ಮೊಸಳೆ ಮರಿ ಮಾರಾಟ: ಇಬ್ಬರ ಬಂಧನ
Team Udayavani, Dec 10, 2021, 11:01 AM IST
Representative Image used
ಬೆಂಗಳೂರು: ನೀರಿನ ಕ್ಯಾನ್ ಒಳಗೆ ಜೀವಂತ ಮೊಸಳೆ ಮರಿ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಯನಗರದ ಅಬ್ದುಲ್ ಖಾಲಿದ್ (32), ರಾಮನಗರದ ಬೂದಿಗುಪ್ಪೆಯ ಬಿ.ಎಸ್. ಗಂಗಾಧರ್ (32) ಬಂಧಿತರು. ಆರೋಪಿ ಗಳಿಂದ ಜೀವಂತ ಮೊಸಳೆ ವಶಪಡಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ತಿಳಿಸಿದರು.
ಇದನ್ನೂ ಓದಿ;- 5 ಕೋಟಿ ರೂ. ವೆಚ್ಚದಲ್ಲಿ ವಾಡಿ ಅಭಿವೃದ್ದಿ
ಆರೋಪಿಗಳು ಖಾಲಿ ನೀರಿನ ಕ್ಯಾನಿನಲ್ಲಿ ಜೀವಂತ ಮೊಸಳೆ ಮರಿ ಇರಿಸಿಕೊಂಡು, ಚೆನ್ನಮ್ಮನ ಕೆರೆ ಅಚ್ಚುಕಟ್ಟುವಿನ ಈಶ್ವರಿ ಟಾಕೀಸ್ ಸಮೀಪದಲ್ಲಿ ಮೊಸಳೆ ಮರಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ