆ ಹಾಗೂ ಭದ್ರತಾಸಿಬ್ಬಂದಿಗೆ ಕಡ್ಡಾಯವಾಗಿ ಲಸಿಕೆ ಕೊಡಿಸಲುಕ್ರಮವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.