ಕೊಲ್ಲಲೆಂದೇ 2 ಚಾಕು ಖರೀದಿಸಿದ್ದ ಆರೋಪಿ


Team Udayavani, Mar 2, 2023, 2:18 PM IST

tdy-9

ಬೆಂಗಳೂರು: ಪ್ರೇಮಿಯೊಬ್ಬ 16 ಸಲ ಚಾಕುವಿನಿಂದ ಚುಚ್ಚಿ ಪ್ರೇಯಸಿ ಹತ್ಯೆಮಾಡಿದ ಪ್ರಕರಣದ ಸಂಬಂಧ ಇನ್ನಷ್ಟು ಕುತೂಹಲಕಾರಿ ಸಂಗತಿ ಹೊರ ಬಿದ್ದಿದ್ದು, ಕೊಲೆ ಮಾಡಲೆಂದೇ ಆರೋಪಿಯು 2 ಚಾಕು ಖರೀದಿಸಿರುವ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.

ಪ್ರೇಯಸಿಯ ಕೊಲೆ ಮಾಡಲೆಂದೇ ಆರೋಪಿ ದಿನಕರ್‌ 2 ಚಾಕುಗಳನ್ನು ಖರೀದಿ ಸಿದ್ದ. ಕೊಲೆ ಬಗ್ಗೆ ಮಂಗಳವಾರ ಸಂಜೆ 6.30ಕ್ಕೆ ಕಂಟ್ರೋಲ್‌ ರೂಂಗೆ ಕರೆ ಬಂದಿತ್ತು. ಒಬ್ಬ ಮಹಿಳೆಯನ್ನು ಅಮಾನುಷವಾಗಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಸಿಕ್ಕಿತ್ತು.

ಪೊಲೀಸರು ಬರುವಷ್ಟರಲ್ಲಿ ಮಹಿಳೆಯನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಆಕೆಯನ್ನು ಕೊಲೆ ಮಾಡಿ ತಾನೂ ಇರಿದುಕೊಂಡು ಸಾಯಲು ದಿನಕರ್‌ ಚಿಂತಿಸಿದ್ದ. ಅಷ್ಟರಲ್ಲಿ ಬೈಕ್‌ ಸವಾರರೊಬ್ಬರು ಹೆಲ್ಮೆಟ್‌ನಿಂದ ಆರೋಪಿಗೆ ಹೊಡೆದಿದ್ದರಿಂದ ಚಾಕು ಕೈತಪ್ಪಿ ಬಿದ್ದಿತ್ತು.

ನಂತರ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ಯುವತಿ ಲೀಲಾ ಪವಿತ್ರ ಕಳೆದ ಏಪ್ರಿಲ್‌ನಿಂದ ನಗರದ ಖಾಸಗಿ ಕಂಪನಿ ಯಲ್ಲಿ ಎಕ್ಸಿಕ್ಯೂಟಿವ್‌ ಅಸಿಸ್ಟೆಂಟ್‌ ಆಗಿದ್ದರು. ಆರೋಪಿ ದೊಮ್ಮಲೂರು ದಿನಕರ್‌ ಮತ್ತೂಂದು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ವೈಜಾಗ್‌ನಲ್ಲಿ ಎಂಎಸ್ಸಿ ಓದುವಾಗ ಪರಿಚಯವಾಗಿದ್ದರು.

ನಂತರ ಇಬ್ಬರೂ ಪ್ರೀತಿ ಸುತ್ತಿದ್ದರು. ಅಂತರ್ಜಾತಿ ವಿವಾಹಕ್ಕೆ ಮನೆಯ ವರು ಒಪ್ಪದಿದ್ದಕ್ಕೆ ಯುವತಿ ಆತನ ಕರೆ ಸ್ವೀಕರಿಸುತ್ತಿರಲಿಲ್ಲ. ಆತನ ಫೋನ್‌ ನಂಬರ್‌ ಬ್ಲಾಕ್‌ ಮಾಡಿದ್ದಳು. ಅದಕ್ಕಾಗಿ ಮಾತನಾಡಲೆಂದು ಕಂಪನಿ ಬಳಿ ಆರೋಪಿ ಬಂದಿದ್ದ. ಆಕೆಯನ್ನು ಹೊರಗೆ ಕರೆತಂದು ಗೇಟ್‌ ಬಳಿ ಮಾತನಾಡಿ ಬಳಿಕ ಅಲ್ಲಿಂದ ಪಕ್ಕಕ್ಕೆ ಕರೆದೊಯ್ದು ಚಾಕುವಿನಿಂದ 16 ಬಾರಿ ಚುಚ್ಚಿ ಕೊಲೆ ಮಾಡಿದ್ದ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.